ಡಾ| ಶ್ರೀನಿವಾಸ ಮುತಾಲಿಕ್ ಅವರಿಗೆ ಯುವ ವಿಜ್ಞಾನಿ ಪ್ರಶಸ್ತಿ
Team Udayavani, Mar 28, 2023, 6:00 AM IST
ಉಡುಪಿ: ಮಾಹೆ ವಿ.ವಿ. ಮಣಿಪಾಲದ ಕಾಲೇಜ್ ಆಫ್ ಫಾರ್ಮಾಸುಟಿಕಲ್ ಸೈನ್ಸಸ್ನ ಫಾರ್ಮಾಸುಟಿಕ್ಸ್ ವಿಭಾಗದ ಮುಖ್ಯಸ್ಥ ಡಾ| ಶ್ರೀನಿವಾಸ ಮುತಾಲಿಕ್ ಅವರು ಜೀವವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಸರ್ ಸಿ.ವಿ. ರಾಮನ್ ಯುವ ವಿಜ್ಞಾನ ರಾಜ್ಯ ಪ್ರಶಸ್ತಿಯನ್ನು ಮಾ. 23ರಂದು ಬೆಂಗಳೂರಿನ ಐಐಎಸ್ಸಿಯ ಜೆ.ಎನ್. ಟಾಟಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಅವರು ಭಾರತರತ್ನ ಪ್ರೊ| ಸಿ.ಎನ್.ಆರ್. ರಾವ್ ಅವರ ಸಮ್ಮುಖದಲ್ಲಿ ಪ್ರದಾನ ಮಾಡಿದರು.
ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಐಐಎಸ್ಸಿ ನಿರ್ದೇಶಕ ಡಾ| ಗೋವಿಂದನ್ ರಂಗರಾಜನ್, ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ