ಕಿಡಿಗೇಡಿಗಳಿಂದ ಹಿಟಾಚಿ ಯಂತ್ರಕ್ಕೆ ಬೆಂಕಿ: ನಷ್ಟ
Team Udayavani, Apr 9, 2023, 5:20 AM IST
ಕಾರ್ಕಳ: ಕಲ್ಯಾ ಗ್ರಾಮದ ಜಾರ್ಕಳ ನಿವಾಸಿ ದಿನೇಶ್ ಶೆಟ್ಟಿ ಎಂಬರಿಗೆ ಸೇರಿದ ಹಿಟಾಚಿ ಯಂತ್ರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಹೊಸ ಕ್ರಷರ್ ಪ್ರಾರಂಬಿಸಲು ಸ್ಥಳ ಸಮತಟ್ಟು ಮಾಡುವ ಉದ್ದೇಶದಿಂದ ತನ್ನ ಮಾಲಿಕತ್ವದ ಟಾಟಾ ಹಿಟಾಚಿ ಯಂತ್ರವನ್ನು ತಂದು ನಿಲ್ಲಿಸಿದ್ದರು. ಎ. 7ರಂದು ಬೆಳಿಗ್ಗೆ 9 ಗಂಟೆಗೆ ಬಂದು ನೋಡಿದಾಗ ಯಾರೋ ಕಿಡಿಗೇಡಿಗಳು ಹಿಟಾಚಿ ಯಂತ್ರಕ್ಕೆ ಬೆಂಕಿ ಹಚ್ಚಿದ್ದು ಯಂತ್ರವು ಸುಟ್ಟು ಕರಕಲಾಗಿದೆ.
ಸುಮಾರು 15 ಲಕ್ಷ ರೂ. ನಷ್ಟ ಸಂಭವಿಸಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ
SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ
Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಗೆಲುವು
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ