ಚಕ್ರತೀರ್ಥ ನದಿಯಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಮನವಿ
Team Udayavani, Mar 28, 2023, 6:49 PM IST
ತೀರ್ಥಹಳ್ಳಿ : ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದ ಬಳಿ ತುಂಗಾ ನದಿಯ ಚಕ್ರತೀರ್ಥ ಬಳಿ ಪಾವನ ನದಿಯಾಗಿದ್ದು ಇಲ್ಲಿಗೆ ಸಾವಿರಾರು ಭಕ್ತರು ಬಂದು ಈ ತೀರ್ಥಕ್ಷೇತ್ರದಲ್ಲಿ ಮಿಂದು ದೇವರ ದರ್ಶನ ಪಡೆಯುವ ಯೋಗ್ಯ ಆಚರಣೆ ಮಾಡುತ್ತಿದ್ದು, ಹಿಂದೂಗಳು ಮಾತೆ ಎಂದು ಪೂಜಿಸುವ ಗೋವಿನ ತಲೆಯನ್ನು ಕಡಿದು ಮತಾಂದರು ಎಸೆದಿದ್ದು ಪವಿತ್ರ ಚಕ್ರತೀರ್ಥದ ನೀರು ಮಲಿನಗೊಳಿಸಿದ್ದಾರೆ.
ಹಿಂದೂ ದೇವತೆಗಳನ್ನು ಅಪಮಾನ ಗೊಳಿಸಿ, ಇಂತಹ ಧಾರ್ಮಿಕ ತೀರ್ಥ ಕ್ಷೇತ್ರದಲ್ಲಿ ಹೀನ ಕೃತ್ಯ ನಡೆಸಿ ಹಿಂದೂ ಧಾರ್ಮಿಕ ಭಾವನೆಯನ್ನು ಕೆರಳಿಸುವ ಮತಾಂಧರನ್ನು ಕೂಡಲೇ ಬಂಧಿಸಬೇಕು, ಇಂತಹ ಮತಾಂಧರಿಗೆ ಕಠಿಣ ಶಿಕ್ಷೆ ಕೊಡಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ತಾಲ್ಲೂಕು ಉಪತಹಶೀಲ್ದಾರ್ ಶ್ರೀ ಪಾಲಯ್ಯ ರವರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ನರೇಶ್, ಹರೀಶ್, ಕಾಂತೇಶ್ ಪ್ರಭು. ಶಿವು ಮತ್ತಿತರರು ಉಸ್ಥಿತರಿದ್ದರು.
ಇದನ್ನೂ ಓದಿ: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ; ಕೆರೆಯ ತಳಭಾಗದಲ್ಲಿ ವರುಣಾ ದೇವರ ಮೂರ್ತಿ ದರ್ಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ