10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ


Team Udayavani, Mar 25, 2023, 5:59 AM IST

arrest 3

ಉಪ್ಪಿನಂಗಡಿ: ವ್ಯಕ್ತಿಯೋರ್ವರ ಕೈಯಲ್ಲಿದ್ದ 10 ಲಕ್ಷ ರೂ. ಹಣದ ಕಟ್ಟನ್ನು ಕಿತ್ತೂಯ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಡವಿನಬಾಗಿಲು ಮನೆ ನಿವಾಸಿ ಅಬ್ದುಲ್‌ ಖಾದ್ರಿ ಎಂಬವರ ಪುತ್ರ ಮುಸ್ತಾಫ‌ (41) ನ್ಯಾಯಾಂಗ ಬಂಧನಕ್ಕೊಳಗಾದ ವ್ಯಕ್ತಿ. ಈತ ಇಳಂತಿಲ ಗ್ರಾಮದ ಕಾಯರ್ಪಾಡಿ ಮನೆ ನಿವಾಸಿ ಮಹಮ್ಮದ್‌ ಕೆ. ಎಂಬವರು 10 ಲಕ್ಷ ರೂ. ಹಣದ ಕಟ್ಟನ್ನು ತನ್ನ ದ್ವಿಚಕ್ರ ವಾಹನದ ಸೀಟಿನಡಿಯಲ್ಲಿ ಇಡಲೆತ್ನಿಸುವಾಗ ಹಿಂಬದಿಯಿಂದ ಮಿಂಚಿನಂತೆ ಬಂದು ಹಣದ ಕಟ್ಟನ್ನು ಎಳೆದುಕೊಂಡು ಹೋಗಿ ಪರಾರಿಯಾಗಿದ್ದ. ಈ ಬಗ್ಗೆ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್‌. ಅವರ ನೇತೃತ್ವದಲ್ಲಿ ತನಿಖೆ ನಡೆಸಿ, ಗುರುವಾರ ಈತನನ್ನು ಬಂಧಿಸಿ, ಆತನಲ್ಲಿದ್ದ 9 ಲಕ್ಷ ರೂ.ವನ್ನು ವಶಪಡಿಸಿಕೊಂಡಿದ್ದಾರೆ. ಮಹಮ್ಮದ್‌ ಕೆ. ಅವರು ತನ್ನ ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ಈ ಹಣವನ್ನು ಹಿಡಿದುಕೊಂಡು ಹೋದಾಗ ಈ ಘಟನೆ ನಡೆದಿತ್ತು.

ಮುಸ್ತಾಫ‌ ಈ ಹಿಂದೆ ಹಾಸನ ಜಿಲ್ಲೆಯಲ್ಲಿ ನಡೆದ ಲಾರಿ ಕಳವು ಪ್ರಕರಣದ ಆರೋಪಿ ಕೂಡ ಆಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.