Korategere Shree Anjaneyaswamy Temple: ಬಾಗಿಲು ತೆರೆದ ಶ್ರೀ ಆಂಜನೇಯಸ್ವಾಮಿ ದೇವಾಲಯ

ಪೂಜೆ ಸಲ್ಲಿಸಲು ಬೇರೋಬ್ಬರಿಗೆ ಅವಕಾಶ: ದೊಡ್ಡಕಾಯಪ್ಪ ದೇಗುಲದ ವಿವಾದ ಅಂತ್ಯ

Team Udayavani, Apr 5, 2023, 5:57 PM IST

korate

ಕೊರಟಗೆರೆ:ಆರ್ಚಕರ ನೇಮಕ ವಿವಾದದ ಹಿನ್ನಲೆಯಲ್ಲಿ ಕೊರಟಗೆರ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಆರ್ಚಕ ಶ್ರೀನಿವಾಸ ಮೂರ್ತಿ ಹಾಕಿದ್ದ ಬೀಗವನ್ನು ತಾಲೂಕು ಆಡಳಿತ ತೆರವುಗೊಳಿಸಿದೆ.

ದೊಡ್ಡಕಾಯಪ್ಪ ಎಂದೇ ಪ್ರಸಿದ್ದಿ ಪಡೆದಿರುವ ಆಂಜನೇಯಸ್ವಾಮಿ ದೇವಾಲಯಕ್ಕೆ ಪ್ರತ್ಯೇಕ ಬೀಗ ಹಾಕಿದ್ದರಿಂದ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವೈಷಮ್ಯಕ್ಕೆ ಕಾರಣವಾಗಿತ್ತು.ಮೂರು ದಿನದ ಹಿಂದೆಯೇ ಕುರಂಕೋಟೆ ಶ್ರೀಆಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲು ಹಾಕಿಕೊಂಡು ಕಾಣೆಯಾಗಿದ್ದ ಆರ್ಚಕ ಶ್ರೀನಿವಾಸ ಮೂರ್ತಿ ಮಂಗಳವಾರ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದು ಅಧಿಕಾರಿಗಳ ಸೂಚನೆಯಂತೆ ದೇವಾಲಯದ ಬಾಗಿಲು ತೆರೆದಿದ್ದಾರೆ.
ದೇವಾಲಯದ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರ ಚರ್ಚಿಸಿ ಪಂಚಾಯತಿ ನಡೆಸಿದ್ದು ಬೆರೋಬ್ಬರನ್ನು ಆರ್ಚಕರನ್ನಾಗಿ ನೇಮಿಸಿ ದಿನ‌ನಿತ್ಯ ಪೂಜೆ‌ ನಡೆಸುವಂತೆ ಸೂಚಿಸಿದರು.

ಗ್ರಾಮದಲ್ಲಿ ಗಲಾಟೆಗೆ ಕಾರಣವಾಗಬಾರದೆಂದು ತಹಸೀಲ್ದಾರ್ ಮುನಿಶಾಮಿರೆಡ್ಡಿ ಜೂಡ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ವಿವಾದ ಬಗೆಹರಿಸಿಕೊಳ್ಳಿವಂತೆ ಸ್ಥಳೀಯರಿಗೆ ಅವಕಾಶ ನೀಡಿ ತೆರಳಿದ್ದರು.

ಏನಿದು ದೇವಾಲಯ ವಿವಾದ?
ಪ್ರತಿ ವರ್ಷದಂತೆ ಶ್ರೀ ರಾಮ‌ನವಮಿ ಹಬ್ಬದ‌ ನಂತರ ಆರ್ಚಕರ ಬದಲಾವಣೆ ಊರಿನಲ್ಲಿ ವಾಡಿಕೆಯಾಗಿದ್ದು ಆದರಂತೆ ಆರ್ಚಕ ಶ್ರೀನಿವಾಸ ಮೂರ್ತಿ ಅವರನ್ನು ಬದಲಾಯಿಸಿ ವೆಂಕಟೇಶ ಮೂರ್ತಿಯವರನ್ನು‌ ನೇಮಿಸಲಾಗಿತ್ತು.ಪೂಜೆ ಉಸ್ತುವಾರಿಯನ್ನು ಬಿಟ್ಟುಕೊಡಬೇಕಿದ್ದ ಶ್ರೀನಿವಾಸ ಮೂರ್ತಿ ದೇವಸ್ಥಾನಕ್ಕೆ ಬೀಗ ಹಾಕಿಕೊಂಡು ಯಾರ ಸಂಪರ್ಕಕ್ಕೂ ಸಿಗದೆ ಮೂರು ದಿನಗಳಿಂದ ಕಾಣೆಯಾಗಿದ್ದರು. ಗ್ರಾಮಸ್ಥರು ತಹಸೀಲ್ದಾರ್ ದೂರು ನೀಡಿದ ಕೂಡಲೇ ಮಂಗಳವಾರ ಶ್ರೀನಿವಾಸ ಮೂರ್ತಿ ಗ್ರಾಮಕ್ಕೆ ಆಗಮಿಸಿ ದೇಗುಲದ ಬಾಗಿಲು ತೆಗೆದಿದ್ದಾರೆ.ಆರ್ಚಕ ವೆಂಕಟೇಶ ಮೂರ್ತಿ ಯವರು ಪೂಜೆ ಮುಂದುವರಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದು ವಿವಾದ ಸದ್ಯಕ್ಕೆ ಬಗೆಹರಿದಿದೆ.

ಇದನ್ನೂ ಓದಿಜೈನ ಮಠದಲ್ಲಿ 2622ನೇ ಮಹಾವೀರ ಜಯಂತಿ

ದೇವಸ್ಥಾನಕ್ಕೆ‌ಆರ್ಚಕ ಬೀಗ ಹಾಕಿದ್ದರಿಂದ ಭಕ್ತರು ಬಾಗಿಲಿನಲ್ಲಿಯೇ ಪೂಜೆ ಸಲ್ಲಿಸುತ್ತಿದ್ದರು.ವಿವಾದದ ಬಗ್ಗೆ ಮೇಲಾಧಿಕಾರಿಗಳ ಸೂಚನೆಯಂತೆ ಸ್ಥಳೀಯರೇ ತೀರ್ಮಾನ ತೆಗೆದು ಮಾಡಿಕೊಂಡು ಬಗೆಹರಿಸಿಕೊಳ್ಳಲಾಗಿದೆ. ನೂತನ ಅರ್ಚಕ ವೆಂಕಟೇಶ್ ‌ಮೂರ್ತಿ ದೇವಾಲಯದ ಪೂಜೆಯನ್ನು ಮುಂದುವರಿಸಿಕೊಂಡು ಹೋಗಲು ಸೂಚಿಸಲಾಗಿದೆ.
ಎ.ಜೆ.ರಾಜು, ಉಪ ತಹಸೀಲ್ದಾರ್ ಚನ್ನರಾಯನದುರ್ಗ ಹೋಬಳಿ ಕೊರಟಗೆರೆ.

ದೇವಸ್ಥಾನಕ್ಕೆ ಬೀಗ ಹಾಕಿ‌ ಕಾಣೆಯಾಗಿದ್ದಆರ್ಚಕ ‌ಶ್ರೀನಿವಾಸ ಮೂರ್ತಿಯ ಮೇಲೆ ಶಿಸ್ತು ಕ್ರಮಕ್ಕಾಗಿ ಎ.ಸಿಯವರಿಗೆ ಲಿಖಿತವಾಗಿ ಪತ್ರ ಬರೆದಿದ್ದೇನೆ.ಅಲ್ಲಿಂದ ಏನೂ ಬರುತ್ತೂ ಅದರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಸರದಿ ಪ್ರಕಾರ ಯಾರಿಗಿತ್ತೂ ಅವರಿಗೆ ಹಸ್ತಾಂತರ ಮಾಡಲಾಗಿದೆ.ಆರ್ಚಕ ವೆಂಕಟೇಶ ಮೂರ್ತಿ ಯನ್ನು‌ ನೆಮಿಸಲಾಗಿದ್ದು ಎಂದಿನಂತೆ ಪೂಜಾ ಕಾರ್ಯಗಳು ನಡೆಯುತ್ತಿವೆ.

ಮುನಿಶಾಮಿರೆಡ್ಡಿ, ತಹಸೀಲ್ದಾರ್ .ಕೊರಟಗೆರೆ

ಟಾಪ್ ನ್ಯೂಸ್

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Pavagada: ಕಾರು ಅಪಘಾತ; ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

JDS-BJP ಮೈತ್ರಿ ಸ್ಪರ್ಧಿಗಳು ಪ್ರಜ್ವಲ್‌ ಫೋಟೋ ಹಾಕಿಕೊಂಡು ಮತ ಕೇಳಲಿ: ಬಾಬು

JDS-BJP ಮೈತ್ರಿ ಸ್ಪರ್ಧಿಗಳು ಪ್ರಜ್ವಲ್‌ ಫೋಟೋ ಹಾಕಿಕೊಂಡು ಮತ ಕೇಳಲಿ: ಬಾಬು

7-tumkur

SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ

5-koratagere

Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.