ದೆಹಲಿ ಕಾಂಗ್ರೆಸ್ ಕಚೇರಿ ತಂಡದಿಂದ ಸ್ಥಳ ಪರಿಶೀಲನೆ
Team Udayavani, Apr 6, 2023, 5:00 AM IST
ಕೋಲಾರ: ಸತ್ಯಮೇವ ಜಯತೆ ಘೋಷಣೆಯಡಿ ಎ.10ರಂದು ಕೋಲಾರ ಹೊರವಲಯದ ಟಮಕದಲ್ಲಿ ನಡೆಯಲಿರುವ ಜೈ ಭಾರತ್ ಸಮಾವೇಶದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ಗಾಂಧಿ ಅವರ ದೆಹಲಿ ಕಚೇರಿಯ ಸಿಬ್ಬಂದಿ ಶುಶಾಂತ್ ನೇತೃತ್ವದ ತಂಡ ಸಿದ್ಧತೆಗಳನ್ನು ಪರಿಶೀಲಿಸಿ, ಸ್ಥಳ ವೀಕ್ಷಣೆ ನಡೆಸಿತು.
ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಷ್ಟ್ರ ಮಟ್ಟದ ಐತಿಹಾಸಿಕ ಸಮಾವೇಶವನ್ನು ಏ.10ರಂದು ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಳಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. 11.30ಕ್ಕೆ ರಾಹುಲ್ಗಾಂಧಿ ಆಗಮಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಚುನಾವಣೆ ಬಂದಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿರುವ ಬಗ್ಗೆ ವರದಿ ಬಂದಿದೆ. ಅದಕ್ಕಾಗಿ ಬಿಜೆಪಿಯವರು ಭ್ರಮನಿರಸರಾಗಿದ್ದು, ಸೋಲಿನ ಭೀತಿ ಕಾಡುತ್ತಿದೆ. ರಾಹುಲ್ ಗಾಂಧಿ ಬರುವುದನ್ನು ತಡೆಯುವುದಕ್ಕೂ ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ