ರೆಡ್ ಕಾರ್ನರ್ ನೋಟಿಸ್: ಯಥಾಸ್ಥಿತಿಗೆ ಮನವಿ
ಬೆಳವಣಿಗೆ ವಿರುದ್ಧ ಕಾಂಗ್ರೆಸ್ ಕಿಡಿ
Team Udayavani, Mar 22, 2023, 9:45 PM IST
ನವದೆಹಲಿ: ವಂಚಕ ಮೆಹುಲ್ ಚೋಕ್ಸಿ ವಿರುದ್ಧ ಹೊರಡಿಸಲಾಗಿರುವ ರೆಡ್ ಕಾರ್ನರ್ ನೋಟಿಸ್ ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಸಿಬಿಐ ಇಂಟರ್ಪೋಲ್ಗೆ ಕೋರಿದೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ(ಇಡಿ) ಮನವಿಯ ಮೇರೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13,000 ಕೋಟಿ ರೂ. ವಂಚಿಸಿ ಪರಾರಿಯಾಗಿರುವ ವಜ್ರದ ವ್ಯಾಪಾರಿ ಚೋಕ್ಸಿ ವಿರುದ್ಧ 2018ರಲ್ಲಿ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಸೋಮವಾರ ನಡೆದಿದ್ದ ಬೆಳವಣಿಗೆಯಲ್ಲಿ ಇಂಟರ್ಪೋಲ್ ನೋಟಿಸ್ ರದ್ದು ಮಾಡಿತ್ತು. ಅದನ್ನು ರದ್ದುಗೊಳಿಸುವಂತೆ ಚೋಸ್ಕಿ ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಗೆ ಮನವಿ ಸಲ್ಲಿಸಿದ್ದ.
ಕಾಂಗ್ರೆಸ್ ಕಿಡಿ:
ರೆಡ್ ಕಾರ್ನರ್ ಪಟ್ಟಿಯಿಂದ ಚೋಕ್ಸಿ ಹೆಸರನ್ನು ಇಂಟರ್ಪೋಲ್ ಕೈಬಿಟ್ಟಿರುವ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
“ಇಂಥ ವ್ಯಕ್ತಿಗಳಿಗೆ ರಕ್ಷಣೆ ನೀಡುವವರು ದೇಶಪ್ರೇಮದ ಬಗ್ಗೆ ಮಾತನಾಡುವುದು ಒಂದು ತಮಾಷೆಯಾಗಿದೆ,’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ. ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ “ಪ್ರತಿಪಕ್ಷಗಳಿಗೆ ಮಾತ್ರ ಇಡಿ, ಸಿಬಿಐ. ಆದರೆ ಸ್ನೇಹಿತರಿಗೆ ಮಾತ್ರ ಬಿಟ್ಟುಬಿಡು. ಮೊದಲು ಲೂಟಿ ಮಾಡು, ನಂತರ ಶಿಕ್ಷಯಿಲ್ಲದೇ ಪರಾರಿಯಾಗು ಎಂಬುದು ಮೋದಿ ಮಾಡೆಲ್ ಆಗಿದೆ,’ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
MUST WATCH
ಹೊಸ ಸೇರ್ಪಡೆ
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ