ಇಂದು ಇಸ್ರೋದಿಂದ 36 ಉಪಗ್ರಹಗಳ ಉಡಾವಣೆ

ಒನ್‌ವೆಬ್‌ನ ಉಪಗ್ರಹಗಳನ್ನು ಹೊತ್ತು ಸಾಗಲಿರುವ ಎಲ್‌ವಿಎಂ3 ರಾಕೆಟ್‌

Team Udayavani, Mar 26, 2023, 7:20 AM IST

ಇಂದು ಇಸ್ರೋದಿಂದ 36 ಉಪಗ್ರಹಗಳ ಉಡಾವಣೆ

ಶ್ರೀಹರಿಕೋಟ:ಎಲ್‌ವಿಎಂ3-ಎಂ3 ರಾಕೆಟ್‌ ಮೂಲಕ ಬ್ರಿಟನ್‌ ಮೂಲದ ಒನ್‌ವೆಬ್‌ ಕಂಪನಿಯ 36 ಉಪಗ್ರಹಗಳ ಉಡಾವಣೆಗೆ ಇಸ್ರೋ ಸಜ್ಜಾಗಿದ್ದು, ಶನಿವಾರವೇ ಕೌಂಟ್‌ಡೌನ್‌ ಆರಂಭವಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಭಾನುವಾರ ಬೆಳಗ್ಗೆ 9 ಗಂಟೆಗೆ 36 ಉಹಗ್ರಹಗಳನ್ನು ಹೊತ್ತ 43.5 ಮೀಟರ್‌ ಎತ್ತರದ ರಾಕೆಟ್‌ ನಭಕ್ಕೆ ಚಿಮ್ಮಲಿದೆ. ಎಲ್‌ವಿಎಂ3 ರಾಕೆಟ್‌ನ 6ನೇ ಉಡಾವಣೆ ಇದಾಗಿದೆ.

ಇಸ್ರೋದ ವಾಣಿಜ್ಯಿಕ ಅಂಗ ನ್ಯೂಸ್ಪೇಸ್‌ ಇಂಡಿಯಾ ಲಿ.ನೊಂದಿಗೆ ಈ ಹಿಂದೆಯೇ ಬ್ರಿಟನ್‌ನ ಒನ್‌ವೆಬ್‌ ಕಂಪನಿಯು ಭೂಮಿಯ ಕೆಳಕಕ್ಷೆಯ ಒಟ್ಟು 72 ಉಪಗ್ರಹಗಳ ಉಡಾವಣೆಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ, ಮೊದಲ 36 ಉಪಗ್ರಹಗಳನ್ನು 2022ರ ಅಕ್ಟೋಬರ್‌ 23ರಂದು ಉಡಾವಣೆ ಮಾಡಲಾಗಿತ್ತು. ಈಗ ಉಳಿದ 36 ಉಪಗ್ರಹಗಳ ಉಡಾವಣೆ ಪೂರ್ಣಗೊಳ್ಳಲಿದೆ.

ಒನ್‌ವೆಬ್‌ ಕಂಪನಿಯು ಈಗಾಗಲೇ ಕಕ್ಷೆಯಲ್ಲಿ 582 ಉಪಗ್ರಹಗಳನ್ನು ಹೊಂದಿದ್ದು, ಭಾನುವಾರದ ಉಡಾವಣೆಯಿಂದ ಇವುಗಳ ಸಂಖ್ಯೆ 618ಕ್ಕೆ ಏರಿಕೆಯಾಗಲಿದೆ. ಭೂಮಿಯ ಕೆಳ ಕಕ್ಷೆಯ ಉಪಗ್ರಹಗಳ ಪುಂಜವನ್ನು ರೂಪಿಸಿ, ಜಗತ್ತಿನ ಮೂಲೆ ಮೂಲೆಗೂ ಅಂತರ್ಜಾಲ ಸೇವೆಯನ್ನು ಒದಗಿಸುವುದು ಒನ್‌ವೆಬ್‌ನ ಉದ್ದೇಶವಾಗಿದೆ.

ರಾಕೆಟ್‌ನ ಎತ್ತರ- 43.5 ಮೀಟರ್‌
ಎಷ್ಟು ಉಪಗ್ರಹಗಳ ಉಡಾವಣೆ? – 36
ಈ ಉಪಗ್ರಹಗಳ ಒಟ್ಟು ತೂಕ – 5,805 ಕೆ.ಜಿ.
ಈಗಾಗಲೇ ಕಕ್ಷೆಯಲ್ಲಿರುವ ಒನ್‌ವೆಬ್‌ನ ಉಪಗ್ರಹಗಳು- 582

ಟಾಪ್ ನ್ಯೂಸ್

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.