ಕಿಷ್ಕಿಂಧಾ ಅಂಜನಾದ್ರಿ ದೇಗುಲಕ್ಕೆ 225kg ತೂಕದ ಬೃಹತ್ ಘಂಟೆ ವಿತರಣೆ
Team Udayavani, Apr 6, 2023, 8:23 PM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದ ದೇಗುಲಕ್ಕೆ ಶ್ರೀ ಕೃಷ್ಣ ಜನ್ಮಭೂಮಿ ಮಥುರಾ ಸಾಧುಸಂತರ ಟ್ರಸ್ಟ್ ವತಿಯಿಂದ 225 ಕೆಜಿ ತೂಕದ ಘಂಟೆಯನ್ನು ದೇಣಿಗೆಯಾಗಿ ನೀಡಲಾಯಿತು.
ಕಳೆದ ಬಾರಿ 201 ಕೆಜಿ ತೂಕದ ಘಂಟೆಯನ್ನು ದೇಣಿಗೆಯಾಗಿ ವಿತರಿಸಲಾಗಿತ್ತು. ಅದು ಒಂದು ಕಡೆ ಒಡೆದುಹೋಗಿದ್ದರಿಂದ ಅದನ್ನು ಬಳಸಲು ಧಾರ್ಮಿಕವಾಗಿ ಬರುವುದಿಲ್ಲ. ಇದನ್ನು ಗಮನಿಸಿದ ಮಥುರಾ ಸಾಧುಸಂತರ ಟ್ರಸ್ಟ್ ನವರು ಪುನಃ ಸಾಧುಸಂತರು ಗುರುವಾರ 225 ಕೆಜಿ ತೂಕದ ದೊಡ್ಡ ಘಂಟೆಯನ್ನು ದೇಣಿಗೆಯಾಗಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್
Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್