ಮೈಸೂರು ಓಪನ್‌ ಟೆನಿಸ್‌: ಶಶಿಕುಮಾರ್‌, ಪ್ರಜ್ವಲ್‌, ಕರಣ್‌ ಕ್ವಾರ್ಟರ್‌ಗೆ


Team Udayavani, Mar 31, 2023, 5:13 AM IST

tennis

ಮೈಸೂರು: ಗುರುವಾರ ಮೈಸೂರು ಟೆನಿಸ್‌ ಕ್ಲಬ್‌ನಲ್ಲಿ ನಡೆದ ಮೈಸೂರು ಓಪನ್‌ ಟೆನಿಸ್‌ ಕೂಟದಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದರು. ಸಿಂಗಲ್ಸ್‌ನಲ್ಲಿ ಎಂ.ಶಶಿಕುಮಾರ್‌, ಕರಣ್‌ ಸಿಂಗ್‌, ಎಸ್‌.ಡಿ.ಪ್ರಜ್ವಲ್‌ ದೇವ್‌ ತಂತಮ್ಮ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಕ್ವಾರ್ಟರ್‌ ಫೈನಲ್‌ಗೇರಿದ್ದಾರೆ.

ಶಶಿಕುಮಾರ್‌ ಗುರುವಾರ ಎರಡು ಪಂದ್ಯಗಳಲ್ಲಿ ಆಡಬೇಕಾಯಿತು. ಮೊದಲ ಪಂದ್ಯ ಬುಧವಾರ ಸಂಜೆ ಮಳೆ ಕಾರಣಕ್ಕೆ ನಿಂತು ಹೋಗಿತ್ತು. ಆಗವರು 2-1ರಿಂದ ಮುನ್ನಡೆಯಲ್ಲಿದ್ದರು. ಗುರುವಾರ 6-3, 3-6, 6-3 ಸೆಟ್‌ಗಳಿಂದ ಗೆಲುವು ಸಾಧಿಸಿದರು. ನಂತರ ಪ್ರೀಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೆರ್ಬಿಯದ ಬೋರಿಸ್‌ ಬುಟುಲಿಜರನ್ನು 6-1, 6-2ರಿಂದ ಸೋಲಿಸಿದರು.

ಶ್ರೇಯಾಂಕರಹಿತ ಆಟಗಾರ ಕರಣ್‌ ಸಿಂಗ್‌, 7ನೇ ಶ್ರೇಯಾಂಕಿತ ಸಿದ್ಧಾರ್ಥ್ ರಾವತ್‌ರನ್ನು 7-6, 3-6, 6-4ರಿಂದ ಸೋಲಿಸಿ ಕ್ವಾರ್ಟರ್‌ಗೆ ಜಿಗಿದರು. ಮೈಸೂರಿನ ಪ್ರಜ್ವಲ್‌ ದೇವ್‌ ಅವರು ಸಹ ಆಟಗಾರ ವಿಷ್ಣುವರ್ಧನ್‌ರನ್ನು 6-4, 7-6ರಿಂದ ಸೋಲಿಸಿದರು. ಇವರೂ 8ರ ಘಟ್ಟಕ್ಕೆ ನುಗ್ಗಿದರು.

ಡಬಲ್ಸ್‌ನಲ್ಲಿ ಭಾರತದ ಬಿ.ರಿಥ್ವಿಕ್‌ ಚೌಧರಿ-ನಿಕಿ ಪೂಣಚ್ಚ ಸೆಮಿಫೈನಲ್‌ಗೇರಿದರು. ಈ ಜೋಡಿ ಭಾರತೀಯ-ಫ್ರೆಂಚ್‌ ಜೋಡಿಯಾದ ನಿತಿನ್‌ ಕುಮಾರ್‌ ಸಿನ್ಹಾ-ಫ್ಲಾರೆಂಟ್‌ ಬ್ಯಾಕ್ಸ್‌ರನ್ನು 6-3, 7-6ರಿಂದ ಮಣಿಸಿತು. ಇನ್ನೊಂದು ಪಂದ್ಯದಲ್ಲಿ ಪರೀಕ್ಷಿತ್‌ ಸೊಮಾನಿ-ಮನೀಷ್‌ ಸುರೇಶ್‌ ಕುಮಾರ್‌ ಗೆದ್ದು ಉಪಾಂತ್ಯಕ್ಕೇರಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.