ಎಲ್ಲರಿಗೂ ಜಾತಿ ಪ್ರಮಾಣಪತ್ರ ನೀಡಲು ಪ್ರಸ್ತಾವನೆ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ

Team Udayavani, Mar 18, 2023, 7:35 AM IST

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ

ಕಾಪು: ಇನ್ನು ಮುಂದೆ ಎಲ್ಲರಿಗೂ ಜಾತಿ ಪ್ರಮಾಣಪತ್ರ ನೀಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ ಮೀಸಲಾತಿ ಇರುವವರಿಗೆ ಮಾತ್ರ ಜಾತಿ ಪ್ರಮಾಣಪತ್ರ ನೀಡುವ ವ್ಯವಸ್ಥೆ ಇದೆ. ಇದರಿಂದ ಸಾಮಾನ್ಯ ವರ್ಗ ಮತ್ತು ಸಮು ದಾಯದವರಿಗೆ ವಿವಿಧ ಸವಲತ್ತು ಪಡೆ ಯಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಿತ ಸಂಬಂಧಪಟ್ಟವರ ಜತೆಗೆ ವಿಶೇಷ ಸಭೆ ನಡೆಸಲಾಗಿದೆ. ಈ ಕುರಿತು ಸರಕಾರ ಚಿಂತನೆ ನಡೆಸಲಿದೆ ಎಂದು ಕಾಪುವಿನಲ್ಲಿ ನೂತನ ಮಿನಿ ವಿಧಾನಸೌಧ ಉದ್ಘಾಟಿಸಿದ ಸಂದರ್ಭದಲ್ಲಿ ಅವರು ಹೇಳಿದರು.

ಶಾಲೆಗೆ ಮಕ್ಕಳನ್ನು ದಾಖಲಾತಿ ಮಾಡು ವಾಗಲೇ ಅರ್ಜಿಯಲ್ಲಿ ಜಾತಿ ಉಲ್ಲೇಖೀಸಲು ಅವಕಾಶ ಮಾಡಿಕೊಡುವ ಬಗ್ಗೆಯೂ ಚಿಂತನೆ ನಡೆದಿದೆ. ಇದರಿಂದ ಮುಂದೆ ಅದೇ ಸರ್ಟಿಫಿಕೆಟ್‌ ವಿದ್ಯಾರ್ಥಿಗಳ ಎಲ್ಲ ದಾಖಲೆಗಳಿಗೂ ಪೂರಕವಾಗಲಿದೆ ಎಂದರು.

ಶಿಕ್ಷಕರ ನೇಮಕಾತಿಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾದ ನಿಯಮಾ ವಳಿ ಜಾರಿಯಲ್ಲಿದ್ದು, ಇದರಿಂದಾಗಿ ವಿವಾಹಿತ ಮಹಿಳೆಯರು ತೊಂದರೆ ಎದುರಿಸುವಂತಾಗಿದೆ. ಪತಿಯ ಆದಾಯ ಪ್ರಮಾಣಪತ್ರದ ಬದಲಾಗಿ ತಂದೆ – ತಾಯಿಯ ಆದಾಯ ಪ್ರಮಾಣ ಪತ್ರವನ್ನೇ ಪರಿಗಣಿಸುವ ನಿಟ್ಟಿನಲ್ಲಿಯೂ ಚಿಂತನೆ ನಡೆಸಲಾಗಿದೆ. ಈ ವಿಚಾರದಲ್ಲಿ ದೇಶದಲ್ಲಿ ಇರುವ ಕಾನೂನನ್ನೇ ರಾಜ್ಯದಲ್ಲೂ ಜಾರಿಗೆ ತರುವಂತೆ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದರು. ಕಾಪು ಶಾಸಕ ಲಾಲಾಜಿ ಮೆಂಡನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

IPL 2024; Trending Come to RCB: What happened to the LSG team ?

IPL 2024; ಟ್ರೆಂಡ್ ಆಗುತ್ತಿದೆ Come to RCB: ಅಷ್ಟಕ್ಕೂ ಎಲ್ಎಸ್ ಜಿ ತಂಡದಲ್ಲಿ ಆಗಿದ್ದೇನು?

8-sirsi

Sirsi: ಒಂದೇ ಊರಿನ ಇಬ್ಬರಿಗೆ 2ನೇ, 5ನೇ ರ‍್ಯಾಂಕ್

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.