ಕುಣಿಗಲ್:ಸಿಗ್ನಲ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತ್ಯು
Team Udayavani, Mar 11, 2023, 6:53 PM IST
ಕುಣಿಗಲ್ : ರಸ್ತೆ ಪಕ್ಕದಲ್ಲಿ ಹಾಕಿದ್ದ ಸಿಗ್ನಲ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ರಸ್ತೆ ಸಿದ್ದಪುರ ಹೆಚ್.ಪಿ.ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದೆ.
ಮೂಲತಃ ನಾಗಮಂಗಲ ತಾಲೂಕು ದೇವಲಪುರ ಹೋಬಳಿ ಮುತ್ತಸಂದ್ರ ಗ್ರಾಮ ಹಾಲಿ ಬೆಂಗಳೂರು ಗಾಯಿತ್ರಿನಗರ ವಾಸಿ ಡಿ.ಸಂಜಯ್ (28) ಮೃತ ಯುವಕ.
ಸಂಜಯ್ ಒಂದು ವರೆ ವರ್ಷದ ಹಿಂದೆ ಬೆಂಗಳೂರಿನ ವಿದ್ಯಾ ಎಂಬ ಯುವತಿಯನ್ನು ಮದುವೆಯಾಗಿ, ಬೆಂಗಳೂರಿನಲ್ಲಿ ವಾಸವಾಗಿದ್ದ, ಶನಿವಾರ ಕೆಲಸದ ನಿಮತ ಸಂಜಯ್ ಬೆಂಗಳೂರು ಗಾಯಿತ್ರನಗರದ ನಿವಾಸದಿಂದ ಬೈಕ್ನಲ್ಲಿ ತನ್ನ ಸ್ವಾಗ್ರಾಮ ಮುತ್ತಸಂದ್ರಕ್ಕೆ ಹೋಗುತ್ತಿರಬೇಕಾದರೆ, ಸಿದ್ದಪುರ ಹೆಚ್.ಪಿ.ಪೆಟ್ರೋಲ್ ಬಂಕ್ ಬಳಿ ಈ ಅವಘಡ ಸಂಭವಿಸಿದೆ, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ