ಅಭದ್ರತೆ ಇದ್ದೋರು ಬೇರೆಯವರನ್ನ ಕರೆಯುತ್ತಾರೆ: ಡಿಕೆಶಿಗೆ ಸುನಿಲ್ ಟಾಂಗ್
ಕಾಂಗ್ರೆಸ್ ನಲ್ಲಿ ಅಭದ್ರತೆ, ಅಸ್ತಿತ್ಚಕ್ಕಾಗಿ ಹೋರಾಟ....
Team Udayavani, Mar 31, 2023, 2:39 PM IST
ಶಿರಸಿ: ಅಭದ್ರತೆ ಇದ್ದೋರು ಬೇರೆಯವರನ್ನ ಕರೆಯುತ್ತಾರೆ. ಭದ್ರತೆ ಇದ್ದೋರು ಬೇರೆಯವರನ್ನ ಕರೆಯುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ, ಇಂಧನ ಸಚಿವ ಸುನೀಲ್ ಕುಮಾರ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿ ಶಾಸಕರನ್ನ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದತ್ತ ಸೆಳೆಯೋ ತಂತ್ರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲಿ ಭಾರಿ ದೊಡ್ಡ ಪ್ರಮಾಣದಲ್ಲಿ ಅಭದ್ರತೆ ಕಾಣುತ್ತಿದೆ. ಅದಕ್ಕೆ ಬೇರೆಯವರನ್ನ ಕರೆಯುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರು, ಎಂಎಲ್ಎ ಗಳು ಬೇರೆ ಬೇರೆ ಕಡೆ ಅಲೆದಾಡುತ್ತಿದ್ದಾರೆ. ಅವರ ಕ್ಷೇತ್ರದ ಹುಡುಕಾಟ ನಡೆಸುತ್ತಿದ್ದಾರೆ. ಎಷ್ಟು ದೊಡ್ಡ ಪ್ರಮಾಣದಲ್ಲಿ ಅಭದ್ರತೆ, ಅಸ್ತಿತ್ಚಕ್ಕಾಗಿ ಹೋರಾಟ ಎಲ್ಲವೂ ಅವರ ಪಾರ್ಟಿಯಲ್ಲೇ ನಡೆಯುತ್ತಿದೆ. ನಾವು ಖುಷಿಯಿಂದ ರಾಜ್ಯಾದ್ಯಂತ ಸಂಕಲ್ಪ ಯಾತ್ರೆಯನ್ನ ಮುಗಿಸಿದ್ದೇವೆ. ಅದರ ವಿಜಯ ಚುನಾವಣೆಯಲ್ಲೂ ಕಾಣಲಿದ್ದೇವೆ ಎಂದರು.
ಮುಂದಿನ ದಿನಗಳಲ್ಲಿ ಸಂಪೂರ್ಣ ಬಹು ಮತದದೊಂದಿಗೆ ಸರ್ಕಾರ ರಚನೆಗೆ ಚಿಂತನೆ ನಡೆಸಲಿದ್ದೇವೆ ಎಂದರು.ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ರಾಜೀನಾಮೆ ಸಂಗತಿ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ
Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ
Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ
Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ
MUST WATCH
ಹೊಸ ಸೇರ್ಪಡೆ
ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್ ಒಪ್ಪಂದ
Gujarat; ಗೇಮಿಂಗ್ ಸೆಂಟರ್ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್ ವಿಚಾರಣೆ
Qatar ವಿಮಾನ ಆಗಸದಲ್ಲಿ ಓಲಾಡಿ 12 ಮಂದಿಗೆ ಗಾಯ
Bird hit; ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್
Cyclone ಬಾಂಗ್ಲಾ ಕರಾವಳಿಗೆ ರೆಮಲ್; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ