ಆರ್‌. ಅಶ್ವಿ‌ನ್‌ ನಂ.1 ಟೆಸ್ಟ್‌ ಬೌಲರ್‌; ಬ್ಯಾಟಿಂಗ್‌ನಲ್ಲಿ ಕೊಹ್ಲಿ ಭಾರೀ ಏರಿಕೆ!


Team Udayavani, Mar 16, 2023, 8:05 AM IST

ಆರ್‌. ಅಶ್ವಿ‌ನ್‌ ನಂ.1 ಟೆಸ್ಟ್‌ ಬೌಲರ್‌; ಬ್ಯಾಟಿಂಗ್‌ನಲ್ಲಿ ಕೊಹ್ಲಿ ಭಾರೀ ಏರಿಕೆ!

ದುಬಾೖ: ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಮಿಂಚಿದ ರವಿಚಂದ್ರನ್‌ ಅಶ್ವಿ‌ನ್‌ ಮತ್ತೆ ವಿಶ್ವದ ನಂ.1 ಬೌಲರ್‌ ಆಗಿ ಮೂಡಿಬಂದಿದ್ದಾರೆ. ಇಂಗ್ಲೆಂಡ್‌ನ‌ ಜೇಮ್ಸ್‌ ಆ್ಯಂಡರ್ಸನ್‌ ದ್ವಿತೀಯ ಸ್ಥಾನಕ್ಕೆ ಕುಸಿದರು.
ಬೋರ್ಡರ್‌- ಗಾವಸ್ಕರ್‌ ಟ್ರೋಫಿ ಸರಣಿಯಲ್ಲಿ ಸರ್ವಾಧಿಕ 25 ವಿಕೆಟ್‌ ಉರುಳಿಸಿದ ಸಾಧನೆ ಅಶ್ವಿ‌ನ್‌ ಅವರದು. ಅಶ್ವಿ‌ನ್‌ ಈಗ ಆ್ಯಂಡರ್ಸನ್‌ಗಿಂತ 10 ಅಂಕಗಳ ಮುನ್ನಡೆಯಲ್ಲಿದ್ದಾರೆ. ಅಶ್ವಿ‌ನ್‌ 869, ಆ್ಯಂಡರ್ಸನ್‌ 859 ರೇಟಿಂಗ್‌ ಅಂಕ ಹೊಂದಿದ್ದಾರೆ.

ಎಡಗೈ ಸ್ಪಿನ್ನರ್‌ ಅಕ್ಷರ್‌ ಪಟೇಲ್‌ 6 ಸ್ಥಾನ ಮೇಲೇರಿ 28ಕ್ಕೆ ಬಂದಿದ್ದಾರೆ. ಆಲ್‌ರೌಂಡರ್‌ ರ್‍ಯಾಂಕಿಂಗ್‌ ಯಾದಿಯಲ್ಲೂ ಪ್ರಗತಿ ಸಾಧಿಸಿರುವ ಅಕ್ಷರ್‌ ಪಟೇಲ್‌ 4ಕ್ಕೆ ಏರಿದ್ದಾರೆ. ಇಲ್ಲಿ ಅಶ್ವಿ‌ನ್‌ ಮತ್ತು ರವೀಂದ್ರ ಜಡೇಜ ಮೊದಲೆರಡು ಸ್ಥಾನದಲ್ಲಿದ್ದಾರೆ.

ಕೊಹ್ಲಿ ನಂ. 13
ಅಹ್ಮದಾಬಾದ್‌ ಟೆಸ್ಟ್‌ ಪಂದ್ಯದಲ್ಲಿ ಶತಕದ ಬರಗಾಲ ನೀಗಿಸಿಕೊಂಡ ವಿರಾಟ್‌ ಕೊಹ್ಲಿ ಅವರದು 7 ಸ್ಥಾನಗಳ ನೆಗೆತ. ಅವರು 13ನೇ ಸ್ಥಾನಕ್ಕೆ ಏರಿದ್ದಾರೆ. ಇಲ್ಲಿ ಶತಕ ಬಾರಿಸಿದ ಮತ್ತೋರ್ವ ಬ್ಯಾಟರ್‌ ಶುಭಮನ್‌ ಗಿಲ್‌ ಒಮ್ಮೆಲೇ 17 ಸ್ಥಾನ ಮೇಲೇರಿದ್ದಾರೆ. ಅವರಿಗೆ ಈಗ 46ನೇ ರ್‍ಯಾಂಕಿಂಗ್‌. ಗಾಯಾಳು ರಿಷಭ್‌ ಪಂತ್‌ (9) ಮತ್ತು ನಾಯಕ ರೋಹಿತ್‌ ಶರ್ಮ (10) ಟಾಪ್‌-10 ಯಾದಿಯಲ್ಲಿರುವ ಭಾರತದ ಇಬ್ಬರು ಬ್ಯಾಟರ್.

ಏಳಕ್ಕೇರಿದ ಖ್ವಾಜಾ
ಅಂತಿಮ ಟೆಸ್ಟ್‌ನಲ್ಲಿ 180 ರನ್‌ ಬಾರಿಸಿದ ಆಸ್ಟ್ರೇಲಿಯದ ಆರಂಭಕಾರ ಉಸ್ಮಾನ್‌ ಖ್ವಾಜಾ ಈಗ ಜೀವನಶ್ರೇಷ್ಠ 815 ರೇಟಿಂಗ್‌ ಪಾಯಿಂಟ್‌ ಗಳಿಸಿದ್ದಾರೆ. 2 ಸ್ಥಾನಗಳ ಪ್ರಗತಿಯೊಂದಿಗೆ 7ನೇ ಸ್ಥಾನಕ್ಕೆ ಬಂದಿದ್ದಾರೆ.

ಶ್ರೀಲಂಕಾ ವಿರುದ್ಧದ ಪ್ರಥಮ ಟೆಸ್ಟ್‌ ಪಂದ್ಯದಲ್ಲಿ ಮಿಂಚಿದ ನ್ಯೂಜಿಲ್ಯಾಂಡ್‌ನ‌ ಡ್ಯಾರಿಲ್‌ ಮಿಚೆಲ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ ಯಾದಿಯಲ್ಲಿ ಜೀವನಶ್ರೇಷ್ಠ 8ನೇ ಸ್ಥಾನ ಅಲಂಕರಿಸಿದ್ದಾರೆ.

ವೆಸ್ಟ್‌ ಇಂಡೀಸ್‌ ಎದುರಿನ ಜೊಹಾನ್ಸ್‌ಬರ್ಗ್‌ ಟೆಸ್ಟ್‌ ಪಂದ್ಯದಲ್ಲಿ ಶತಕ ಬಾರಿಸಿದ ದಕ್ಷಿಣ ಆಫ್ರಿಕಾದ ಟೆಂಬ ಬವುಮ 14 ಸ್ಥಾನಗಳ ಪ್ರಗತಿಯೊಂದಿಗೆ ರ್‍ಯಾಂಕಿಂಗ್‌ ಯಾದಿಯಲ್ಲಿ 15ಕ್ಕೆ ಬಂದು ತಲುಪಿದ್ದಾರೆ. ಇದು ಅವರ ಜೀವನಶ್ರೇಷ್ಠ ರ್‍ಯಾಂಕಿಂಗ್‌ ಆಗಿದೆ.

ಟಾಪ್‌-10 ಟೆಸ್ಟ್‌ ಬೌಲರ್
1. ಆರ್‌. ಅಶ್ವಿ‌ನ್‌ 869
2. ಜೇಮ್ಸ್‌ ಆ್ಯಂಡರ್ಸನ್‌ 859
3. ಪ್ಯಾಟ್‌ ಕಮಿನ್ಸ್‌ 841
4. ಕಾಗಿಸೊ ರಬಾಡ 825
5. ಶಾಹೀನ್‌ ಶಾ ಅಫ್ರಿದಿ 787
6. ಓಲೀ ರಾಬಿನ್ಸನ್‌ 785
7. ಜಸ್‌ಪ್ರೀತ್‌ ಬುಮ್ರಾ 780
8. ನಥನ್‌ ಲಿಯಾನ್‌ 757
9. ರವೀಂದ್ರ ಜಡೇಜ 753
10. ಕೈಲ್‌ ಜೇಮಿಸನ್‌ 749

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.