ಕಾರ್ಕಳ: ಗ್ರಾಮದ ಪುರಾತನ ಕೆರೆಗಳು ಊರಿನ ಆಸ್ತಿ- ಸುನಿಲ್‌ಕುಮಾರ್‌


Team Udayavani, Mar 20, 2023, 1:52 PM IST

ಕಾರ್ಕಳ: ಗ್ರಾಮದ ಪುರಾತನ ಕೆರೆಗಳು ಊರಿನ ಆಸ್ತಿ- ಸುನಿಲ್‌ಕುಮಾರ್‌

ಕಾರ್ಕಳ: ಅಂತರ್ಜಲ, ಕೃಷಿ ಚಟುವಟಿಕೆ ಜತೆಗೆ ಇಡೀ ಗ್ರಾಮದ ಜನ ಶಾಂತ ಮನಸ್ಸಿಗೆ ಕಾರಣವಾಗುವ ಪುರಾತನ ಕೆರೆಗಳು ನೀರಿನ ಆಶ್ರಯದ ಕೇಂದ್ರ ಬಿಂದುಗಳಾಗಿವೆ. ಯಾವುದೇ ಒಂದು ಊರಿನ ಕೆರೆ ಅದು ಆ ಊರಿನ ಆಸ್ತಿ ಎಂದು ಇಂಧನ ಸಚಿವ ವಿ.
ಸುನಿಲ್‌ಕುಮಾರ್‌ ಹೇಳಿದರು.

ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ| ಮೂ| ಶ್ರೀ ರಾಮ ಭಟ್‌, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್‌ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಸಾಣೂರು ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಉದಯ್‌ ಎಸ್‌. ಕೋಟ್ಯಾನ್‌, ಉದ್ಯಮಿ ಸಂತೋಷ್‌ ಡಿ’ಸಿಲ್ವ, ಸಾಣೂರು ಜೋಡುಗರಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ ಪೂಜಾರಿ, ಗುತ್ತಿಗೆ ದಾರ ಉದಯ ಶೆಟ್ಟಿ, ಹಿರಿಯ ಗ್ರಾ.ಪಂ. ಸದಸ್ಯ ಯುವ ರಾಜ್‌ ಜೈನ್‌, ಮಿಯ್ನಾರು ಜಿ.ಪಂ. ಮಾಜಿ ಸದಸ್ಯೆ ದಿವ್ಯಶ್ರೀ ಅಮೀನ್‌, ಸಾಣೂರು ಪಿಡಿಒ ಸುರೇಖಾ, ಗ್ರಾ.ಪಂ. ಉಪಾಧ್ಯಕ್ಷ ಪ್ರಸಾದ್‌ ಪೂಜಾರಿ, ಪ್ರವೀಣ್‌ ಕೋಟ್ಯಾನ್‌, ಎಪಿಎಂಸಿ ಸದಸ್ಯ ದೇವಾನಂದ ಶೆಟ್ಟಿ, ಗ್ರಾ.ಪಂ. ಸದಸ್ಯೆ ಮಂಜುನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಮೂಲಕ ಹಲವು ಸವಲತ್ತು ವಿತರಿಸಲಾಯಿತು. ಸ್ಥಳೀಯ ಸಾಧಕರು, ಮಠದ ಕೆರೆ ಅಭಿವೃದ್ಧಿಯ ಹಿಂದೆ ಕೆಲಸ ಮಾಡಿದ ಹಲವರನ್ನು ಸಮ್ಮಾನಿಸಲಾಯಿತು. ಇದೇ ವೇಳೆ ಕೆರೆ ಆವರಣದ ಕಲಾತ್ಮಕ ಲೈಟಿಂಗ್ಸ್‌ನ ಉದ್ಘಾಟನೆಯನ್ನು ಸಚಿವರು ನೆರವೇರಿಸಿದರು. ಸಾಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್‌ ಪ್ರಸ್ತಾವನೆಗೈದರು. ಸ್ಥಳೀಯರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಕುಟುಂಬದ ಮನಃಶಾಂತಿಗೆ ಕೆರೆ ಆವರಣ ಸೂಕ್ತ ಸ್ಥಳ
ಅವಿಭಕ್ತ ಕುಟುಂಬ ಹೆಚ್ಚಾಗುತ್ತಿವೆ. ಆಧುನಿಕತೆಗೆ ಮಾರುಹೋಗಿ, ಒತ್ತಡ, ಜಂಜಾಟಗಳ ನಡುವೆ ಮನೆ ಮಂದಿ ಒಟ್ಟಿಗೆ ಸೇರಿ ಕಾಲ ಕಳೆಯುವ ದಿನ ಗಳು ಮರೆಗೆ ಸರಿಯುತ್ತಿವೆ. ಇಂತಹ ಹೊತ್ತಲ್ಲಿ ಸಂಜೆ ಹೊತ್ತು ಕುಟುಂಬ ಸದಸ್ಯರೆಲ್ಲರೂ ಕೆಲ ಕಾಲ ತಮ್ಮೂರಿನ ಕೆರೆಗಳ ಬಳಿ ಬಂದು ಅಲ್ಲಿಯ ಶಾಂತ ವಾತಾವರಣದಲ್ಲಿ ಒಂದಷ್ಟು ಕಾಲ ಜತೆಗಿದ್ದು ಮನಃಶಾಂತಿ ಪಡೆಯಲು ಕೆರೆ ಆವರಣದಲ್ಲಿ ಪೂರಕ ವ್ಯವಸ್ಥೆ ಕಲ್ಪಿಸಿದ್ದೇವೆ. ಕೆರೆಗಳ ಉಳಿವು, ಮನೋರಂಜನೆ, ಕ್ರೀಡಾ ತರಬೇತಿ ಕೇಂದ್ರ ಹೀಗೆ ದೇವಸ್ಥಾನ ಕೇಂದ್ರವಾಗಿರಿಸಿಕೊಂಡು ಕೆರೆ ಆವರಣ ಚಟುವಟಿಕೆಯ ಕೇಂದ್ರವಾಗಿ ಮಾರ್ಪಾಡುಗೊಳಿಸುವ ಪ್ರಯತ್ನ ಇಲ್ಲಿ ನಡೆಸಲಾಗಿದೆ ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Kundapura: ಕಾರುಗಳ ಢಿಕ್ಕಿ; ಚಾಲಕನಿಗೆ ಗಾಯ

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Byndoor 50 ಕಡೆ ಬಸ್‌, ಲಾರಿ ಚಾಸಿಸ್‌ ಬಳಸಿ ಕಾಲುಸಂಕ! ಆರಂಭಿಕ ಹಂತದಲ್ಲಿ 3 ಕಡೆ ನಿರ್ಮಾಣ

Byndoor 50 ಕಡೆ ಬಸ್‌, ಲಾರಿ ಚಾಸಿಸ್‌ ಬಳಸಿ ಕಾಲುಸಂಕ! ಆರಂಭಿಕ ಹಂತದಲ್ಲಿ 3 ಕಡೆ ನಿರ್ಮಾಣ

Kota ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಮನೆ ನಿರ್ಮಾಣಕ್ಕೆ ಕೋಟ ಮಸೀದಿ ನೆರವು

Kota ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಮನೆ ನಿರ್ಮಾಣಕ್ಕೆ ಕೋಟ ಮಸೀದಿ ನೆರವು

Thekkatte ಖಾಸಗಿ ಬಸ್‌ ಢಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

Thekkatte ಖಾಸಗಿ ಬಸ್‌ ಢಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Hemant

Hemant Soren ಜಾಮೀನು ಅರ್ಜಿ: ಉತ್ತರಿಸಲು ಇ.ಡಿ.ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.