ಮಂಗಳೂರು: ಪೊದೆಯಲ್ಲಿ ದೇವರ ವಿಗ್ರಹಗಳು ಪತ್ತೆ
Team Udayavani, Mar 19, 2023, 6:05 AM IST
ಮಂಗಳೂರು: ನಗರದ ಪಂಪ್ವೆಲ್-ಕುದ್ಕೋರಿ ಗುಡ್ಡೆ ಮುಖ್ಯರಸ್ತೆಯ ಕುರುಚಲು ಗಿಡಗಳ ಪೊದೆಯ ನಡುವೆ ಪ್ಲಾಸ್ಟಿಕ್ ಚೀಲದಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.
ಶಾರದೆಯ ಸುಮಾರು 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ ಸುಮಾರು 1 ಇಂಚು ಉದ್ದದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಉದ್ದದ, ಶಾರದಾ ದೇವಿಯ ಸುಮಾರು 1 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳಿದ್ದು, ವಾರಸುದಾರರು ದಾಖಲೆಗಳೊಂದಿಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್