ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ
Team Udayavani, Mar 29, 2023, 4:04 PM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ದೇವಾಲಯದ ಮಾರ್ಚ್ ತಿಂಗಳ ಸಂಗ್ರಹವಾಗಿರುವ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದ್ದು ಒಟ್ಟು 10,64,935 ರೂ ಗಳು ಸೇರಿ ವಿವಿಧ ದೇಶಗಳ 2 ವಿದೇಶಿ ನಾಣ್ಯಗಳು ಸಂಗ್ರಹವಾಗಿವೆ.ಕಳೆದ ತಿಂಗಳು ಹುಂಡಿಯಲ್ಲಿ 11,79,154 ರೂ.ಗಳು ಸಂಗ್ರಹವಾಗಿದ್ದವು.
ಹುಂಡಿ ಎಣಿಕೆ ಸಂದರ್ಭದಲ್ಲಿ ತಹಸೀಲ್ದಾರ್ ಮಂಜುನಾಥ ಹಿರೇಮಠ, ಶಿರಸ್ತೇದಾರಾದ ಆನಂತ ಜೋಶಿ, ಮಂಜುನಾಥ ನಂದನ್ ಮೈಬೂಬಅಲಿ, ಕೃಷ್ಣವೇಣಿ ಕಂದಾಯನಿರೀಕ್ಷಕರಾದ ಮಂಜುನಾಥ ಹಿರೇಮಠ ಹಾಗೂ ಮಹೇಶ್ ದಲಾಲ, ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಗುರುರಾಜ, ಶ್ರೀಕಂಠ, ಅನ್ನಪೂರ್ಣ, ಮಂಜುನಾಥ ಹಿರೇಮಠ ನಾಗರತ್ನ, ಪ್ರದಸ ಶಿವಕುಮಾರ, ಗಾಯತ್ರಿ,ಸೌಭಾಗ್ಯ, ಸೈಯದ್, ಶ್ರೀರಾಮ, ಮತ್ತು ಗ್ರಾಮ ಲೆಕ್ಕಾಧಿಕಾರಿಗಳಾದ,ಅಭಿಷೇಕ, ಪೂಜಾ, ಮಂಜುನಾಥ ದುಮ್ಮಾಡಿ, ದೇವಾಲಯದ ವ್ಯವಸ್ಥಾಪಕ ಎಂ.ವೆಂಕಟೇಶ ಹಾಗೂ ಸಿಬ್ಬಂದಿಗಳು,ಕರ್ನಾಟಕ ಗ್ರಾಮೀಣ ಬ್ಯಾಂಕ್, ರಾಜಶೇಖರ ಸುನಿಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ