ಶಿರಸಿಯ ಭಜನಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ; ಆಕರ್ಷಕ ಬಹುಮಾನವೂ ಉಂಟು!

ಇಲ್ಲಿದೆ ಅದರ ಮಾಹಿತಿ....

Team Udayavani, Mar 11, 2023, 3:27 PM IST

1-sadsdasd

ಶಿರಸಿ : ಪ್ರಜ್ವಲ ಟ್ರಸ್ಟ್‌ ವತಿಯಿಂದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಭಜನಾ ಸ್ಪರ್ಧೆಯನ್ನು ಏ.02 ರಂದು ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷೆ ಬಿಂದು ಹೆಗಡೆ ಹೇಳಿದರು.

ನಗರದ ಸಾಮ್ರಾಟ್‌ ಹೊಟೆಲ್‌ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿರುವ ಪ್ರಜ್ವಲ ಟ್ರಸ್ಟ್‌ ಕೆಲವು ಉದ್ದೇಶ ಇಟ್ಟುಕೊಂಡು ಈ ಭಜನಾ ಕಾರ್ಯಕ್ರಮ ಆಯೋಜಿಸಿದೆ. ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಗಳಿಸಿದ ತಂಡಕ್ಕೆ 10 ಸಾವಿರ, ದ್ವಿತೀಯ ಬಹುಮಾನ 7 ಸಾವಿರ, ತೃತೀಯ ಬಹುಮಾನ 5 ಸಾವಿರ, ಪ್ರೋತ್ಸಾಹಕ ಬಹುಮಾನವಾಗಿ 3 ಸಾವಿರ ರೂ ನೀಡಲಾಗುತ್ತದೆ ಎಂದರು.

ತಂಡದಲ್ಲಿ ಪಕ್ಕ ವಾದ್ಯದವರನ್ನೂ ಸೇರಿ ಕನಿಷ್ಠ 5 ರಿಂದ 7 ಸದಸ್ಯರು ಇರಬೇಕು. ಪಕ್ಕವಾದ್ಯಗಳನ್ನು ಅಂಕ ಗಣನೆಗೆ ತೆಗೆದುಕೊಳ್ಳಾಗುವುದಿಲ್ಲ. ಯಾವದೇ ಭಜನೆ ಹೇಳಬಹುದಾಗಿದ್ದು, ಗುಂಪಿನ ಸದಸ್ಯರ ಸಹಭಾಗಿತ್ವ, ಸಮಯ, ಸ್ಪಷ್ಟ ಉಚ್ಛಾರ, ತಾಳ, ಲಯ ಇವುಗಳನ್ನು ಪರಿಶೀಲಿಸಿ ಅಂಕ ನೀಡಲಾಗುತ್ತದೆ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿದ್ದು, ಯಾವುದೇ ಚರ್ಚೆಗೆ ಅವಕಾಶ ಇಲ್ಲ. ಭಾಗವಹಿಸಲು ಇಚ್ಛಿಸುವವರು ಮಾ. 25 ಅಂತಿಮದಿನವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ತಂಡಗಳು ಭಾಗವಹಿಸಬೇಕು ಎಂದು ಕೋರಿದರು.

ತಂಡಗಳಿಗೆ ಪ್ರವೇಶ ಶುಲ್ಕ ಇಲ್ಲ.
ಸಂಪರ್ಕ ಸಂಖ್ಯೆ ; 9482111131 , 8073970447 7338498524

ಈ ಕಾರ್ಯಕ್ರಮದ ಜೊತೆಗೆ ತೆರೆಮರೆಯ ಸಾಧಕರಿಗೆ ಸನ್ಮಾನವೂ ನಡೆಯಲಿದ್ದು, ಬಹುಮಾನ ವಿತರಣೆಯ ನಂತರ ಉಸ್ತಾದ್‌ ಮೌಶಿನ್‌ ಖಾನ್‌, ಅವರಿಂದ ಸಿತಾರ ವಾದನ ಹಾಗೂ ಪಂ. ರಾಜೇಂದ್ರ ನಾಕೋಡ ಅವರಿಂದ ತಬಲಾ ವಾದನ ನಡೆಯಲಿದೆ. ಹಣತೆ ಬೆಳಕಿನಲ್ಲಿ ಸಾಮೂಹಿಕ ರಾಮರಕ್ಷಾ ಸ್ತೋತ್ರ ಪಠಣ, ನವೀನ್‌ ಆರ್‌ ಹೆಗಡೆ ಅವರಿಂದ ಕಥಕ್‌ ನೃತ್ಯ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುಮಾ ಹೆಗಡೆ, ನಯನಾ ಹೆಗಡೆ, ರಾಘವೇಂದ್ರ ಹೆಗಡೆ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.