ಉರಿಗೌಡ, ನಂಜೇಗೌಡರ ಇತಿಹಾಸ ಕುರಿತು ಅನುಮಾನವಿದ್ದರೆ ಮತ್ತೊಮ್ಮೆ ಪರಿಶೀಲನೆ: ಆರ್.ಅಶೋಕ್
Team Udayavani, Mar 17, 2023, 4:08 PM IST
ಚಿತ್ರದುರ್ಗ: ಉರಿಗೌಡ, ದೊಡ್ಡ ನಂಜೇಗೌಡರ ಇತಿಹಾಸ ಕುರಿತು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅನುಮಾನವಿದ್ದರೆ ನಮ್ಮ ನಾಯಕರ ಜೊತೆ ಚರ್ಚಿಸಿ ಪರಿಶೀಲನೆ ಮಾಡುತ್ತೇವೆ ಎಂದು ಸಚಿವ ಆರ್.ಅಶೋಕ್ ಹೇಳಿದರು.
ಚಳ್ಳಕೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಉರಿಗೌಡ, ನಂಜೇಗೌಡರ ಕುರಿತು ಗೊಂದಲವಿದೆ. ಉರಿಗೌಡ, ನಂಜೇಗೌಡರು ಕಾಲ್ಪನಿಕವಾ ಅಥವಾ ಪಕ್ಕಾನಾ ಎನ್ನುವುದನ್ನು ನಮ್ಮ ನಾಯಕರ ಜೊತೆ ಚರ್ಚಿಸಿ ಪರಿಶೀಸುತ್ತೇವೆ. ಇತಿಹಾಸದಂತೆ ನಮ್ಮ ನಿಲುವಿದೆ. ಇತಿಹಾಸವನ್ನು ಯಾರೂ ತಿರುಚಲು ಸಾಧ್ಯ ಇಲ್ಲ ಎಂದರು.
ಚುನಾವಣೆ ಸಂದರ್ಭದಲ್ಲಿ ಜಾತಿ ವಿಚಾರ ತರುವುದು ಒಳ್ಳೆಯದಲ್ಲ. ಪದೇ ಪದೇ ಜಾತಿ ಹೆಸರು ಹೇಳಿ ಮತ ಪಡೆಯಬಾರದು. ಜೆಡಿಎಸ್ ಹಿಂದೆ ರಾಜ್ಯಮಟ್ಟದ ಪಕ್ಷವಾಗಿತ್ತು. ಬೀದರ್ ನಿಂದ ಚಾಮರಾಜನಗರದವರೆಗೆ ಸಮೃದ್ಧವಾಗಿತ್ತು.ದೇವೇಗೌಡರು, ಕುಮಾರಸ್ವಾಮಿ ಒಂದು ವರ್ಗಕ್ಕೆ ಸೀಮಿತರಾಗಿ ಮಂಡ್ಯ, ಹಾಸನಕ್ಕೆ ಬಂದು ನಿಂತಿದೆ. ಒಂದು ಸಮುದಾಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ನಾನು ಕೂಡಾ ಒಕ್ಕಲಿಗ ಸಮುದಾಯದಿಂದ ಬಂದವನು ಎಂದು ತಿಳಿಸಿದರು.
ನಾವು ಯಾವುದೇ ಸಮುದಾಯವನ್ನು ಹಿಯಾಳಿಸುವ ಉದ್ದೇಶ ಹೊಂದಿಲ್ಲ. ಚುನಾವಣೆ ರಾಜಕಾರಣಕ್ಕೂ, ಇತಿಹಾಸಕ್ಕೂ ಸಂಬಂಧ ಇಲ್ಲ. ಅಭಿವೃದ್ಧಿ ಕೆಲಸಗಳ ಮೇಲೆ ಚುನಾವಣೆ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ