ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.


Team Udayavani, Mar 30, 2023, 7:20 AM IST

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಉಡುಪಿ: ಜಿಲ್ಲಾದ್ಯಂತ ಚುನಾವಣೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯ 1,111 ಬೂತ್‌ಗಳಿಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಿದ್ದೇವೆ. ಕ್ಷೇತ್ರವಾರು ಚುನಾವಣಾಧಿಕಾರಿಗಳ ನಿಯೋಜನೆ ಮಾಡಿದ್ದೇವೆ. 10,29,678 ಮತ ದಾರರು ಜಿಲ್ಲೆಯಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದರು.

ಜಿಲ್ಲೆಯಲ್ಲಿ 17,927 ಯುವ ಮತದಾರರು 11,751 ಪಿಡಬ್ಲ್ಯುಡಿ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರ ಪಟ್ಟಿ ಸಿದ್ಧಪಡಿಸಿದ್ದೇವೆ. ಬೈಂದೂರಿನಲ್ಲಿ 5,865, ಕುಂದಾಪುರದಲ್ಲಿ 6,209, ಉಡುಪಿಯಲ್ಲಿ 7,827, ಕಾಪುವಿನಲ್ಲಿ 5,778 ಹಾಗೂ ಕಾರ್ಕಳದಲ್ಲಿ 5,589 ಮತದಾರರು ಸೇರಿದಂತೆ ಜಿಲ್ಲೆಯಲ್ಲಿ 31,286 ಮತದಾರರು 80 ವರ್ಷ ಮೇಲ್ಪಟ್ಟವರಾಗಿದ್ದಾರೆ. ಇವರಿಗೆ ಅಂಚೆ ಮತದಾನದ ವ್ಯವಸ್ಥೆಗೂ ಅವಕಾಶವಿದೆ. ಇದು ಕಡ್ಡಾಯವಲ್ಲ. ಮತದಾನದ ದಿನದಂದು ಮತಗಟ್ಟೆಗೆ ಬಂದು ಮತದಾನ ಮಾಡುವವರಿಗೂ ಅಗತ್ಯ ವ್ಯವಸ್ಥೆ ಕಲ್ಪಿಸಲಿದ್ದೇವೆ. ದಿವ್ಯಾಂಗರಿಗೂ ಅಗತ್ಯ ಸೌಲಭ್ಯ ಕಲ್ಪಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿಶೇಷ ನಿಗಾ
ಕಾರ್ಯಕ್ರಮ, ಸಭೆ ಸಮಾರಂಭಗಳ ಮೇಲೆ ವಿಶೇಷ ನಿಗಾ ವಹಿಸಲು 15 ವೀಡಿಯೋ ತಂಡ, 45 ಫ್ಲೈಯಿಂಗ್‌ ಸ್ವಾéಡ್‌, 17 ಸರ್ವೇಲೆನ್ಸ್‌ ಟೀಮ್‌, 92 ಸೆಕ್ಟರ್‌ ಆಫೀಸರ್‌ ಟೀಮ್‌, 5 ವೀಡಿಯೋ ವ್ಯೂವಿಂಗ್‌ ಟೀಮ್‌, 5 ಎಂಸಿಸಿ ನೋಡಲ್‌ ಆಫೀಸರ್‌ ಹಾಗೂ 5 ಖರ್ಚುವೆಚ್ಚ ಪರಿಶೀಲನ ತಂಡ ರಚನೆ ಮಾಡಲಾಗಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೇ ಅಕ್ಷಯ್‌ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ಉಪಸ್ಥಿತರಿದ್ದರು.

ಬ್ಯಾನರ್‌, ಕಟೌಟ್‌ಗೆ ಅನುಮತಿ ಇಲ್ಲ
ಉಡುಪಿ, ಮಾ. 29: ಚುನಾವಣೆ ನೀತಿ ಸಂಹಿತೆ ಜಾರಿಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಚಾರ, ಶುಭ ಕೋರುವ ಹಾಗೂ ಕಾರ್ಯಕ್ರಮಗಳ ಬಗೆಗಿನ ಬ್ಯಾನರ್‌, ಬಂಟಿಂಗ್ಸ್‌, ಕಟೌಟ್‌ ಅಳವಡಿಸಲು, ಭಿತ್ತಿಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು, ಗೋಡೆ ಬರಹ ಬರೆಯಲು ಸ್ಥಳಿಯಾಡಳಿತದಿಂದ ಅನುಮತಿ ನೀಡದಿರಲು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೇಲೂ ಕಣ್ಣು
ಸಾರ್ವಜನಿಕರಿಗೆ ನಿತ್ಯದ ಜೀವನಕ್ಕೆ ಯಾವುದೇ ಸಮಸ್ಯೆಯಾಗದಂತೆ ನೀತಿ ಸಂಹಿತೆ ಜಾರಿ ಮಾಡಲಾಗುವುದು. ಸಾಮಾಜಿಕ ಜಾಲತಾಣದ ಮೇಲೂ ವಿಶೇಷ ಕಣ್ಣಿಟ್ಟಿದ್ದೇವೆ. ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಯುಟ್ಯೂಬ್‌ ಚಾನಲ್‌ ಪ್ರಚಾರದ ಮೇಲೂ ಗಮನ ಹರಿಸಲಿದ್ದೇವೆ ಎಂದರು.

ಖಾಸಗಿ ಸಭೆ ಸಮಾರಂಭ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿರ್ಬಂಧ ಇಲ್ಲ. ಆದರೆ ಅಭ್ಯರ್ಥಿಗಳು ಖಾಸಗಿ, ಸಾರ್ವಜನಿಕ ಸಭೆ ಸಮಾರಂಭಗಳನ್ನು ತಮ್ಮ ಮತಪ್ರಚಾರಕ್ಕೆ ಬಳಸಿಕೊಂಡಾಗ ಅದರ ವೆಚ್ಚ ಅಭ್ಯರ್ಥಿ ವ್ಯಾಪ್ತಿಗೆ ಸೇರುತ್ತದೆ. ಮದುವೆ, ವೈಯಕ್ತಿಕ ಸಮಾರಂಭಗಳನ್ನು ಮನೆಗಳಲ್ಲಿ ಮಾಡಿಕೊಳ್ಳಲು ಯಾವುದೇ ಅಡ್ಡಿಯಿಲ್ಲ. ಸಾರ್ವಜನಿಕ ಸಮಾರಂಭಕ್ಕೆ ಅನುಮತಿ ಪಡೆಯಬೇಕಾಗುತ್ತದೆ ಎಂದು ಜಿ.ಪಂ. ಸಿಇಒ ಪ್ರಸನ್ನ ಎಚ್‌. ತಿಳಿಸಿದರು.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಯಕ್ಷಗಾನ, ಕೋಲ, ನೇಮೋತ್ಸವ ಇತ್ಯಾದಿಗಳ ಸಂಬಂಧ ಪರಿಶೀಲಿಸಿ ನಿರ್ಧರಿಸಲಾಗುವುದು.
-ಕೂರ್ಮಾರಾವ್‌ ಎಂ., ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.