ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’


Team Udayavani, Mar 24, 2023, 12:32 PM IST

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ನಿರ್ದೇಶಕ ಆರ್‌.ಚಂದ್ರು ಮುಖದಲ್ಲಿ  ನಗುಮೂಡಿದೆ. ಈ ನಗುವಿಗೆ ಕಾರಣ “ಕಬ್ಜ’ ಮತ್ತು ಆ ಚಿತ್ರ ತಂದುಕೊಟ್ಟ ಗೆಲುವು. ಬಿಡುಗಡೆಗೆ ಮುನ್ನ ಭರ್ಜರಿ ನಿರೀಕ್ಷೆ ಹುಟ್ಟಿಸಿದ್ದ ಚಿತ್ರ ತೆರೆಕಂಡ ನಂತರವೂ ಮಾಸ್‌ ಪ್ರಿಯರ ಮನಗೆದ್ದಿದೆ.

ಪರಿಣಾಮವಾಗಿ ಬಾಕ್ಸಾಫೀಸ್‌ ಕಬ್ಜವಾಗಿದೆ. ಇದೇ ಖುಷಿಯನ್ನು ಹಂಚಿಕೊಳ್ಳಲು ಇತ್ತೀಚೆಗೆ ಚಂದ್ರು ಮಾಧ್ಯಮದ ಮುಂದೆ ಬಂದಿದ್ದರು. ಬಿಗ್‌ ಬಜೆಟ್‌ನಲ್ಲಿ ತಯಾರಾದ ಸಿನಿಮಾ ಬಿಡುಗಡೆ ನಂತರ ಏನಾಗುತ್ತದೋ ಎಂಬ ಕುತೂಹಲ ಅನೇಕರಲ್ಲಿತ್ತು. ಆದರೆ, ಚಿತ್ರ ದೊಡ್ಡ ಮಟ್ಟದಲ್ಲಿ ಗೆದ್ದಿದೆ. ತೆರೆಕಂಡ ಕೆಲವೇ ದಿನಗಳಲ್ಲಿ ಕೋಟಿ ಕೋಟಿ ಬಾಚಿಕೊಂಡು ಚಿತ್ರ 100 ಕೋಟಿ ಕ್ಲಬ್‌ ಸೇರಿದೆ ಎಂಬುದು ಗಾಂಧಿನಗರದ ಸಿನಿಪಂಡಿತರ ಲೆಕ್ಕಾಚಾರ.

ನಿರ್ದೇಶಕ ಚಂದ್ರು ಕೂಡಾ “ಕಬ್ಜ’ ಗೆಲುವಿನಿಂದ ಖುಷಿಯಾಗಿದ್ದಾರೆ. ಅವರದ್ದೇ ಮಾತುಗಳಲ್ಲಿ ಹೇಳುವುದಾದರೆ, “ನಾನು ಈ ಸಿನಿಮಾ ವಿಚಾರದಲ್ಲಿ ಯಾವತ್ತೋ ಗೆದ್ದಿದ್ದೇನೆ. ಮೊದಲ ಬಾರಿ ಪುನೀತ್‌ ರಾಜ್‌ಕುಮಾರ್‌ ಸೆಟ್‌ಗೆ ಬಂದು ಖುಷಿಪಟ್ಟಾಗ ಗೆದ್ದಿದ್ದೇನೆ, ಸಿನಿಮಾ ರಿಲೀಸ್‌ ಮುಂಚೆಯೇ ಒಳ್ಳೆಯ ಬಿಝಿನೆಸ್‌ ಆಗಿ, ಹಾಕಿದ ಬಂಡವಾಳ ವಾಪಾಸ್‌ ಬಂದಾಗ ಗೆದ್ದಿದ್ದೇನೆ, ಇಡೀ ದೇಶ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಾಗ, ದೊಡ್ಡ ದೊಡ್ಡ ವಿತರಣಾ ಸಂಸ್ಥೆ ಮುಂದೆ ಬಂದಾಗ ಗೆದ್ದಿದ್ದೇನೆ, ಉಪೇಂದ್ರ, ಸುದೀಪ್‌, ಶಿವಣ್ಣರಂತಹ ದೊಡ್ಡ ನಟರು ಸಾಥ್‌ ನೀಡಿದಾಗ ಗೆದ್ದಿದ್ದೇನೆ’ ಎನ್ನುವ ಮೂಲಕ ಪ್ಯಾನ್‌ ಇಂಡಿಯಾ ಮಟ್ಟ ನಿರ್ದೇಶಕರಾಗಿ ಗುರುತಿಸಿಕೊಂಡ ಖುಷಿ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ:ಕಗ್ಗದ ಮೇಲೆ ಸ್ವರ್ಣವಲ್ಲೀ ಶ್ರೀ ಪ್ರವಚನ; ಇಂದಿನಿಂದ ಶಿರಸಿ ಯೋಗ ಮಂದಿರದಲ್ಲಿ!

ಅಂದಹಾಗೆ, ಚಂದ್ರು ಅವರದ್ದು ಒನ್‌ಮ್ಯಾನ್‌ ಆರ್ಮಿ ಎನ್ನಬಹುದು. ನಿರ್ಮಾಣ, ನಿರ್ದೇಶನ, ವಿತರಣೆ ಎಲ್ಲವೂ ಅವರದ್ದೇ. ಉಪೇಂದ್ರ, ಸುದೀಪ್‌, ಶಿವಣ್ಣ, ಶ್ರೇಯಾರಂತಹ ದೊಡ್ಡ ಕಲಾವಿದರು ಒಂದು ಕಡೆಯಾದರೆ, ಬೃಹತ್‌ ಸೆಟ್‌ ಗಳು ಮತ್ತೂಂದು ಕಡೆ… ಹೀಗಿದ್ದರೂ ಎಲ್ಲವನ್ನು ಸರಿದೂಗಿಸಿಕೊಂಡು, ಚಿತ್ರವನ್ನು 4 ಸಾವಿರ ಪರದೆಯಲ್ಲಿ ಬಿಡುಗಡೆ ಮಾಡಿ, ಚಿತ್ರ ಕೋಟ್ಯಾಂತರ ಬಿಝಿನೆಸ್‌ ಮಾಡುವಲ್ಲಿ ಚಂದ್ರು ಯಶಸ್ವಿಯಾಗಿದ್ದಾರೆ. ಈ ಮೂಲಕ ಮತ್ತೂಮ್ಮೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಕನ್ನಡದ ಸಿನಿಮಾವೊಂದು ಗಮನ ಸೆಳೆದಿದೆ. ಈ ಮೂಲಕ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವ ಕೆಲವೇ ಕೆಲವು ನಿರ್ಮಾಣ ಸಂಸ್ಥೆಗಳ ಸಾಲಿನಲ್ಲಿ ಈಗ ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್‌ ಕೂಡಾ ಸೇರಿಕೊಂಡಿದೆ. ಚಿತ್ರದ ಆಡಿಯೋ, ಸ್ಯಾಟ್‌ಲೈಟ್‌, ಓಟಿಟಿ ಹಕ್ಕುಗಳು ಕೂಡಾ ದೊಡ್ಡ ಮೊತ್ತಕ್ಕೆ ಮಾರಾಟವಾಗಿವೆ.

ಒಂದು ಸಿನಿಮಾ ಎಂದ ಮೇಲೆ ಪ್ರಶಂಸೆಯ ಜೊತೆಗೆ ಟೀಕೆ-ಟಿಪ್ಪಣಿ ಸಹಜ. ಸದ್ಯ ಚಂದ್ರು ಇವೆರಡನ್ನೂ ಸಮಾನವಾಗಿ ಸ್ವೀಕರಿಸಿ, “ಕಬ್ಜ’ ಗೆಲುವನ್ನು ಎಂಜಾಯ್‌ ಮಾಡುತ್ತಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.