ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ
Team Udayavani, Mar 30, 2023, 5:35 AM IST
ಪುತ್ತೂರು: ನಿಡ್ಪಳ್ಳಿ ಗ್ರಾಮದ ತಂಬುತಡ್ಕದಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಸಂಪ್ಯ ಪೊಲೀಸರು 6 ಮಂದಿಯನ್ನು ಬಂಧಿಸಿ ನಗದು ಮತ್ತು ಮೊಬೈಲ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ಅನಂತಾಡಿ ಗ್ರಾಮದ ಲೋಕೇಶ್ ಗೌಡ, ಆರ್ಲಪದವು ಭರಣ್ಯ ನಿವಾಸಿ ಹೇಮನಾಥ ಬಿ, ಕೌಡಿಚ್ಚಾರು ಗ್ರಾಮದ ಸಂತೋಷ, ದರ್ಬೆತ್ತಡ್ಕ ಕುರಿಂಜ ಸದಾನಂದ, ನಿಡ್ಪಳ್ಳಿ ಗೋಲಿತ್ತಡಿಯ ಉಮೇಶ್, ಸಾಲೆತ್ತೂರು ಸತೀಶ ಬಂಧಿತ ಆರೋಪಿಗಳು.
ಆರೋಪಿಗಳು ಅಕ್ರಮವಾಗಿ ಹಣವಿಟ್ಟು ಜೂಜಾಟ ಆಡುತ್ತಿದ್ದರು. ಮಾಹಿತಿ ಪಡೆದ ಸಂಪ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ಜೂಜಾಟಕ್ಕೆ ಬಳಸಿದ್ದ ಸೊತ್ತುಗಳನ್ನು ವಶಕ್ಕೆ ಪಡೆದು ರೂ. 35,710 ರೂ. ನಗದು ಮತ್ತು 6 ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ