ಮೈಲಾರ ಮಲ್ಲಣ್ಣನ ದೇವಸ್ಥಾನದಲ್ಲಿ ಬಿಜೆಪಿ ನಾಯಕರಿಂದ ಪ್ರಮಾಣ ; ಕೇಂದ್ರ ಸಚಿವ ಭಾಗಿ

ಭಾಲ್ಕಿ ಕ್ಷೇತ್ರದಲ್ಲಿ ಶತಾಯ ಗತಾಯ ಬಿಜೆಪಿ ಗೆಲ್ಲಿಸಲು ಪಣ

Team Udayavani, Mar 17, 2023, 6:25 PM IST

1-w-ewqe-w

ಭಾಲ್ಕಿ: ತಾಲೂಕಿನ ದಕ್ಷಿಣ ಕಾಶಿಯಂದೇ ಪ್ರಸಿದ್ಧಿಯಾದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಶುಕ್ರವಾರ ತಾಲೂಕಿನ ಬಿಜೆಪಿ ಮುಖಂಡರು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಬಗ್ಗೆ ಆಣೆ ಪ್ರಮಾಣ ಮಾಡಿದರು.

ಸತತ ಮೂರು ಚುನಾವಣೆಗಳಲ್ಲಿ ತಮ್ಮವರ ವೈಮನಸ್ಸಿನಿಂದಲೇ ಪಕ್ಷ ತಮ್ಮ ಸ್ಥಾನ ಕಳೆದುಕೊಂಡಿದೆ ಎಂದು ಮನಗಂಡ ತಾಲೂಕಿನ ಬಿಜೆಪಿಯ ಎಲ್ಲಾ ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳು ಪಕ್ಷ ಯಾರಿಗೇ ಟಿಕೆಟ್ ಕೊಟ್ಟರು, 2023ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವುಗಿಗಾಗಿ ದುಡಿಯುತ್ತೇವೆ ಎನ್ನುವ ಪ್ರಮಾಣ ಮಾಡಿದರು.

ಕೇಂದ್ರ ಸಚಿವ ಭಗವಂತ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಜಿಲ್ಲಾ ವರಿಷ್ಠರಾದ ಈಶ್ವರಸಿಂಗ್ ಠಾಕೂರ, ಅರಿಹಂತ ಸಾವಳೆ, ಕಿರಣ ಪಾಟೀಲ, ಶಿವಾನಂದ ಗಂದಗೆ, ತಾಲೂಕು ಅಧ್ಯಕ್ಷ ಪಂಡಿತ ಶಿರೋಳೆ ಅವರ ಸಮ್ಮುಖದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬಿಜೆಪಿ ಮುಖಂಡ ಡಿ.ಕೆ.ಸಿದ್ರಾಮ, ಡಾ| ದಿನಕರ ಮೋರೆ, ಜನಾರ್ಧನ ಬಿರಾದಾರ, ಧೋಂಡಿಬಾ ಚಾಂದಿವಾಲೆ ಹಾಗು ಬಿಜೆಪಿ ತಾ ಲೂಕು ಘಟಕದ ಪ್ರಮುಖರಾದ ಶಿವು ಲೋಖಂಡೆ, ವಿಜಯಕುಮಾರ ಕಣಜಿ, ಯಾದವರಾವ ಕನಸೆ, ವೀರಣ್ಣಾ ಕಾರಬಾರಿ, ಪ್ರಭುರಾವ ಧೂಪೆ, ಪ್ರವೀಣ ಸಾವರೆ, ಸಂತೋಷ ಪಾಟೀಲ ರವರು ಮಲ್ಲಣ್ಣಾ ದೇವರು ಮತ್ತು ತಮ್ಮ ತಮ್ಮ ಮನೆದೇವರ ಆಣೆ ಮಾಡಿ ಬಿಜೆಪಿ ಗೆಲುವಿಗಾಗಿ ದುಡಿಯುವುದಾಗಿ ಪ್ರಮಾಣ ಮಾಡಿದರು.

ಪ್ರಮಾಣ ವಚನವನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಿಹಂತ ಸಾವಳೆ ಬೋಧಿಸಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.