Daily horoscope: ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ, ಹೆಚ್ಚಿದ ಧನಾರ್ಜನೆ


Team Udayavani, Apr 6, 2023, 7:38 AM IST

Daily horoscope: ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ, ಹೆಚ್ಚಿದ ಧನಾರ್ಜನೆ

ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿ. ಭಾಗ್ಯವೃದ್ಧಿ. ದೂರ ಪ್ರಯಾಣ. ಗುರುಹಿರಿಯರ ಪ್ರೋತ್ಸಾಹದಿಂದ ಪ್ರಗತಿ. ದೈರ್ಯ ಪರಾಕ್ರಮ ಪ್ರದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃ ಸಂತೋಷ.

ವೃಷಭ: ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ನೂತನ ಮಿತ್ರರ ಭೇಟಿ. ಅನಿರೀಕ್ಷಿತ ಧನಾಗಮನ. ಗೃಹದಲ್ಲಿ ಸಂತೋಷದ ವಾತಾವರಣ. ಆಸ್ತಿ ಸಂಗ್ರಹಿಸುವಿಕೆಯಲ್ಲಿ ಹೆಚ್ಚಿದ ಆಸಕ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ.

ಮಿಥುನ: ಜವಾಬ್ದಾರಿಯುತ ಕೆಲಸ ನಿರ್ವಹಣೆಯಿಂದ ಜನಮನ್ನಣೆ. ಗೌರವ ಆದರತೆ ಲಭ್ಯ. ಸ್ವತ್ಛತೆ ಪಾರದರ್ಶಕತೆ ಆದ್ಯತೆ. ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ನೇತೃತ್ವ.

ಕರ್ಕ: ಹೆಚ್ಚಿದ ಸ್ಥಾನ ಗೌರವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ ಅಭಿವೃದ್ಧಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ಹೆಚ್ಚಿದ ಧನಾರ್ಜನೆ.

ಸಿಂಹ: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಸ್ಥಾನ ಗೌರವಾದಿ ಪ್ರಾಪ್ತಿ. ಮಾತಿನಲ್ಲಿ ಜಾಗರೂಕರಾಗಿ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಹಣಕಾಸಿನ ಒತ್ತಡ ಎದುರಾದೀತು. ಮಿತ್ರರ ಸಹಾಯ ಸಹಕಾರ ಲಭ್ಯ. ಗುರುಹಿರಿಯರ ಆಶೀರ್ವಾದದಿಂದ ಪ್ರಗತಿ.

ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟದ್ರವ್ಯ ಲಭಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಹಕಾರ. ಆರ್ಥಿಕ ವೃದ್ಧಿ.

ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ ದೀರ್ಘ‌ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.

ಧನು: ನಿರೀಕ್ಷಿತ ಸ್ಥಾನ ಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಯಾವುದೇ ಕೊರತೆಯಾಗದು

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಪರಿಶ್ರಮ ಹಾಗೂ ಸಫ‌ಲತೆ. ವಿದ್ಯಾರ್ಥಿಗಳಿಗೆ ಸುವಾರ್ತೆ.

ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರಪ್ರಯಾಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆಯಿಂದ ಪ್ರಗತಿ.

ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಕದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ವಹಿಸದಿರಿ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.