ಬಸ್ಸಿನಿಂದ ಬಿದ್ದು ಬಾಲಕನಿಗೆ ಗಾಯ
Team Udayavani, Mar 26, 2023, 5:04 AM IST
ಕುಂದಾಪುರ: ಇಲ್ಲಿನ ಸಂಗಮ್ ಜಂಕ್ಷನ್ ಬಳಿ ಖಾಸಗಿ ಬಸ್ ಚಾಲಕನ ನಿರ್ಲಕ್ಷéದಿಂದಾಗಿ ಇಳಿಯುವ ವೇಳೆ ಯಾವುದೇ ಸೂಚನೆ ಕೊಡದೇ ಚಲಾಯಿಸಿದ ಪರಿಣಾಮ 10 ವರ್ಷದ ಬಾಲಕ ಪವನ್ ಎಂಬಾತ ಕೆಳಕ್ಕೆ ಬಿದ್ದು ಗಾಯಗೊಂಡ ಘಟನೆ ಮಾ. 24ರಂದು ಬೆಳಗ್ಗೆ 11.45 ರ ಸುಮಾರಿಗೆ ಸಂಭವಿಸಿದೆ.
ಗಾಯಗೊಂಡ ಪವನ್ನನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಸುರೇಂದ್ರನ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ