ಪಡುಬಿದ್ರಿ: ಸಮಯ ಪಾಲನೆ ವಿಚಾರದಲ್ಲಿ ನಿರ್ವಾಹಕ, ಟೈಂ ಕೀಪರ್ ನಡುವೆ ಗಲಾಟೆ
Team Udayavani, Mar 13, 2023, 5:40 AM IST
ಪಡುಬಿದ್ರಿ: ಬಸ್ ಟೈಮಿಂಗ್ ವಿಚಾರದಲ್ಲಿ ಬಸ್ ನಿರ್ವಾಹಕ ಮತ್ತು ಟೈಂ ಕೀಪರ್ ರಸ್ತೆ ನಡುವೆಯೇ ಗಲಾಟೆ ಮಾಡಿಕೊಂಡ ಘಟನೆ ರವಿವಾರ ಮಧ್ಯಾಹ್ನ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕುಂದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಗಣೇಶ್ ಎಕ್ಸ್ಪ್ರೆಸ್ ಬಸ್ ಪಡುಬಿದ್ರಿ ನಿಲ್ದಾಣಕ್ಕೆ ಬಂದಾಗ ಟೈಮಿಂಗ್ ವಿಚಾರದಲ್ಲಿ ಬಸ್ನ ನಿರ್ವಾಹಕ ಸಮೀವುಲ್ಲಾ ಎಂಬಾತನಿಗೆ ಟೈಂ ಕೀಪರ್ ಮಹೇಶ್ ಎಂಬಾತ ಬೈಯ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ.
ಇದಕ್ಕೆ ಪ್ರತಿಯಾಗಿ ಟೈಂ ಕೀಪರ್ ಮಹೇಶ್ ಎಂಬಾತ ಪ್ರತಿದೂರು ನೀಡಿದ್ದು ಟೈಂ ಕೀಪರ್ ತಾನು ಟೈಮಿಂಗ್ ವಿಚಾರದಲ್ಲಿ ಬೇಗ ಹೋಗುವಂತೆ ತಿಳಿಸಿದಾಗ ನಿರ್ವಾಹಕ ಸಮೀವುಲ್ಲಾ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೈಯ್ದು, ಹೊಡೆದು, ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದಾನೆ.
ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ
SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ
Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಗೆಲುವು
ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ
MUST WATCH
ಹೊಸ ಸೇರ್ಪಡೆ
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು
Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ
Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್