ಆ ದಿನಗಳು.. ಹೃದಯಾಘಾತವಾದ ಕರಾಳ ದಿನಗಳ ಬಗ್ಗೆ ಮೌನ ಮುರಿದ ನಟ ಸುನಿಲ್ ಗ್ರೋವರ್


Team Udayavani, Mar 28, 2023, 11:08 AM IST

tdy-5

ಮುಂಬಯಿ: ಬಾಲಿವುಡ್‌ ನಟಿ ಸುಶ್ಮಿತಾ ಸೇನ್ ಇತ್ತೀಚೆಗೆ ಹೃದಯಾಘಾತವಾದ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೋರ್ವ ನಟ ಹೃದಯಾಘಾತವಾಗಿದ್ದರ ಬಗ್ಗೆ ಮಾತನಾಡಿದ್ದಾರೆ.

ನಟ-ಹಾಸ್ಯಗಾರ ಸುನಿಲ್ ಗ್ರೋವರ್ ಸಂದರ್ಶನವೊಂದರಲ್ಲಿ ಹೃದಯಾಘಾತವಾದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಆ ಸಮಯದಲ್ಲಿ (2022 ರಲ್ಲಿ) ನಾನು ವೆಬ್‌ ಸಿರೀಸ್‌ ಶೂಟ್‌ ಮಾಡುತ್ತಿದ್ದೆ. ಆಗ ಎದೆ ನೋವು ಕಾಣಿಸಿಕೊಂಡಿದೆ. ಚಿತ್ರೀಕರಣ ಮುಗಿಸಿ ಕೂಡಲೇ ಆಸ್ಪತ್ರೆಗೆ ತೆರಳಿದ್ದೇನೆ. ಅದೇ ಸಮಯದಲ್ಲಿ ನಾನು ಕೋವಿಡ್‌ ಪಾಸಿಟಿವ್‌ ಆದೆ. ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕ ಸರಿಯಾದೆ ಎಂದು ನಟ ಹೇಳಿದ್ದಾರೆ.

ಇದನ್ನೂ ಓದಿ:ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್‌ ಬಿ 

ಕೋವಿಡ್‌ ನಲ್ಲಿರುವಾಗ ಹೃದಯಾಘಾತವಾಯಿತು. ಜೀವನದಲ್ಲಿ ಎಲ್ಲವನ್ನು ಎದುರಿಸಬೇಕು ಮತ್ತು ಮುಂದುವೆರೆಯಬೇಕು. ಆ ಸಮಯದಲ್ಲಿ ನಮ್ಮ ತಲೆಯಲ್ಲಿ ತುಂಬಾ ಆಲೋಚನೆಗಳು ಓಡುತ್ತಿರುತ್ತದೆ. ಆ 1-2 ತಿಂಗಳು ಮಾನಸಿಕವಾಗಿ ತುಂಬಾ ಕಷ್ಟದಾಯಕವಾಗಿತ್ತು. ಈಗ ಎಲ್ಲವೂ ಆರಾಮದಾಯಕವಾಗಿದೆ ಎಂದು ಸುನಿಲ್‌ ಹೇಳಿದ್ದಾರೆ.

ಇಂಥ ಸ್ಥಿತಿಯಲ್ಲಿ ನಿಮ್ಮಲ್ಲಿ ನಿಮಗೆ ಎಲ್ಲವೂ ಸರಿಯಾಗುತ್ತದೋ ಇಲ್ಲವೋ ಎನ್ನುವ ಪ್ರಶ್ನೆ ಮೂಡುತ್ತದೆ. ದೇವರ ದಯೆಯಿಂದ ಎಲ್ಲವೂ ಸರಿಯಾಯಿತು. ಬಹುಶಃ ಎಲ್ಲಾ ವಿಚಾರಗಳು ಆಗುವುದರ ಹಿಂದೆ ಒಂದು ಕಾರಣವಿರಬಹುದು ಎಂದು ಹೇಳಿದ್ದಾರೆ.

ಸುನಿಲ್‌ ಇತ್ತೀಚೆಗೆ ಜೀ5ಯಲ್ಲಿ ಸ್ಟ್ರೀಮ್‌ ಆದ ʼಸನ್ ಫ್ಲವರ್‌ʼ ನಲ್ಲಿ ಕಾಣಿಸಿಕೊಂಡಿದ್ದರು. ಮುಂದೆ ಶಾರುಖ್‌ ಖಾನ್‌ ಅವರ ʼಜವಾನ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.