ಚಿತ್ರ ವಿಮರ್ಶೆ: ಮಂಡಲದಲ್ಲಿ ಕಂಡ ಹಾರುವ ತಟ್ಟೆ!


Team Udayavani, Mar 11, 2023, 1:21 PM IST

ಚಿತ್ರ ವಿಮರ್ಶೆ: ಮಂಡಲದಲ್ಲಿ ಕಂಡ ಹಾರುವ ತಟ್ಟೆ!

ಚಿತ್ರರಂಗಕ್ಕೆ ಹೊಸದಾಗಿ ಬರುವ ಸಿನಿಮಾ ಮಂದಿ ಪ್ರೇಕ್ಷಕರಿಗೆ ಹೊಸ ಬಗೆಯ ಸಿನಿಮಾ ನೀಡಲು ಪ್ರಯತ್ನಿಸುತ್ತಿದ್ದಾರೆ. ಅದೇ ಕಾರಣ ದಿಂದ ವಿಭಿನ್ನ ವಿಚಾರಗಳನ್ನು ಸಿನಿಮಾದಲ್ಲಿ ಅಳವಡಿಸಿ, ಹೊಸ ಬಗೆಯ ಸಿನಿಮಾ ನೀಡಲು ಮುಂದಾಗುತ್ತಿದ್ದಾರೆ.

“ಮಂಡಲ’ ಕೂಡಾ ಈ ಸಾಲಿಗೆ ಸೇರುವ ಸಿನಿಮಾ. ಕನ್ನಡದಲ್ಲಿ ಸೈನ್ಸ್‌ ಫಿಕ್ಷನ್‌ ಸಿನಿಮಾಗಳ ಸಂಖ್ಯೆ ಕಡಿಮೆ. ಅದರಲ್ಲೂ ಅನ್ಯಗ್ರಹ ಜೀವಿಗಳು, ಹಾರುವ ತಟ್ಟೆಗಳ ಕುರಿತಾದ ಸಿನಿಮಾಗಳು ಬಂದಿರೋದು ವಿರಳ. “ಮಂಡಲ’ದಲ್ಲಿ ಅಂತಹ ಒಂದು ಪ್ರಯತ್ನ ಮಾಡಲಾಗಿದೆ. ಕನ್ನಡಕ್ಕೆ ಇದು ಅಪರೂಪದ ಕಥೆ ಎಂದರೆ ತಪ್ಪಲ್ಲ. ಇಡೀ ಸಿನಿಮಾ ಬಾಹ್ಯಾಕಾಶ, ಎಲಿಯೆನ್ಸ್‌, ಮುಗ್ಧ ಜನರ ನಂಬಿಕೆ, ಅದರ ಹಿಂದಿನ ಲೆಕ್ಕಾಚಾರದ ಸುತ್ತವೇ ಸುತ್ತುತ್ತದೆ. ನಿರ್ದೇಶಕ ಅಜಯ್‌ ಸರ್ಪೇಷ್ಕರ್‌ ಸಿನಿಮಾದ ಕಥೆ ಬಿಟ್ಟು, ಅನಗತ್ಯ ಅಂಶಗಳನ್ನು ಸೇರಿಸಿಲ್ಲ. ಇಡೀ ಸಿನಿಮಾವನ್ನು ಚೌಕಟ್ಟಿನೊಳಗೆ ಕಟ್ಟಿಕೊಟ್ಟಿದ್ದಾರೆ. ನಿರ್ದೇಶಕರು ಆಯ್ಕೆ ಮಾಡಿಕೊಂಡಿರುವ ಕಥೆ ತುಂಬಾ ಗಂಭೀರವಾದುದು. ಆದರೆ, ಈ ಗಂಭೀರ ಕಥೆಯ ನಡುವೆಯೇ ಕೆಲವು ದೃಶ್ಯಗಳ ಮೂಲಕ ಪ್ರೇಕ್ಷಕರನ್ನು ನಗಿಸುವ ಪ್ರಯತ್ನ ಮಾಡಿದ್ದಾರೆ. ತಲೆ ಎತ್ತಿ ಬಾಹ್ಯಾಕಾಶವನ್ನು ನೋಡು ಮತ್ತು ತಲೆ ಬಗ್ಗಿಸಿ ನಮ್ಮ ಮೂಲ ಸಂಸ್ಕೃತಿ ಹಿನ್ನೆಲೆಯ ಬಗ್ಗೆ ತಿಳಿದುಕೋ ಎಂಬ ಎರಡು ಅಂಶಗಳೊಂದಿಗೆ ಸಿನಿಮಾವನ್ನು ಕಟ್ಟಿಕೊಡಲಾಗಿದೆ.

ಚಿತ್ರದಲ್ಲಿ ಸಾಕಷ್ಟು ಟ್ವಿಸ್ಟ್‌ಗಳಿರುವುದರಿಂದ ಒಂದಷ್ಟು ಕುತೂಹಲ ದೊಂದಿಗೆ ಸಿನಿಮಾ ಸಾಗುತ್ತದೆ. ಚಿತ್ರದಲ್ಲಿ ಹೆಚ್ಚು ಪಾತ್ರಗಳಿಲ್ಲ. ಇರುವ ಪ್ರತಿ ಪಾತ್ರಗಳಿಗೂ ಇಲ್ಲಿ ಪ್ರಾಮುಖ್ಯತೆ ಇದೆ. ಅದರಲ್ಲೂ ಅನಂತ್‌ನಾಗ್‌, ಕಿರಣ್‌ ಅವರ ಪಾತ್ರ ಗಮನ ಸೆಳೆಯುತ್ತದೆ. ಉಳಿದಂತೆ ಪ್ರಕಾಶ್‌ ಬೆಳವಾಡಿ, ಶರ್ಮಿಳಾ ಮಾಂಡ್ರೆ, ಸಂಯುಕ್ತಾ ಹೊರನಾಡು, ಸುಧಾ ಬೆಳವಾಡಿ ನಟಿಸಿದ್ದಾರೆ.

-ರವಿ ರೈ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.