ರಾಶಿ ಫಲ: ನಿರಂತರ ಧನಾರ್ಜನೆ, ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಪ್ರಗತಿ


Team Udayavani, Mar 30, 2023, 7:12 AM IST

1 thursday

ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ.

ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿ ಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಪ್ರಗತಿ. ಮಕ್ಕಳಿಂದ ಸಂತೋಷ. ದೂರ ಪ್ರಯಾಣ ಸಂಭವ.

ಕರ್ಕ: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಗುರುಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವ ಕಾಲ.

ಸಿಂಹ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲ. ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.

ತುಲಾ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿ ಗಳಿಗೆ ಸವಲತ್ತುಗಳ ಸೌಲಭ್ಯ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಆರ್ಥಿಕ ಸ್ಥಿತಿ ಪ್ರಗತಿ. ನೂತನ ಬಂಧುಮಿತ್ರರ ಸಮಾಗಮ.

ವೃಶ್ಚಿಕ: ಧೈರ್ಯ, ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ ಜನಮನ್ನಣೆ ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಧನಸಂಪತ್ತು ಪ್ರಾಪ್ತಿ. ಸಣ್ಣ ಪ್ರಯಾಣ. ಗುರುಹಿರಿಯರ ಆಶೀರ್ವಾದ ಸಹಾಯ ಲಭ್ಯ.

ಧನು: ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಉತ್ತಮ ಅಭಿವೃದ್ಧಿ ದಾಯಕ ಧನಾರ್ಜನೆ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ಅಧ್ಯಯನ ನಿರತರಿಗೆ ಅನುಕೂಲಕರ ಪರಿಸ್ಥಿತಿ. ಮನೆಯಲ್ಲಿ ಸಂತಸದ ವಾತಾವರಣ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಧನಾರ್ಜನೆಗೆ ಸಮವಾಗಿ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಲಾಭ. ಗೃಹೋಪಕರಣ ವಸ್ತುಗಳ ಸಂಗ್ರಹ. ಆರೋಗ್ಯ ವೃದ್ಧಿ. ದೇವತಾ ಸ್ಥಳ ಸಂದರ್ಶನ.

ಕುಂಭ: ನಿರಂತರ ಧನ ಸಂಚಯನ. ದೀರ್ಘ‌ ಪ್ರಯಾಣ. ಪರವೂರ ವ್ಯವಹಾರ ಗಳಲ್ಲಿ ಅಭಿವೃದ್ಧಿ ಪ್ರಗತಿ. ಸಂದರ್ಭೋಚಿತ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ವಾಗಿ ಸುಖ ತೃಪ್ತಿದಾಯಕ. ನೂತನ ಮಿತ್ರರ ಭೇಟಿ.

ಮೀನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ, ವಾಹನ ಕಟ್ಟಡಾದಿಗಳ ನಿಮಿತ್ತ ಧನವ್ಯಯ. ಪರವೂರ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನಮಾನ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಗುರುಹಿರಿಯರ ಆರೋಗ್ಯ ಗಮನಿಸಿ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.