ಎ. 23: ಪದ್ಮಶ್ರೀ ಡಾ| ಟಿಎಂಎ ಪೈ ಜನ್ಮ ದಿನಾಚರಣೆ

ಶತಮಾನೋತ್ತರ ರಜತ ಜಯಂತಿ ಪ್ರಯುಕ್ತ ಪ್ರಬಂಧ, ಭಾಷಣ ಸ್ಪರ್ಧೆ

Team Udayavani, Mar 18, 2023, 5:29 AM IST

ಎ. 23: ಪದ್ಮಶ್ರೀ ಡಾ| ಟಿಎಂಎ ಪೈ ಜನ್ಮ ದಿನಾಚರಣೆ

ಮಂಗಳೂರು: ಬ್ಯಾಂಕಿಂಗ್‌, ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಹಾಗೂ ಕೊಂಕಣಿ ಭಾಷಾ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ ನೀಡಿರುವ ದಿ| ಪದ್ಮಶ್ರೀ ಡಾ| ಟಿಎಂಎ ಪೈ ಅವರ ಶತಮಾನೋತ್ತರ ರಜತ ಜಯಂತಿಯನ್ನು ಎ. 23ರಂದು ಮಂಗಳೂರಿನ ಸುಜೀರ್‌ ಸಿ.ವಿ. ನಾಯಕ್‌ ಸಭಾಗೃಹದಲ್ಲಿ ಆಯೋಜಿಸಲಾಗಿದೆ.

ಜನ್ಮದಿನಾಚರಣೆ ಪ್ರಯುಕ್ತ
ಪದವಿ ಶಿಕ್ಷಣ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ಪ್ರೌಢಶಾಲಾ ಮತ್ತು ಪ.ಪೂ. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿರುವುದಾಗಿ ಜಿಎಸ್‌ಬಿ ಸೇವಾ ಸಂಘದ ಅಧ್ಯಕ್ಷ ಡಾ| ಕಸ್ತೂರಿ ಮೋಹನ ಪೈ ಶುಕ್ರವಾರ ಪತ್ರಿಕಾ
ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಡಾ| ಟಿಎಂಎ ಪೈ ಬ್ಯಾಂಕಿಂಗ್‌, ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಹಾಗೂ ಭಾಷೆಗಾಗಿ ನೀಡಿರುವ ಅಮೂಲ್ಯ ಕೊಡುಗೆಯ ಬಗ್ಗೆ 3 ನಿಮಿಷಗಳಲ್ಲಿ ಇಂಗ್ಲಿಷ್‌, ಕನ್ನಡ,ಕೊಂಕಣಿ, ಹಿಂದಿ, ತುಳು ಹಾಗೂ ಸಂಸ್ಕೃತ ಭಾಷೆಗಳಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ.

ಎ. 23ರಂದು ಬೆಳಗ್ಗೆ 9ರಿಂದ 11ರ ವರೆಗೆ ಈ ಸ್ಪರ್ಧೆ ನಡೆಯಲಿದೆ. ಸ್ಪರ್ಧಾಕಾಂಕ್ಷಿಗಳು ಎ. 15ರೊಳಗೆ ಹೆಸರನ್ನು ಕಾಲೇಜು ಮೂಲಕ ನೋಂದಾಯಿಸಬೇಕು. ಪ್ರತೀ ಭಾಷಾ ವಿಭಾಗದಲ್ಲಿ ಒಂದು ಕಾಲೇಜಿ ನಿಂದ ಒಬ್ಬರು ಮಾತ್ರ ನೋಂದಾಯಿಸಲು ಅವಕಾಶವಿದೆ ಎಂದರು.

ಪ್ರಬಂಧ ಸ್ಪರ್ಧೆಗೆ ಮೇಲಿನ ವಿಷಯಗಳಲ್ಲೇ 1,000ದಿಂದ 1,500 ಪದಗಳಲ್ಲಿ ಮನೆಯಿಂದಲೇ ಕಳುಹಿಸಬಹುದಾಗಿದೆ. ಹಸ್ತ ಲಿಖಿತ ಪ್ರಬಂಧ ಲೇಖನ ಸ್ಪರ್ಧೆಗೆ ಇಂಗ್ಲಿಷ್‌, ಕನ್ನಡ ಅಥವಾ ದೇವ ನಾಗರಿ ಲಿಪಿಗಳಲ್ಲಿ ಕೊಂಕಣಿ, ಹಿಂದಿ, ಸಂಸ್ಕೃತ ಭಾಷೆಗಳಲ್ಲಿ ಬರೆದು ಎ. 15ರೊಳಗೆ ತಲುಪಿಸಬೇಕು.

ಎರಡೂ ಸ್ಪರ್ಧೆಗಳಲ್ಲಿ ಪ್ರತೀ ಭಾಷಾ ವಿಭಾಗದಲ್ಲಿ 1,500 ರೂ. ಪ್ರಥಮ, 1,000 ರೂ. ದ್ವಿತೀಯ ಬಹುಮಾನ ನೀಡಲಾಗುವುದು. ಎ. 23ರಂದು 11.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಡಾ| ಟಿಎಂಎ ಪೈ ಅವರ ಪುತ್ರ, ಮಣಿಪಾಲದ ಡಾ| ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ. ಅಶೋಕ ಪೈ ಮುಖ್ಯ ಅತಿಥಿ ಯಾಗಿರುವರು. ಮಾಹೆ ವಿ.ವಿ.ಯ ಮಂಗಳೂರು ವಿಭಾಗದ ಸಹಕುಲ ಪತಿ ಡಾ| ದಿಲೀಪ್‌ ನಾಯಕ್‌, ಮಾಜಿ ಸಹ ಉಪ ಕುಲಪತಿ ಡಾ| ಎಂ.ವಿ. ಪ್ರಭು, ಕೆಎಂಸಿ ಮಂಗಳೂರಿನ ಉಪ ಪ್ರಾಂಶುಪಾಲೆ ಡಾ| ಶ್ರೀಕಲಾ ಬಾಳಿಗಾ, ಉಡುಪಿಯ ಡಾ| ರವೀಂದ್ರ ನಾಥ್‌ ಶ್ಯಾನುಭಾಗ್‌, ಆರ್‌ಬಿಐಯ ನಿವೃತ್ತ ಗವರ್ನರ್‌ ವಿಠಲದಾಸ್‌ ಲೀಲಾಧರ್‌, ಉದ್ಯಮಿ ಆನಂದ ಜಿ. ಪೈ ಭಾಗವಹಿಸಲಿದ್ದಾರೆ ಎಂದರು.

ಹೆಚ್ಚಿನ ಮಾಹಿತಿಗಾಗಿ ಜsಚಿ [email protected] ಅಥವಾhttp://www.gsbsevasangh.org ಸಂಪರ್ಕಿಸಬಹುದು.

ಗೋಷ್ಠಿಯಲ್ಲಿ ಜಿಎಸ್‌ಬಿ ಸೇವಾ ಸಮಿತಿಯ ಕೋಶಾಧಿಕಾರಿ ಜಿ. ವಿಶ್ವನಾಥ ಭಟ್ಟ, ಉಪ ಕಾರ್ಯದರ್ಶಿ ಡಾ| ಎ. ರಮೇಶ ಪೈ, ಕಾರ್ಯಕ್ರಮ ಸಂಯೋಜಕರಾದ ವೆಂಕಟೇಶ ಎನ್‌. ಬಾಳಿಗಾ, ಸುಚಿತ್ರಾ ಆರ್‌. ಶೆಣೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.