ಉಡುಪಿ: ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್ ಕಾರ್ಡ್ದಾರರಿಗೆ ವಿತರಣೆ
Team Udayavani, Mar 16, 2023, 7:47 AM IST
ಉಡುಪಿ: ಎಪಿಎಲ್ ಕಾರ್ಡ್ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್ ಕಾರ್ಡ್ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು ಉಭಯ ಜಿಲ್ಲಾ ಮಟ್ಟದಲ್ಲಿ ಸದ್ಯ ಮಾಡಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್ ಕಾರ್ಡ್ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!