Congress ವಿಶ್ವಾಸ ದ್ರೋಹ ಮಾಡಿದೆ,ದತ್ತಾ ಮರಳಿ ಬಂದರೆ ಸ್ವಾಗತಿಸುತ್ತೇವೆ: JDS ಅಭ್ಯರ್ಥಿ
Team Udayavani, Apr 6, 2023, 5:58 PM IST
ಚಿಕ್ಕಮಗಳೂರು : ಕಾಂಗ್ರೆಸ್ ವೈ.ಎಸ್.ವಿ ದತ್ತಾ ಅವರಿಗೆ ವಿಶ್ವಾಸ ದ್ರೋಹ ಮಾಡಿದ್ದು, ಅವರು ಮತ್ತೆ ಜೆಡಿಎಸ್ ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯ್ ಹೇಳಿಕೆ ನೀಡಿದ್ದಾರೆ.
ದತ್ತ ಅವರಿಗೆ ಟಿಕೆಟ್ ನೀಡದಿರುವ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಧನಂಜಯ್, ದತ್ತಾ ಅವರಿಗೆ ಕಾಂಗ್ರೆಸ್ ಗೆ ಹೋಗಿ ಅವಮಾನವಾಗಿದೆ. ಜೆಡಿಎಸ್ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ನಂಬಿಕೆ ಇದೆ. ಅವರು ಮರಳಿ ಬಂದರೆ ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ಲಾಭವಾಗುತ್ತದೆ ಎಂದು ನೇರವಾಗಿ ಜೆಡಿಎಸ್ ಗೆ ಆಹ್ವಾನ ನೀಡಿದರು. ಕಾಂಗ್ರೆಸ್ ಪಕ್ಷ ಬಿ ಟೀಂ ಆಫ್ ಬಿಜೆಪಿ ಎಂದು ಧನಂಜಯ್ ಹೇಳಿದರು.
ದತ್ತಾ ಅವರಿಗೆ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಅವರ ಬದಲಿಗೆ ಆನಂದ್ ಕೆ.ಎಸ್ ಅವರಿಗೆ ಟಿಕೆಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ