ಮಂಗಳೂರು: ಗುಣನಾಥನ ಮೋಕ್‌ಅಪ್‌ ಫ್ಲ್ಯಾಟ್‌ನ ಉದ್ಘಾಟನೆ

ಕೈಲಾಶ್‌ ಅಪಾರ್ಟ್‌ಮೆಂಟ್‌ನಲ್ಲಿವೆ ಅತ್ಯಾಧುನಿಕ ಸೌಲಭ್ಯಗಳು

Team Udayavani, Mar 10, 2023, 4:52 PM IST

1-wq3wewqe

ಮಂಗಳೂರು: ಕೊಟ್ಟಾರ ಚೌಕಿಯ ಮಾಲೆಮಾರ್‌ ಬಳಿ ಭಾರ್ಗವಿ ಬಿಲ್ಡರ್ಸ್‌ನಿಂದ ನಿರ್ಮಾಣಗೊಂಡಿರುವ ಐಷಾರಾಮಿ ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡ “ಕೈಲಾಶ್‌’ ಪ್ರಾಜೆಕ್ಟ್‌ನಲ್ಲಿ ಗುಣನಾಥನ ಮೋಕ್‌ಅಪ್‌ ಫ್ಲ್ಯಾಟ್‌ನ ಉದ್ಘಾಟನೆ ಶುಕ್ರವಾರ ನೆರವೇರಿತು.

ಮುಂಬೈ ಮತ್ತು ಮಂಗಳೂರಿನ ಸಾಯಿ ಪ್ಯಾಲೇಸ್‌ ಗ್ರೂಪ್‌ ಆಫ್ ಹೊಟೇಲ್‌ಗ‌ಳ ಚೇರ್‌ವೆುನ್‌ ಮತ್ತು ಆಡಳಿತ ನಿರ್ದೇಶಕ ರವಿ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ, ಗ್ರಾಹಕರ ಕನಸಿಗೆ ಅನುಗುಣವಾಗಿ ಗುಣಮಟ್ಟದ ಅಪಾರ್ಟ್‌ಮೆಂಟ್‌ಗಳ ನಿರ್ಮಾಣದಲ್ಲಿ ಹೆಸರು ಮಾಡಿರುವ ಭಾರ್ಗವಿ ಬಿಲ್ಡರ್ಸ್‌ನಿಂದ ನಿರ್ಮಾಣವಾಗಿರುವ ಕೈಲಾಶ್‌ ಪ್ರಾಜೆಕ್ಟ್‌ನಲ್ಲಿ ಗುಣನಾಥನ ಫ್ಲ್ಯಾಟ್‌ ಅತ್ಯಂತ ಆಕರ್ಷಕವಾಗಿ ಮೂಡಿಬಂದಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ರೆಡೈ ಅಧ್ಯಕ್ಷ ಪುಷ್ಪರಾಜ್‌ ಜೈನ್‌ ಅವರು ಮಾತನಾಡಿ, ಐಷಾರಾಮಿ ಹಾಗೂ ಗುಣಮಟ್ಟದ ಫ್ಲಾಟ್‌ಗಳನ್ನು ನಿರ್ಮಿಸುವಲ್ಲಿ ಭಾರ್ಗವಿ ಬಿಲ್ಡರ್ಸ್‌ ಮುಂಚೂಣಿಯಲ್ಲಿದ್ದು, ಪ್ರತ್ಯೇಕ ಹಾಗೂ ಮನ ಸೆಳೆಯುವ ದೇವರ ಕೋಣೆ, ಡೈನಿಂಗ್‌ ಹಾಲ್‌ನೊಂದಿಗೆ ನಿರ್ಮಾಣವಾಗಿರುವ ಫ್ಲ್ಯಾಟ್‌ ವಿಶಾಲವಾಗಿದೆ ಎಂದರು.

ಭಾರ್ಗವಿ ಬಿಲ್ಡರ್ಸ್‌ನ ಮಾಲಕರಾದ ಭಾಸ್ಕರ್‌ ಗಡಿಯಾರ್‌, ಭಾರ್ಗವಿ ಗಡಿಯಾರ್‌, ಪ್ರಾಜೆಕ್ಟ್ ಮುಖ್ಯಸ್ಥರಾದ ಮಂಗಳ್‌ದೀಪ್‌ ಮತ್ತು ಮಹೇಶ್‌ ಶೆಟ್ಟಿ ಉಪಸ್ಥಿತರಿದ್ದರು. ನಟಿ ಸೌಜನ್ಯ ಹೆಗ್ಡೆ ಅವರು ಕಾರ್ಯಕ್ರಮ ಕಾರ್ಯಕ್ರಮ ನಿರೂಪಿಸಿದರು.

ಕೊಟ್ಟಾರದಲ್ಲಿ 2021ರ ಫೆಬ್ರವರಿ 14ರಂದು ಕೈಲಾಶ್‌ ವಸತಿ ಅಪಾರ್ಟ್‌ಮೆಂಟ್‌ ಪ್ರಾಜೆಕ್ಟ್ ಗೆ ಶಿಲಾನ್ಯಾಸ ನಡೆದಿದ್ದು, ಕಾಂಪ್ಲೆಕ್ಸ್‌ ಐಶಾರಾಮಿ ಹಾಗೂ ಉನ್ನತ ಗುಣಮಟ್ಟದ ಸೌಲಭ್ಯಗಳಿಂದ ಕೂಡಿದ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದೆ. 15 ಮಹಡಿಗಳಲ್ಲಿ 67 ಲಕ್ಷ ರೂ.ಗಳಲ್ಲಿ 2ಬಿಎಚ್‌ಕೆ, 1.80 ಕೋಟಿ ರೂ.ಗಳ 4 ಬಿಎಚ್‌ಕೆ ಡ್ನೂಪ್ಲೆಕ್ಸ್‌ ಫ್ಲ್ಯಾಟ್‌ಗಳು, 1.10 ಕೋಟಿ ರೂ.ಗಳ 3 ಬಿಎಚ್‌ಕೆ ಫ್ಲ್ಯಾಟ್‌ಗಳು ಲಭ್ಯವಿದೆ ಎಂದು ಪ್ರಾಜೆಕ್ಟ್ ಮುಖ್ಯಸ್ಥರು ತಿಳಿಸಿದ್ದಾರೆ.

ಅರವಿಂದ ಬೋಳಾರ್‌ ವಿಶೇಷ ಆಕರ್ಷಣೆ
ಕೈಲಾಶ್‌ ಪ್ರಾಜೆಕ್ಟ್‌ನ ವಿಶೇಷ ಆಕರ್ಷಣೆ ಗುಣನಾಥ ತನ್ನ ಪತ್ನಿ ಶಿಲ್ಪ ಗುಣನಾಥ ಅವರ ಜತೆ ಹೊಸ ಫ್ಲ್ಯಾಟ್‌ಗೆ ಗೃಹಪ್ರವೇಶಗೈದರು. ಬಳಿಕ ಮಾತನಾಡಿದ ಗುಣನಾಥ (ಚಲನಚಿತ್ರ ನಟ ಅರವಿಂದ ಬೋಳಾರ್‌) ಕೈಲಾಶ್‌ನ ಫ್ಲ್ಯಾಟ್‌ ಹೊಂದುವ ಎಲ್ಲರಿಗೂ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.

ಕೋವಿಡ್‌ ಸಂದರ್ಭದಲ್ಲಿ ಮೂಡಿದ ಆಲೋಚನೆಯಂತೆ, ದುಬೈನಿಂದ ಹಿಂತಿರುಗಿದ ಗುಣನಾಥನಿಗೆ ಅಲ್ಲಿನ ಜೀವನಶೈಲಿಗೆ ಪೂರಕವಾದ ಮನೆಯೊಂದನ್ನು ಒದಗಿಸುವುದು ಈ ಕೈಲಾಶ್‌ ಪ್ರಾಜೆಕ್ಟ್‌ನ ಪರಿಕಲ್ಪನೆ. ಕೈಲಾಶ್‌ ಪ್ರಾಜೆಕ್ಟ್ 131 ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದ್ದು, ಗ್ರಾಹಕರ ಅನಿಸಿಕೆ, ಅಭಿಪ್ರಾಯಗಳನ್ನು ಕ್ರೋಢೀಕರಿಸಿಕೊಂಡು ಅವರ ಬೇಡಿಕೆಗಳಿಗೆ ಅನುಗುಣವಾಗಿ ಫ್ಲ್ಯಾಟ್‌ಗಳಿಗೆ ರೂಪುರೇಷೆ ನೀಡಲಾಗುತ್ತಿದೆ ಎಂದು ಪಾಜೆಕ್ಟ್ ಮುಖ್ಯಸ್ಥರಾದ ಗುರುದತ್‌ ಶೆಣೈ ಅವರು ಹೇಳಿದರು.

ಕೈಲಾಶ್‌ ಅಪಾರ್ಟ್‌ಮೆಂಟ್‌ನ ಅತ್ಯಾಧುನಿಕ ಸೌಲಭ್ಯಗಳು
* ರೂಫ್ಟಾಪ್‌ನಲ್ಲಿ ಇನ್‌ಫಿನಿಟಿ ಸ್ವಿಮ್ಮಿಂಗ್‌ ಪೂಲ್‌
*ಮಿನಿ ಥಿಯೇಟರ್‌
* ಏರ್‌ ಕಂಡಿಯಶನ್‌ಯುಕ್ತ ಜಿಮ್ನೇಶಿಯಂ
* ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳಿಗೆ ವ್ಯವಸ್ಥೆ
*ಮಕ್ಕಳ ಆಟದ ಜಾಗ
* ಗ್ರಂಥಾಲಯ
* ಯೋಗ ಪೆವೆಲಿಯನ್‌
*ವಿಶಾಲವಾದ ಸಂದರ್ಶಕರ ಲಾಬಿ
* ಸೋಲಾರ್‌ ಪ್ಯಾನೆಲ್‌ಗ‌ಳು
* ರೆಟಿಕ್ಯುಲೇಟೆಡ್‌ ಗ್ಯಾಸ್‌ ಸಂಪರ್ಕ
* ಮೂರು ಸ್ವಯಂಚಾಲಿತ ಎಲಿವೇಟರ್‌ಗಳು
* ಕಾರು ಪಾರ್ಕಿಂಗ್‌ ಮತ್ತು ಜನರೇಟರ್‌ ವ್ಯವಸ್ಥೆ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.