ಸ್ವಯಂ ಘೋಷಿತ ದೇವ ಮಾನವ ಕರೌಲಿ ಬಾಬಾರ ಒಂದು ಹವನಕ್ಕೆ 1.51 ಲ – 2.51 ಲಕ್ಷ ರೂ.!

"ಭಾರತ – ಪಾಕಿಸ್ತಾನ ನಡುವಿನ ಸಮಸ್ಯೆಯನ್ನು ಬಗೆಹರಿಸಬಲ್ಲೆ" ಎಂದ ಬಾಬಾ

Team Udayavani, Mar 26, 2023, 12:56 PM IST

ಸ್ವಯಂ ಘೋಷಿತ ದೇವ ಮಾನವ ಕರೌಲಿ ಬಾಬಾರ ಒಂದು ಹವನಕ್ಕೆ 1.51 ಲ – 2.51 ಲಕ್ಷ ರೂ.!

ಲಕ್ನೋ: ತನ್ನ ದೊಡ್ಡ ದೊಡ್ಡ ಹೇಳಿಕೆಗಳಿಂದ ಸುದ್ದಿಯಾಗಿರುವ ಉತ್ತರ ಪ್ರದೇಶದ ಕಾನ್ಪುರದ ಸ್ವಯಂ ಘೋಷಿತ ದೇವ ಮಾನವ ಕರೌಲಿ ಬಾಬಾ (ಸಂತೋಷ್ ಸಿಂಗ್ ಭಡೋರಿಯಾ – ನಿಜವಾದ ಹೆಸರು) ಹವನಗಳನ್ನು ಮಾಡಿಸಲು ನಿಗದಿಪಡಿಸಿರುವ ನೂತನ ಶುಲ್ಕಗಳು ಗಮನ ಸೆಳೆದಿದೆ.

ಇತ್ತೀಚೆಗಷ್ಟೇ ನೋಯ್ಡಾ ಮೂಲದ ವೈದ್ಯರೊಬ್ಬರು ಸ್ವಯಂ ಘೋಷಿತ ದೇವ ಮಾನವ ಕರೌಲಿ ಬಾಬಾ ವಿರುದ್ಧ ದೂರು ದಾಖಲಿಸಿದ್ದರು. ಬಾಬಾರ ಮಂತ್ರ ಪಠಣದಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಕ್ಕೆ ಬಾಬಾರ ಬೆಂಬಲಿಗರು ನನಗೆ ಥಳಿಸಿದ್ದಾರೆ ಎಂದು ವೈದ್ಯ ಪೊಲೀಸ್‌ ಠಾಣೆಯಲ್ಲಿ ಕರೌಲಿ ಬಾಬಾನ ವಿರುದ್ಧ ದೂರು ದಾಖಲಿಸಿದ್ದರು.

ಇದಾದ ಬಳಿಕ ಕರೌಲಿ ಬಾಬಾ ಬೆಳಕಿಗೆ ಬಂದಿದ್ದರು. ರೋಗಗಳನ್ನು ಗುಣಪಡಿಸುವುದು, ದೊಡ್ಡ ಸಮಸ್ಯೆಗಳನ್ನು ಪರಿಹರಿಸುವುದು ಮತ್ತು ಅವರ ಹವನ ಆಚರಣೆಗಳ ಮೂಲಕ ರಾಜಕೀಯ ವಿವಾದಗಳನ್ನು ಪರಿಹರಿಸುತ್ತೇನೆ ಎನ್ನುವ ಕರೌಲಿ ಬಾಬಾ ಇದೀಗ ತನ್ನ ಹವನದ ಶುಲ್ಕವನ್ನು ಬರೋಬ್ಬರಿ 1 ಲಕ್ಷ ರೂ. ಗೆ ಏರಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ

ಬಾಬಾರ ಆಶ್ರಮದಲ್ಲಿ ಹವನ ಮಾಡಿಸಲು ಹೋಗುವಾಗ 3,500 ರೂ.ವಿನ ಕಿಟ್‌ ನೀಡಲಾಗುತ್ತದೆ. ಸಮಸ್ಯೆಯ ಪರಿಹಾರಕ್ಕಾಗಿ 31,500 ರೂ.ಗಳಿಗೆ ಕನಿಷ್ಠ ಒಂಬತ್ತು ಹವನಗಳು ಬೇಕಾಗುತ್ತವೆ ಅದನ್ನು ಪಾವತಿಸುವ ಭಕ್ತರಿಗೆ ಆಶ್ರಮದಲ್ಲಿ ಊಟ ಹಾಗೂ ವಾಸ್ತವ್ಯದ ವ್ಯವಸ್ಥೆಯೂ ಇರುತ್ತದೆ.

ಇದೀಗ ಬಾಬಾ ಬೆಳಕಿಗೆ ಬಂದ ಮೇಲೆ ಒಂದು ದಿನದ ಹವನ ಮಾಡಿಸುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಅತ್ಯಂತ ಬ್ಯುಸಿಯಾಗಿರುವ ಭಕ್ತರಿಗೆ ಹವನ ಶೀಘ್ರದಲ್ಲಿ ಮಾಡಿಸಬೇಕಾದರೆ 1.51 ಲಕ್ಷದಿಂದ 2.51 ಲಕ್ಷ ರೂ.ವನ್ನು ಪಾವತಿಸಬೇಕು. ಈ ಹವನ ಕ್ರಮ ಏ. 1ರಿಂದ ಜಾರಿಗೆ ಬರಲಿದೆ ಎಂದು ಬಾಬಾ ಸಹಾಯಕ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅವಧಿಯಲ್ಲಿ ಕೆಲಸ ಮಾಡಿದ್ದ ಯುಪಿಯ ಮಾಜಿ ಡಿಜಿಪಿ ನನ್ನ ಮೇಲೆ ಕೇಳಿ ಬಂದ ಎಲ್ಲಾ ಆರೋಪಗಳ ಹಿಂದೆ ಇದ್ದಾರೆ. ಅವರೇ ನನ್ನ ಆಶ್ರಮಕ್ಕೆ ವೈದ್ಯನನ್ನು ಕಳುಹಿಸಿ ನನ್ನ ಮೇಲೆ ಎಫ್‌ ಐಆರ್‌ ದಾಖಲಿಸಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಬಾಬಾ ಹೇಳಿದ್ದಾರೆ.

ಭಾರತ – ಪಾಕಿಸ್ತಾನ ನಡುವೆ ಇರುವ ಸಮಸ್ಯೆಯನ್ನು ರಾಜಕೀಯ ಪಕ್ಷಗಳು ಬಂದು ಕೇಳಿದರೆ ನಾನು ಪರಿಹರಿಸುತ್ತೇನೆ ಎಂದು ಹೇಳುವ ಬಾಬಾ, ಕೋವಿಡ್‌ ಸಂದರ್ಭದಲ್ಲಿ ನನ್ನ ಯಾವ ಭಕ್ತರೂ ಮೃತಪಟ್ಟಿಲ್ಲ ಎನ್ನುವುದನ್ನೂ ಹೇಳಿದ್ದಾರೆ.

 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.