ಶಾ ಬೆಂಗಾವಲು ವಾಹನ ಹಿಂದೆ ಬಂದ ಇಬ್ಬರ ಬಂಧನ


Team Udayavani, Mar 28, 2023, 11:41 AM IST

tdy-7

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಎಚ್‌ಎಎಲ್‌ ಏರ್‌ಪೋರ್ಟ್‌ಗೆ ತೆರಳುವಾಗ ಮಾರ್ಗ ಮಧ್ಯೆ ಬೈಕ್‌ನಲ್ಲಿ ರಸ್ತೆ ಪ್ರವೇಶಿಸಿ ಬೆಂಗಾವಲು ವಾಹನಗಳ ಹಿಂದೆ ತೆರಳಿದ್ದ ಇಬ್ಬರು ಯುವಕರನ್ನು ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸರು ಬಂಧಿಸಿದ್ದಾರೆ.

ನೀಲಸಂದ್ರದ ಆರ್‌.ಕೆ.ಗಾರ್ಡನ್‌ ನಿವಾಸಿಗಳಾದ ಇಮ್ರಾನ್‌ (21) ಮತ್ತು ಜಿಬ್ರಾನ್‌ (21) ಬಂಧಿಸಲಾಗಿದೆ. ಈ ಇಬ್ಬರು ಆರ್‌.ಟಿ.ನಗರದ ಕಾಲೇಜಿನಲ್ಲಿ 2ನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಭಾನುವಾರ ರಾತ್ರಿ ಶಿವಾಜಿನಗರಕ್ಕೆ ವಾಹನ ರಿಪೇರಿ ಮಾಡಿಸಲು ಬಂದಿದ್ದು, ಸ್ನೇಹಿತರ ಜತೆ ಊಟ ಮುಗಿಸಿಕೊಂಡು, ರಾತ್ರಿ 11 ಗಂಟೆ ಸುಮಾರಿಗೆ ಹೆಲ್ಮೆಟ್‌ ಧರಿಸದೆ ಹೋಗುತ್ತಿದ್ದರು.

ಅದೇ ವೇಳೆ ಕೇಂದ್ರ ಸಚಿವ ಅಮಿತ್‌ ಶಾ ಖಾಸಗಿ ಹೋಟೆಲ್‌ನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ದೆಹಲಿಗೆ ತೆರಳಲು ಕಬ್ಬನ್‌ ರಸ್ತೆಯಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣದತ್ತ ಹೊರಟ್ಟಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಇಮ್ರಾನ್‌ ಮತ್ತು ಜಿಬ್ರಾನ್‌ ಸಫಿನಾ ಪ್ಲಾಜಾ ಕಡೆಯಿಂದ ಏಕಮುಖ ರಸ್ತೆಯಲ್ಲಿ ಕಬ್ಬನ್‌ ರಸ್ತೆ ಕಡೆಗೆ ಬಂದಿದ್ದಾರೆ.

ಇದೇ ಸಮಯಕ್ಕೆ ಕಬ್ಬನ್‌ ರಸ್ತೆಯಲ್ಲಿ ಅಮಿತ್‌ ಶಾ ಹಾಗೂ ಬೆಂಗಾವಲು ವಾಹನಗಳು ತೆರಳುತ್ತಿದ್ದ ಹಿನ್ನೆಲೆ ಯಲ್ಲಿ ಪೊಲೀಸರು ಸಂಚಾರವನ್ನು ತಡೆದಿದ್ದರು. ಈ ವೇಳೆ ಸಂಚಾರ ಪೊಲೀಸರು ಇಮ್ರಾನ್‌ ಮತ್ತು ಜಿಬ್ರಾನ್‌ ತೆರಳುತ್ತಿದ್ದ ದ್ವಿಚಕ್ರ ವಾಹನ ತಡೆದರೂ, ಪೊಲೀಸ್‌ ಸಿಬ್ಬಂದಿಗೆ ಡಿಕ್ಕಿ ಹೊಡೆದುಕೊಂಡು ಕಬ್ಬನ್‌ ರಸ್ತೆ ಪ್ರವೇಶಿಸಿ ಬೆಂಗಾವಲು ವಾಹನಗಳ ಹಿಂದೆ ತೆರಳಿದ್ದಾರೆ. ಈ ವೇಳೆ ಮಣಿಪಾಲ್‌ ಸೆಂಟರ್‌ ಬಳಿ ಪೊಲೀಸರು ಇಬ್ಬರನ್ನು ತಡೆದು ವಶಕ್ಕೆ ಪಡೆದಿದ್ದರು. ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವುದು ಗೊತ್ತಿರಲಿಲ್ಲ. ಹೆಲ್ಮೆಟ್‌ ಧರಿಸದವರನ್ನು ಹಿಡಿಯುತ್ತಿದ್ದಾರೆ ಎಂದು ಭಾವಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.

ಮೊಬೈಲ್‌ ಪರಿಶೀಲನೆ : ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಅವರ ಮೊಬೈಲ್‌ ಪರಿಶೀಲಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಿಚಾರಗಳು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ಭದ್ರತಾ ವೈಫ‌ಲ್ಯವಾಗಿರುವುದು ಕಂಡು

ಟಾಪ್ ನ್ಯೂಸ್

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.