ಶಿರ್ವ: ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರರಿಗೆ ಗಂಭೀರ ಗಾಯ


Team Udayavani, Mar 23, 2023, 6:52 PM IST

ಶಿರ್ವ: ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರರಿಗೆ ಗಂಭೀರ ಗಾಯ

ಶಿರ್ವ: ಕಟಪಾಡಿ – ಶಿರ್ವ ಮುಖ್ಯರಸ್ತೆಯ ನ್ಯಾರ್ಮ ಸೊಸೈಟಿ ಬಳಿ ರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಾ.23ರ ಮಧ್ಯಾಹ್ನ 3-30ರ ವೇಳೆಗೆ ನಡೆದಿದೆ.

ಕಟಪಾಡಿ ಕಡೆಯಿಂದ ಶಿರ್ವದೆಡೆಗೆ ಬರುತ್ತಿದ್ದ ಬೈಕ್‌ ಸವಾರರಿಗೆ ಶಿರ್ವ ಕಡೆಯಿಂದ ತೆರಳುತ್ತಿದ್ದ ರಿಕ್ಷಾ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆೆ. ಗಂಭೀರ ಗಾಯಗೊಂಡ ಯುವಕರನ್ನು ಸ್ಥಳೀಯರು ಸೇರಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡ ಯುವಕರು ಅನ್ಯ ರಾಜ್ಯದ ಕಾರ್ಮಿಕರು ಎನ್ನಲಾಗಿದ್ದು,ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.