ನೀತಿ ಸಂಹಿತೆ ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ; ವಂದಿತಾ ಶರ್ಮಾ


Team Udayavani, Mar 30, 2023, 6:27 AM IST

ನೀತಿ ಸಂಹಿತೆ ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ; ವಂದಿತಾ ಶರ್ಮಾ

ಬೆಂಗಳೂರು: ಚುನಾವಣೆ ಘೋಷಣೆಯಿಂದ ಜಾರಿಯಾದ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಪಡೆಯಬೇಕಿರುವ ತುರ್ತು ಪ್ರಸ್ತಾವನೆಗಳನ್ನು ಪರಿಶೀಲನಾ ಸಮಿತಿ ಮುಂದೆ ಮಂಡಿಸುವಂತೆ ವಿವಿಧ ಇಲಾಖೆಗಳಿಗೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ.

ಮಾದರಿ ನೀತಿ ಸಂಹಿತೆ ವಿನಾಯಿತಿಗೆ ಬೇಕಾದ ಪ್ರಸ್ತಾವನೆಗಳಿಗೆ ಚುನಾವಣ ಆಯೋಗದ ಅನುಮೋದನೆ ಕೋರಲು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿನ ಪರಿಶೀಲನಾ ಸಮಿತಿ ಮುಂದೆ ಮಂಡಿಸಬೇಕಾಗುತ್ತದೆ.

ಹಾಗಾಗಿ, ಆಯಾ ಇಲಾಖೆ/ ನಿಗಮ-ಮಂಡಳಿಗಳಿಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಪಡೆಯಬೇಕಿರುವ ತುರ್ತು ಪ್ರಸ್ತಾವನೆಗಳನ್ನು ಸೂಕ್ತ ಸಮರ್ಥನೆಗಳೊಂದಿಗೆ ಸಮಿತಿ ಮುಂದೆ ಮಂಡಿಸುವಂತೆ ವಂದಿತಾ ಶರ್ಮಾ ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

police crime

Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ

ವಿಧಾನ ಪರಿಷತ್‌ ಗೆಲ್ಲಲು ಕಾಂಗ್ರೆಸ್‌ ಸರ್ವ ತಂತ್ರ

Election; ವಿಧಾನ ಪರಿಷತ್‌ ಗೆಲ್ಲಲು ಕಾಂಗ್ರೆಸ್‌ ಸರ್ವ ತಂತ್ರ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

Hassan ಪೆನ್‌ಡ್ರೈವ್‌ ಪ್ರಕರಣದಲ್ಲಿ ಎ. ಮಂಜು ಹೆಸರು

Hassan ಪೆನ್‌ಡ್ರೈವ್‌ ಪ್ರಕರಣದಲ್ಲಿ ಎ. ಮಂಜು ಹೆಸರು

Pen Drive Case; ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಬಂಧನ

Pen Drive Case; ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಬಂಧನ

jairam 2

Rahul Gandhi ಜತೆಗೆ ಚರ್ಚಿಸಲು ಮೋದಿ ಧೈರ್ಯ ಮಾಡಿಲ್ಲ: ಜೈರಾಂ ರಮೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ

ವಿಧಾನ ಪರಿಷತ್‌ ಗೆಲ್ಲಲು ಕಾಂಗ್ರೆಸ್‌ ಸರ್ವ ತಂತ್ರ

Election; ವಿಧಾನ ಪರಿಷತ್‌ ಗೆಲ್ಲಲು ಕಾಂಗ್ರೆಸ್‌ ಸರ್ವ ತಂತ್ರ

CM Siddaramaiah ಸಂತ್ರಸ್ತೆಯ ದೂರಿನ ಮೇರೆಗೆ ದೇವರಾಜೇಗೌಡ ಸೆರೆ

CM Siddaramaiah ಸಂತ್ರಸ್ತೆಯ ದೂರಿನ ಮೇರೆಗೆ ದೇವರಾಜೇಗೌಡ ಸೆರೆ

Prajwal Revanna ಪ್ರಕರಣಕ್ಕೆ ಸಮರ್ಥನೆ ಇಲ್ಲ: ಬೊಮ್ಮಾಯಿ

Prajwal Revanna ಪ್ರಕರಣಕ್ಕೆ ಸಮರ್ಥನೆ ಇಲ್ಲ: ಬೊಮ್ಮಾಯಿ

R. Ashok ವಯಸ್ಸಿನ ಆಧಾರದಲ್ಲಿ ಟಿಕೆಟ್‌ ನೀಡುವ ನಿರ್ಧಾರ ಆಗಿಲ್ಲ

R. Ashok ವಯಸ್ಸಿನ ಆಧಾರದಲ್ಲಿ ಟಿಕೆಟ್‌ ನೀಡುವ ನಿರ್ಧಾರ ಆಗಿಲ್ಲ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

police crime

Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ

ವಿಧಾನ ಪರಿಷತ್‌ ಗೆಲ್ಲಲು ಕಾಂಗ್ರೆಸ್‌ ಸರ್ವ ತಂತ್ರ

Election; ವಿಧಾನ ಪರಿಷತ್‌ ಗೆಲ್ಲಲು ಕಾಂಗ್ರೆಸ್‌ ಸರ್ವ ತಂತ್ರ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

1-aw

Brazil ಭೀಕರ ಪ್ರವಾಹ: 136ಕ್ಕೂ ಹೆಚ್ಚು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.