Daily Horoscope:ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ


Team Udayavani, Apr 7, 2023, 6:50 AM IST

Daily-horoscope

ಮೇಷ
ಅಧಿಕ ಹಠ ಮಾಡದೇ ಸಹನೆ ಪರಸ್ಪರ ಸಹಕಾರದಿಂದ ಕಾರ್ಯ ಪ್ರವೃತ್ತರಾದರೆ ಯಶಸ್ಸು ಲಭಿಸಲಿದೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ಪ್ರಾಮಾಣಿಕತೆಯ ಪ್ರದರ್ಶನದಿಂದ ಪ್ರೋತ್ಸಾಹ.

ವೃಷಭ
ಆರೋಗ್ಯ ಸುದೃಢ. ಗೌರವ ಸ್ಥಾನ ಮಾನಾಧಿಗಳ ವೃದ್ಧಿ. ಜನಮನ್ನಣೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ದೀರ್ಘ‌ ಪ್ರಯಾಣ. ದೇಶ ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ. ಬಂಧುಮಿತ್ರರ ಭೇಟಿಯಿಂದ ಮಾನಸಿಕ ನೆಮ್ಮದಿ.

ಮಿಥುನ
ಸಂಶೋಧಕರಿಗೆ, ಆಳವಾದ ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ದಿನ. ಆರೋಗ್ಯದ ಬಗ್ಗೆ ಗಮನಹರಿಸಿ. ಅತೀ ದೇಹಾಯಾಸ ಸಂಭವ. ದೂರದ ಮಿತ್ರರ ಭೇಟಿ. ಗುರುಹಿರಿಯರ ಮಾರ್ಗದರ್ಶನದ ಲಾಭ.

ಕಟಕ
ಪಾರದರ್ಶಕತೆ ಸ್ಪಷ್ಟತೆಯೊಂದಿಗೆ ವ್ಯವಹರಿಸಿ. ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ದೊರಕಲಿದೆ. ಮಾತೃಸಮಾನರಿಂದ ಪ್ರೋತ್ಸಾಹ ಸಹಾಯ ಲಭ್ಯ.

ಸಿಂಹ
ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಸಾರ ಸೇವನೆಯಲ್ಲಿ ಮುಂಜಾಗ್ರತೆ ವಹಿಸಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಾಂಸಾರಿಕವಾಗಿ ನೆಮ್ಮದಿ ದಿನ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಕನ್ಯಾ
ಆರೋಗ್ಯ ವೃದ್ಧಿ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ಮಕ್ಕಳಿಂದ ಸಂತೋಷದ ವಾರ್ತೆ. ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ.

ತುಲಾ
ಪರಸ್ತ್ರೀ ಪುರುಷರಿಂದ ಸಹಾಯ. ಕೆಲಸ ಕಾರ್ಯಗಳಲ್ಲಿ ಚುರುಕುತನ ಬುದ್ಧಿವಂತಿಕೆ ಯಿಂದ ಹೂಡಿದ ಪ್ರವೃತ್ತಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಮನೋರಂಜನೆ ಸಂಭ್ರಮ. ಸೌಂದರ್ಯ ಪದಾರ್ಥಗಳ ಖರೀದಿ.

ವೃಶ್ಚಿಕ
ದೂರ ಪ್ರಯಾಣ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ಮಿತ್ರರ ಸಹಕಾರ. ನಿರಂತರ ಧನ ಸಂಚಯನ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಮಾಜಿಕ ಸುಧಾರಣೆ ಕಾರ್ಯಗಳಲ್ಲಿ ಆಸಕ್ತಿ.

ಧನು
ಕೆಲಸ ಕಾರ್ಯಗಳಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸಫ‌ಲತೆ. ಕೀರ್ತಿ ಶ್ರೇಯಸ್ಸು ಲಭಿಸಿದ ಸಂತೋಷ. ಪರವೂರು, ಪರದೇಶದ ವ್ಯವಹಾರ ಗಳಲ್ಲಿ ನೆಮ್ಮದಿ. ಅನಿರೀಕ್ಷಿತ ಧನ ಲಾಭ. ಸಹೋದರ ಸಹೋದರಿಯ ಆಗಮನದಿಂದ ಸಂತಸ.

ಮಕರ
ಆರೋಗ್ಯ ಗಮನಿಸಿ. ಹೆಚ್ಚಿದ ದೈಹಿಕ ಶ್ರಮ. ಮಿತ್ರರಿಂದ ಸಹಾಯ. ಸೇವಕ ವರ್ಗ ದವರಿಂದ ಸಹಕಾರ. ಉದ್ಯೋಗದಲ್ಲಿ ಪ್ರಗತಿ. ಹಠ ಮಾಡದೇ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರೊಡನೆ ತಾಳ್ಮೆ , ಸಹನೆಯಿಂದ ವ್ಯವಹರಿಸಿ.

ಕುಂಭ
ವಿದ್ಯೆ ಅಧ್ಯಯನ ಸಂಬಂಧ ವಿಚಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಗೌರವಾದಿ ಪ್ರಾಪ್ತಿ. ಸಂದರ್ಭೋಚಿತವಾಗಿ ಪ್ರತಿಭೆ ಪ್ರದರ್ಶನ. ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಮೀನ
ದೂರ ಪ್ರಯಾಣ. ನೂತನ ಮಿತ್ರರ ಭೇಟಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಿತ್ರರಿಂದ ಉತ್ತಮ ಸಹಕಾರ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಕ್ಕಳಿಂದ ಸುವಾರ್ತೆ. ಬಂಧು-ಮಿತ್ರರೊಡನೆ ಉತ್ತಮ ಬಾಂಧವ್ಯ ಇರಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದಿರಿ. ದೇವತಾ ಸ್ಥಳ ಸಂದರ್ಶನ.

ಟಾಪ್ ನ್ಯೂಸ್

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.