ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಮುಂದುವರಿದ ಆಯನೂರು-ಈಶ್ವರಪ್ಪ ವಾಕ್ಸಮರ

Team Udayavani, Mar 23, 2023, 1:05 PM IST

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಶಿವಮೊಗ್ಗ: ಪಕ್ಷ ನನಗೆ ಎಲ್ಲಾ ಅವಕಾಶವನ್ನು ಮಾಡಿ ಕೊಟ್ಟಿದೆ. ಎಲ್ಲಾ ಸದನಕ್ಕೂ ಹೋಗಿ ಬಂದಿದ್ದೇನೆ. ನನಗೆ ಟಿಕೆಟ್ ಕೇಳುವ ಹಕ್ಕಿಲ್ಲವೇ? ಈ ಹಿಂದೆ ಹೊಸನಗರ ಕ್ಷೇತ್ರದಲ್ಲೂ ಸ್ಫರ್ಧಿಸಿ, ಶಾಸಕನಾಗಿ ಕೆಲಸ ಮಾಡಿದ್ದೆ. ಪಕ್ಷ ಹೇಳಿದ್ದಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದೆ. ಬಂಗಾರಪ್ಪನವರ ವಿರುದ್ದ ಪಕ್ಷದಿಂದ ಸ್ಫರ್ಧಿಸಿ, ಲೋಕಸಭೆಗೆ ಹೋಗಿದ್ದೆ. ಪಕ್ಷ ಹೇಳಿದಂತೆ ಮಾಡಿದ್ದೇನೆ. ಬರೀ ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೇ ಗೂಟ ಹೊಡೆದುಕೊಂಡು ಕೂತಿಲ್ಲ ಎಂದು ವಿಧಾನ ಪರಿಷತ್ ಬಿಜೆಪ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಶಿವಮೊಗ್ಗ ನನಗೆ ಕಾರ್ಯಕ್ಷೇತ್ರ. ಇಲ್ಲೊಂದು ಅವಕಾಶ ಕೊಡಿ ಎಂದು ಕೇಳಿದರೆ ಎಷ್ಟೊಂದು ಅಸಹಿಷ್ಣುತೆ? ನನ್ನ ರೀತಿಯಲ್ಲಿ ಈಶ್ವರಪ್ಪನವರಿಗೂ ಪಕ್ಷ ಅವಕಾಶ ನೀಡಿದೆ. ಸೋತಾಗಲೂ ಪರಿಷತ್ ಸದಸ್ಯರಾಗಿದ್ದಾರೆ. ಪರಿಷತ್ ವಿಪಕ್ಷ ನಾಯಕರು ಕೂಡ ಅಗಿದ್ದರು‌. ಸಿದ್ದರಾಮಣ್ಣ, ಭಾನುಪ್ರಕಾಶ್, ಗಿರೀಶ್ ಪಟೇಲ್ ರಂತಹ ಹಲವು ನಾಯಕರು ಇದ್ದಾರೆ. 32 ವರ್ಷಗಳ ಬಳಿಕ ತಮ್ಮ ಮಗನಿಗೆ ಕೇಳಿದರೆ ಯಾರಿಗೂ ಕೋಪ ಇಲ್ಲ, ನಾನು ಕೇಳಿದ್ದಕ್ಕೆ ಟೀಕೆ ಹೊರಬರುತ್ತಿದೆ ಎಂದರು.

ಸಾಮಾಜಿಕ, ಸಂಘಟನಾತ್ಮಕ ಸಂಕೋಚ ಇಲ್ಲದೇ ಕೇಳಿದ್ದಾರೆ ಎಂದು ಹೇಳಿದ್ದೇನೆ. ಶಾಸಕನಾದಾಗ ಸದನದಲ್ಲಿ ಘಟಾನುಘಟಿಗಳ ನಡುವೆ ಅತ್ಯುತ್ತಮ ಸಂಸದೀಯ ಪಟು ಎಂದು ಪ್ರಶಸ್ತಿ ಪಡೆದಿದ್ದೆ‌. ಬಾಯಿ ಬಿಡದವರ ನಡುವೆ, ಬಿಟ್ಟರೇ ಅನಾಹುತ ಸೃಷ್ಟಿಸವವರ ನಡುವೆ ಉತ್ತಮ ಕೆಲಸ ಮಾಡಿದ್ದೇನೆ. ನನ್ನ ಹೋರಾಟ ಅರ್ಥ ಮಾಡಿಕೊಳ್ಳದ, ಬಿಸ್ಕೆಟ್ ಗಾಗಿ ಬದುಕುವವರಿಗೆ ನಾನು ಉತ್ತರ ಕೊಡಬೇಕಿಲ್ಲ. ಅತ್ಯಂತ ಅಶ್ಲೀಲವಾಗಿ ಮಾತನಾಡೋ ಕೆಲಸ ಬಿಡಿ. ಮೋದಿಯವರ ಆಶಯದಂತೆ ಮಾತನಾಡೋ ಕೆಲಸ ನಾನು ಮಾಡಿದ್ದೇನೆ. ಮೋದಿ ಗೆ ಜೈ ಅಂದು, ಅವರ ಆಶಯಕ್ಕೆ ವಿರುದ್ಧವಾಗಿ ಕೆಲಸ ಮಾಡಿದರೆ, ಅವರೇ ಪಕ್ಷ ಹಾಗೂ ಮೋದಿ ವಿರೋಧಿಯಾಗುತ್ತಾರೆ. ಆರ್ ಎಸ್ ಎಸ್ ಹಿರಿಯ ನಾಯಕರ ಆಶಯವು ಇದೆಯಾಗಿದೆ. ನನಗೆ ಈ ಬಾರಿಯಪಕ್ಷ ಅವಕಾಶ ಕೊಡುತ್ತದೆ ಎಂದರು.

ಇದನ್ನೂ ಓದಿ:Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಶಿವಮೊಗ್ಗದ ಶಾಂತಿ ಅಪಹಾಸ್ಯದ, ಮನೋರಂಜನೆ ವಸ್ತುವಾಗುತ್ತಿರುವುದು ಬೇಸರ ತರಿಸಿದೆ. ಕೆಲವರು ನನ್ನನ್ನು ನಿತ್ಯ ಸುಮಂಗಲಿಗೆ ಹೋಲಿಸಿದ್ದಾರೆ. ಯಾರು ನಿತ್ಯ ಸುಮಂಗಲಿ ಬಯಸಿ, ಆಗುವುದಿಲ್ಲ, ಸಮಾಜ ಅವರನ್ನು ಹಾಗೇ ಮಾಡುತ್ತದೆ. ಜನ ಸಾಮಾನ್ಯರ ಬದುಕಿಗಾಗಿ ನಾನೋರ್ವ ಜನಪ್ರತಿನಿಧಿಯಾಗಿ ನಿತ್ಯ ಸುಮಂಗಲಿಯಾಗಲು ಸಿದ್ದನಿದ್ಧೆನೆ. ವಿದ್ಯಾರ್ಥಿ ಜೀವನದಲ್ಲೇ ಹೋರಾಟ ಮಾಡಿ, ಜೈಲಿಗೆ ಬಂದವನು ನಾನು. ನಾನೋಂದು ಸೀಟ್ ಕೇಳಿದರೇ, ಇಷ್ಟೋಂದು ಕೆಳಮಟ್ಟದ ಕಮೆಂಟ್ ಗಳೇ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.