369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌


Team Udayavani, Apr 1, 2023, 7:30 AM IST

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

ಮುಂಬೈ: ಮುಂಬೈ ಸೆಲೆಬ್ರಿಟಿಗಳ ಐಷಾರಾಮಿ ಜೀವನಕ್ಕೆ ಹೆಸರುವಾಸಿ. ದುಬಾರಿ ಬಂಗಲೆಗಳು, ಫ್ಲ್ಯಾಟ್‌ಗಳು, ನಗರೀಕರಣದಿಂದಲೇ ಸಾಕಷ್ಟು ಉದ್ಯಮಿಗಳು ಮುಂಬೈಗೆ ಮಾರುಹೋಗಿದ್ದಾರೆ. ಈಗ ಅಂಥದ್ದೇ ಮತ್ತೊಬ್ಬ ಉದ್ಯಮಿಯೊಬ್ಬರು ಮುಂಬೈನಲ್ಲಿರುವ ಭಾರತದ ಅತ್ಯಂತ ದುಬಾರಿ ಫ್ಲ್ಯಾಟ್‌ ಒಂದನ್ನು ಬರೋಬ್ಬರಿ 369 ಕೋಟಿ ರೂ.ಗಳಿಗೆ ಖರೀದಿಸಿದ್ದಾರೆ!

ಹೌದು, ವಾಣಿಜ್ಯೋದ್ಯಮಿ ಜೆ.ಪಿ.ತಪಾರಿಯಾ ಅವರ ಕುಟುಂಬ ದಕ್ಷಿಣ ಮುಂಬೈನ ಮಲಬಾರ್‌ ಹಿಲ್‌ನಲ್ಲಿರುವ ಲ್ಯಾವಿಷ್‌ ಅಪಾರ್ಟ್‌ಮೆಂಟ್‌ವೊಂದರ 26, 27, 28ನೇ ಮಹಡಿಗಳಷ್ಟನ್ನೂ ಸೇರಿಸಿ ನಿರ್ಮಿಸಲಾಗುತ್ತಿರುವ ಟ್ರಿಪ್ಲೆಕ್ಸ್‌ ಫ್ಲ್ಯಾಟ್‌ ಖರೀದಿಸಿದ್ದಾರೆ.

ಗವರ್ನರ್‌ ಎಸ್ಟೇಟ್‌ ಮುಂಭಾಗದಲ್ಲಿರುವ ವಾಕೇಶ್ವರ ರಸ್ತೆಯಲ್ಲಿರುವ ಈ ಅಪಾರ್ಟ್‌ಮೆಂಟ್‌ ಅರಬ್ಬಿಸಮುದ್ರದ ವ್ಯೂ ಹೊಂದಿದ್ದು, ಲೋಧಾ ಗ್ರೂಪ್‌ ಇದನ್ನು ನಿರ್ಮಿಸುತ್ತಿದೆ.

ಇನ್ನೂ ನಿರ್ಮಾಣ ಹಂತದಲ್ಲಿರುವಾಗಲೇ ತಪಾರಿಯಾ ಮೂರಂತಸ್ತಿನ ಫ್ಲ್ಯಾಟ್‌ ಖರೀದಿಸಿದ್ದಾರೆ. ವರದಿಗಳ ಪ್ರಕಾರ, ಭಾರತದ ಅತ್ಯಂತ ದುಬಾರಿ ಫ್ಲ್ಯಾಟ್‌ ಇದಾಗಿದ್ದು, ಪ್ರತಿ ಚದರ ಅಡಿಗೆ 1.36 ಲಕ್ಷ ರೂ. ಬೆಲೆ ಹೊಂದಿದೆ. ಫ್ಲ್ಯಾಟ್‌ನ ಒಟ್ಟು ವಿಸ್ತೀರ್ಣ 27,160 ಚದರ ಅಡಿ.ಇದಕ್ಕೂ ಮುನ್ನ ಟಫೊಸ್‌ ಮುಖ್ಯಸ್ಥರಾದ ಮಹದೇವ್‌ ಗೋಯೆಲ್‌ ಇದೇ ಮಲಬಾರ್‌ ಹಿಲ್‌ನ ಸಮುದ್ರಾಭಿಮಖವಾಗಿರುವ 9,546 ಚದರ ಅಡಿ ವ್ಯಾಪ್ತಿಯ ಫ್ಲ್ಯಾಟ್‌ ಅನ್ನು 121 ಕೋಟಿ ರೂ.ಗಳಿಗೆ ಖರೀದಿಸಿದ್ದರು. ಬಜಾಟ್‌ ಆಟೋ ಮುಖ್ಯಸ್ಥ ನೀರಜ್‌ ಬಜಾಜ್‌ ಅವರು ಮುಂಬೈನಲ್ಲಿ 252.5 ಕೋಟಿ ರೂ.ಗಳ ಟ್ರಿಪ್ಲೆಕ್ಸ್‌ ಪೆಂಟ್‌ಹೌಸ್‌ ಖರೀದಿಸಿದ್ದರು.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.