ವಿಶ್ವಕಪ್‌ ಶೂಟಿಂಗ್‌: ಭಾರತಕ್ಕೆ ಬೆಳ್ಳಿ, ಕಂಚು


Team Udayavani, Mar 24, 2023, 6:11 AM IST

shooting

ಭೋಪಾಲ್‌: ಇಲ್ಲಿ ಸಾಗುತ್ತಿರುವ ಐಎಸ್‌ಎಸ್‌ಎಫ್ ಪಿಸ್ತೂಲ್‌/ರೈಫ‌ಲ್‌ ವಿಶ್ವಕಪ್‌ ಶೂಟಿಂಗ್‌ ಸ್ಪರ್ಧೆಯ ಮಿಶ್ರ ತಂಡ ವಿಭಾಗ ಸ್ಪರ್ಧೆಯಲ್ಲಿ ಭಾರತ ತಲಾ ಒಂದು ಬೆಳ್ಳಿ ಮತ್ತು ಕಂಚು ಗೆದ್ದುಕೊಂಡಿದೆ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದಲ್ಲಿ ಭಾರತದ ವರುಣ್‌ ತೋಮಾರ್‌ ಮತ್ತು ರಿಥಮ್‌ ಸಾಂಗ್ವಾನ್‌ ಅವರು ಬೆಳ್ಳಿ ಗೆದ್ದರೆ; ಏರ್‌ ರೈಫ‌ಲ್‌ ವಿಭಾಗದಲ್ಲಿ ರುದ್ರಾಂಕ್‌ ಪಾಟೀಲ್‌ ಮತ್ತು ಆರ್‌. ನರ್ಮದಾ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಬುಧವಾರ ನಡೆದ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಕಂಚು ಜಯಿಸಿದ್ದ ವರುಣ್‌ ಅವರು ಸಾಂಗ್ವಾನ್‌ ಜತೆಗೂಡಿ ಚೀನಾದ ಕ್ವಿಯಾನ್‌ ವೈ ಮತ್ತುಲಿಯು ಜಿನ್ಯಾವೊ ಅವರಿಗೆ ತೀವ್ರ ಸ್ಪರ್ಧೆ ನೀಡಿ ಅಂತಿಮವಾಗಿ 11-17 ಅಂಕಗಳಿಂದ ಶರಣಾಗಿ ಬೆಳ್ಳಿಗೆ ತೃಪ್ತಿಪಟ್ಟರು. ಗುರುವಾರ ಬೆಳಗ್ಗೆ ನಡೆದ ಸ್ಪರ್ಧೆಯಲ್ಲಿ ಚೀನಾ ಎರಡು ಚಿನ್ನ ಜಯಿಸಿದೆ. ಭಾರತ ಬೆಳ್ಳಿ ಮತ್ತು ಕಂಚು ಗೆಲ್ಲುವ ಮೂಲಕ ತನ್ನ ಸಾಧನೆಯನ್ನು ಒಂದು ಚಿನ್ನ ಸಹಿತ ನಾಲ್ಕು ಪದಕಕ್ಕೇರಿಸಿದೆ.

ಸರಬ್ಜೋತ್‌ ಸಿಂಗ್‌ಗೆ ಚಿನ್ನ: ಬುಧವಾರ ನಡೆದ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಭಾರತದ ಸರಬ್ಜೋತ್‌ ಸಿಂಗ್‌ ಅವರು ಚಿನ್ನ ಗೆಲ್ಲುವ ಮೂಲಕ ಭಾರತದ ಪದಕ ಖಾತೆ ತೆರೆದಿದ್ದರು. 2021ರ ಕಿರಿಯರ ವಿಶ್ವ ಚಾಂಪಿಯನ್‌ ಆಗಿದ್ದ ಸರಬ್ಜೋತ್‌ ಅಜರ್‌ಬೈಜಾನ್‌ನ ರುಸ್ಲಾನ್‌ ಲುನೆವ್‌ ಅವರನ್ನು 16-0 ಅಂತರದಿಂದ ಸುಲಭವಾಗಿ ಮಣಿಸಿದ್ದರು. ಇದು ಈ ಸ್ಪರ್ಧೆಯಲ್ಲಿ ಭಾರತಕ್ಕೆ ಲಭಿಸಿದ ಮೊದಲ ಚಿನ್ನದ ಪದಕವೂ ಆಗಿದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.