ಮೀಸಲಾತಿ ವಿಚಾರದಲ್ಲೂ ರಾಜಕೀಯ ಸಲ್ಲ: ಜಗದೀಶ್ ಶೆಟ್ಟರ್


Team Udayavani, Mar 28, 2023, 1:21 PM IST

Politics in reservation is not good: Jagadish Shettar

ಹುಬ್ಬಳ್ಳಿ: ಮೀಸಲಾತಿ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯಕ್ಕೆ ಮುಂದಾಗಿದೆ. ಇದು ಸರಿಯಾದ ನಡೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವರ್ಗದವರೊಂದಿಗೆ ಚರ್ಚಿಸಿ ಸರ್ವರಿಗೂ ಸಮ್ಮತವಾಗುವ ರೀತಿಯಲ್ಲಿ ಮೀಸಲಾತಿ ಹಂಚಿಕೆ ಮಾಡಿದ್ದರೂ ಸಹ ಅದನ್ನು ವಿರೋಧಿಸುವ, ಪ್ರಚೋದನೆ ನೀಡುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದರು.

50-60 ವರ್ಷ ಆಳ್ವಿಕೆ ಮಾಡಿದ ಕಾಂಗ್ರೆಸ್ ಒಳ ಮೀಸಲು ಜಾರಿಗೆ ಮುಂದಾಗಲಿಲ್ಲ, ಸಿಎಂ ಧೈರ್ಯ ಮಾಡಿ ಜಾರಿಗೆ ಮುಂದಾದರೆ ವಿರೋಧಿಸುವ ಕಾರ್ಯಕ್ಕೆ ಮುಂದಾಗಿದೆ ಎಂದರು.

ಮೀಸಲು ವಿಚಾರದಲ್ಲಿ ಬಂಜಾರ ಸಮಾಜದವರು ಕೆಲ ತಪ್ಪು ತಿಳಿವಳಿಕೆಯಿಂದ ಹೋರಾಟಕ್ಕೆ ಮುಂದಾಗಿರುವುದು, ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ಎಸೆದಿರುವುದು ದುರದೃಷ್ಟಕರ. ಮೀಸಲು ಬಗ್ಗೆ ಏನಾದರು ಗೊಂದಲ, ಶಂಕೆಗಳಿದ್ದರೆ ನೇರವಾಗಿ ಸಿಎಂ ಅವರೊಂದಿಗೆ ಚರ್ಚಿಸಲಿ, ಅದು ಬಿಟ್ಟು ಬೀದಿಗಿಳಿಯುವುದು ಬೇಡ ಎಂದರು.

ಇದನ್ನೂ ಓದಿ:ಶಿಕಾರಿಪುರದ ಗಲಭೆ ಹಿಂದೆ ರಾಜಕೀಯ ವಾಸನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಪ್ರಕರಣದಲ್ಲಿ ಕೇಂದ್ರ ಸರಕಾರ ರಾಜಕೀಯ ಸೇಡಿನ ಕ್ರಮಕ್ಕೆ ಮುಂದಾಗಿಲ್ಲ. ಬದಲಾಗಿ ಕೋರ್ಟ್ ತೀರ್ಪು, ಕಾನೂನು ಅಡಿಯಲ್ಲಿ ಕ್ರಮ ಕೈಗೊಂಡಿದೆ. ತಪ್ಪು ಎನ್ನಿಸಿದರೆ ಕಾಂಗ್ರೆಸ್ ನವರು ಕೋರ್ಟ್ ಮೊರೆ ಹೋಗಲಿ, ಕಾನೂನು ಹೋರಾಟ ಮಾಡುವುದು ಬಿಟ್ಟು, ಬೀದಿ ಹೋರಾಟಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗೊದ್ದಾರೊ ಅಲ್ಲಿ ಕಾಂಗ್ರೆಸ್ ಅವಸಾನ ಕಂಡಿದೆ ರಾಜ್ಯಕ್ಕೆ ಬಂದರೆ ಇಲ್ಲಿಯೂ ಅದೇ ಆಗಲಿದೆ. ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಪಕ್ಷ ಅಭ್ಯರ್ಥಿಗಳ ಪಟ್ಟಿ ಘೋಷಣೆ ವಿಳಂಬವಾಗಿಲ್ಲ ಬದಲಾಗಿ, ಚುನಾವಣೆ ದಿನಾಂಕ ಘೋಷಣೆ ನಂತರದಲ್ಲಿ ಪಟ್ಟಿ ಬಿಡುಗಡೆ ಆಗಲಿದೆ ಎಂದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.