ಮೇ ಯಿಂದ 5 ಲಕ್ಷ ಬ್ಯಾರೆಲ್‌ ಕಚ್ಚಾ ತೈಲ ಉತ್ಪಾದನೆ ಇಳಿಕೆ


Team Udayavani, Apr 3, 2023, 7:50 AM IST

ಮೇ ನಿಂದ ಪ್ರತಿದಿನ 5 ಲಕ್ಷ ಬ್ಯಾರೆಲ್‌ ಕಚ್ಚಾ ತೈಲ ಉತ್ಪಾದನೆ ಇಳಿಕೆ

ದುಬೈ: ಮುಂದಿನ ತಿಂಗಳಿನಿಂದ ವರ್ಷಾಂತ್ಯದ ವರೆಗೆ ಪ್ರತಿ ದಿನ 5 ಲಕ್ಷ ಬ್ಯಾರೆಲ್‌ ಕಚ್ಚಾ ತೈಲ ಉತ್ಪಾದನೆ ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧರಿಸಿದೆ.

ಜಗತ್ತಿನ ಪ್ರಮುಖ ತೈಲೋತ್ಪಾದನೆ ಮಾಡುವ ಸೌದಿ ಅರೇಬಿಯಾದ ಈ ನಿರ್ಧಾರದಿಂದ ಬೆಲೆ ಏರಿಕೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸೌದಿ ಅರೇಬಿಯಾ ಮತ್ತು ಅಮೆರಿಕ ನಡುವಿನ ಬಾಂಧವ್ಯದಲ್ಲಿ ಕರಿ ನೆರಳು ಮೂಡಿರುವಂತೆಯೇ ಈ ನಿರ್ಧಾರ ಪ್ರಕಟವಾಗಿದೆ.

ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟ- ಒಪೆಕ್‌, ಒಕ್ಕೂಟದ ಸದಸ್ಯರಲ್ಲದೇ ಇರುವ ರಾಷ್ಟ್ರಗಳ ಜತೆಗೆ ಈ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಸೌದಿ ಅರೇಬಿಯಾದ ಇಂಧನ ಸಚಿವಾಲಯ ಭಾನುವಾರ ಈ ಘೋಷಣೆ ಮಾಡಿದೆ.

ಯುಎಇ ಪ್ರತಿ ದಿನ 1.44 ಲಕ್ಷ ಬ್ಯಾರೆಲ್‌, ಕುವೈತ್‌1.28 ಲಕ್ಷ ಬ್ಯಾರೆಲ್‌, ಇರಾಕ್‌ 2.11 ಲಕ್ಷ ಬ್ಯಾರೆಲ್‌, ಒಮನ್‌ 40 ಸಾವಿರ, ಅಲ್ಜೀರಿಯಾ ಪ್ರತಿ ದಿನ 48 ಸಾವಿರ ಬ್ಯಾರೆಲ್‌ ಕಚ್ಚಾ ತೈಲ ಉತ್ಪಾದನೆ ಇಳಿಕೆ ಮಾಡಲಿವೆ. ರಷ್ಯಾ ಮತ್ತು ಉಕ್ರೇನ್‌ ನಡುವಿನ ಸಂಗ್ರಾಮದಿಂದ ಜಗತ್ತಿನಾದ್ಯಂತ ಉಂಟಾಗಿರುವ ಹಣದುಬ್ಬರ ಸಮಸ್ಯೆ ನಡುವೆಯೇ ಈ ಘೋಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nayi

US: ಶ್ವಾನಗಳಿಗಾಗಿ ವಿಶ್ವದ ಮೊದಲ ವಿಮಾನ ಹಾರಾಟ ಆರಂಭ

1-isrel

Israel ಮೇಲೆ ಹಮಾಸ್‌ ಬೃಹತ್‌ ಕ್ಷಿಪಣಿಗಳ ದಾಳಿ!; ಪರಿಸ್ಥಿತಿ ಕೈಮೀರುವ ಸಾಧ್ಯತೆ

1-jedda

India ಹಜ್‌ ಯಾತ್ರಿಗಳಿಗೆ ಹೈಸ್ಪೀಡ್‌ ರೈಲು ಸೇವೆ ಆರಂಭ

1-murthy-aliya

UK 78 ಸಂಸದರ ರಾಜೀನಾಮೆ: ಪಿಎಂ ರಿಷಿ ಸುನಕ್‌ಗೆ ಹಿನ್ನಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.