ಪಾನಮತ್ತನಾಗಿದ್ದ ವ್ಯಕ್ತಿಯ ಹೊಟ್ಟೆಯಲ್ಲಿತ್ತು ವೋಡ್ಕಾ ಬಾಟಲ್ !
Team Udayavani, Mar 12, 2023, 7:35 AM IST
ಕಠ್ಮಂಡು : ಪಾನಮತ್ತನಾಗಿದ್ದ ವ್ಯಕ್ತಿಯೊಬ್ಬನ ದೇಹದಿಂದ ವೈದ್ಯರು ವೋಡ್ಕಾ ಬಾಟಲ್ ಹೊರತೆಗೆದಿದ್ದು, ಆತನ ಸ್ನೇಹಿತರೇ ಗುದದ್ವಾರದ ಮೂಲಕ ವ್ಯಕ್ತಿಯ ಹೊಟ್ಟೆಗೆ ಬಾಟಲ್ ತುರುಕಿರುವ ವಿಲಕ್ಷಣ ಘಟನೆ ನೇಪಾಳದಲ್ಲಿ ವರದಿಯಾಗಿದೆ.
ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ರೌತಾಹತ್ ಜಿಲ್ಲೆಯ ನರ್ಸಾದ್ ಮನ್ಸೂರಿ ಎಂಬಾತ ಹೊಟ್ಟೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದ. ಆತನನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ವೋಡ್ಕಾ ಬಾಟಲ್ ಪತ್ತೆಯಾಗಿದೆ.
ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಬಾಟಲ್ ಹೊರತೆಗೆದಿದ್ದಾರೆ. ನರ್ಸದ್ನ ಗುದದ್ವಾರದಿಂದ ಬಾಟಲ್ ಹೊಟ್ಟೆ ಸೇರಿ ಆತನ ಕರುಳು ತುಂಡರಿಸಿತ್ತು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ನರ್ಸಾದ್ ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ