ರಾಶಿ ಫಲ: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ, ಆರೋಗ್ಯ ಗಮನಿಸಿ


Team Udayavani, Mar 29, 2023, 7:12 AM IST

1 wednsdy

ಮೇಷ: ಅಧಿಕ ಜನಸಂಪರ್ಕ. ಸಾಂಸಾರಿಕ ಸುಖದಲ್ಲಿ ತಲ್ಲೀನತೆ. ನಾನಾ ರೀತಿಯ ಮನೋರಂಜನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಸಮಯ. ದೀರ್ಘ‌ ಪ್ರಯಾಣ. ಪಾಲುಗಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ.

ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳಿವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರು ಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫ‌ಲತೆ.

ಮಿಥುನ: ಆರೋಗ್ಯ ಗಮನಿಸಿ. ಸಾಹಸ ಪ್ರವೃತ್ತಿ ಮಾಡದಿರಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ. ಅಧ್ಯಯನದಲ್ಲಿ ಆಸಕ್ತಿ. ದಾಂಪತ್ಯ ಸುಖಕರ. ಸಂದರ್ಭಕ್ಕೆ ಸರಿಯಾಗಿ ಪಾಲುಗಾರರ ಸಹಕಾರ ಲಭ್ಯ.

ಕರ್ಕ: ನಕಾರಾತ್ಮಕ ಚಿಂತನೆಗೆ ಆದ್ಯತೆ ನೀಡದಿರಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ಬಂಧು ಮಿತ್ರರಿಂದ ಸಹಕಾರ ಲಭಿಸುವುದು. ದಾಂಪತ್ಯ ಸುಖ ವೃದ್ಧಿ. ಕ್ಷಮಾಗುಣಕ್ಕೆ ಆದ್ಯತೆ ನೀಡುವುದರಿಂದ ಜನರಿಂದ ಪ್ರಶಂಸೆ.

ಸಿಂಹ: ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾದಾಯ ಲಭಿಸುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಜಾಣತನದ ಪ್ರದರ್ಶನದಿಂದ ಅತಿ ಸಫ‌ಲತೆ.

ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತಿನಲ್ಲಿ ಜವಾಬ್ದಾರಿ ಹೆಚ್ಚಾಗಿ ಕಂಡೀತು.

ತುಲಾ: ಮನೋರಂಜನೆಯಲ್ಲಿ ತಲ್ಲೀನತೆ. ಆಹಾರ ಸೇವನೆಯಲ್ಲಿ ಜಾಗ್ರತೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಪವಾದ ಬರದಂತೆ ಎಚ್ಚರಿಕೆ ವಹಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಆರ್ಥಿಕತೆಯಲ್ಲಿ ಪ್ರಗತಿ ತೋರುವುದು. ಸಾಂಸಾರಿಕ ಸುಖ ತೃಪ್ತಿದಾಯಕ.

ವೃಶ್ಚಿಕ: ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಕೀರ್ತಿ ಲಭಿಸಿದ್ದರಿಂದ ಮನಃತೃಪ್ತಿ. ಜನಮನ್ನಣೆ. ಸ್ಪಷ್ಟತೆಯ ನಡೆಯಿಂದ ಲಾಭ. ನಾಯಕತ್ವ ಗುಣ ವೃದ್ದಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅನಿರೀಕ್ಷಿತ ಸುಖ ವ್ಯವಸ್ಥೆಗಳು ಲಭಿಸುವುವು. ಪದವಿ ಪ್ರಾಪ್ತಿ. ಮಾನಸಿಕ ತೃಪ್ತಿ. ಯೋಚಿಸಿದಂತೆ ಕಾರ್ಯಗಳು ನಡೆಯುವುವು. ಗುರು ಹಿರಿಯರ ಮಾರ್ಗದರ್ಶನ ಲಾಭ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವುದು.

ಮಕರ: ಕೆಲಸ ಕಾರ್ಯಗಳಲ್ಲಿ ಯಶಸ್ಸು. ಗೌರವ ವೃದ್ಧಿ. ಜನಮನ್ನಣೆ ಲಭಿಸಿದ್ದರಿಂದ ಮನಃ ಸಂತೋಷ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅನುರಾಗ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಗುರು ಹಿರಿಯರ ನಿಮಿತ್ತ ಖರ್ಚುವೆಚ್ಚ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಕೆಲಸ ಕಾರ್ಯಗಳಲ್ಲಿ ಉತ್ತಮ ಬದಲಾವಣೆ ತೋರಿ ಬಂದಾವು. ಹೂಡಿಕೆಗಳಲ್ಲಿ ಆಸಕ್ತಿ. ಬಂಧು ಮಿತ್ರರ ಸಹಕಾರ. ಮಕ್ಕಳಿಂದ ಸಂತೋಷ ವಾರ್ತೆ ಕೇಳಿ ಬರುವುದು.

ಮೀನ: ಅಧಿಕ ಧನಸಂಪಾದನೆ. ಉದ್ಯೋಗದಲ್ಲಿ ಕೀರ್ತಿ ಅಭಿವೃದ್ಧಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಪ್ರೀತಿ ವೃದ್ಧಿ. ಹೂಡಿಕೆಗಳಲ್ಲಿ ಆಸಕ್ತಿ. ಆರೋಗ್ಯ ವೃದ್ಧಿ. ಜವಾಬ್ದಾರಿಯುತ ನಡೆಯಿಂದ ಪ್ರವೃತ್ತಿಯಲ್ಲಿ ಲಾಭ. ವಚನ ನೀಡುವಾಗ ಪೂರ್ವಪರ ತಿಳಿದು ನೀಡಿ. ಅನಗತ್ಯ ತೊಂದರೆಗೊಳಗಾಗದಿರಿ.

 

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.