ಐಷಾರಾಮಿ ಕಾರುಗಳ ಕಳವು: ಆರು ಮಂದಿ ಸೆರೆ


Team Udayavani, Apr 10, 2023, 2:30 PM IST

ಐಷಾರಾಮಿ ಕಾರುಗಳ ಕಳವು: ಆರು ಮಂದಿ ಸೆರೆ

ಬೆಂಗಳೂರು: ಇತ್ತೀಚೆಗೆ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಭೋಜೇಗೌಡರ ಕಾರಿನ ನಂಬರ್‌ ಪ್ಲೇಟ್‌ ಬಳಸಿ ಐಷಾ ರಾಮಿ ಕಾರು ಕಳವು ಮಾಡಿದ ಪ್ರಕರಣದ ತನಿಖೆ ಮುಂದು ವರಿಸಿರುವ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ಶಿವಾಜಿನಗರ ನಿವಾಸಿ ನಸೀಬ್‌(38), ಅಟ್ಟೂರು ಲೇ ಔಟ್‌ನ ಮಂಜುನಾಥ್‌(45), ಮೈಸೂರಿನ ಶಾಭಾಯ್‌ ಖಾನ್‌ (31), ಫ್ರೆಜರ್‌ಟೌನ್‌ ನಿವಾಸಿ ಸೈಯದ್‌ ರಿಯಾಝ್(34), ಬಾಗಲೂರು ನಿವಾಸಿ ಇಮ್ರಾನ್‌(34), ಸಾರಾಯಿ ಪಾಳ್ಯ ನಿವಾಸಿ ನಯಾಜ್‌ ಖಾನ್‌(32) ಬಂಧಿತರು. ಆರೋಪಿಗಳಿಂದ ಸುಮಾರು 3 ಕೋಟಿಗೂ ಅಧಿಕ ಮೌಲ್ಯದ ಎಂಟು ಐಷಾ ರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಮಂಜುನಾಥ್‌ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಹೇಳಿದರು. ಫೆ.22ರಂದು ದೂರುದಾರ ಮಾದೇಶ್‌ ಎಂಬ ವರು ಕ್ವೀನ್ಸ್‌ ರಸ್ತೆಯಲ್ಲಿ ಹೋಗುವಾಗ, ಸೆಕೆಂಡ್‌ ಹ್ಯಾಂಡ್‌ ಐ-ಕಾರು ಶೋರಂ ಮುಂದೆ ಪರಿಷತ್‌ ಸದಸ್ಯ ಭೋಜೇಗೌಡ ಬಳಸುವ ಕಾರಿನ ನಂಬರ್‌ ಪ್ಲೇಟ್‌ (ಕೆಎ-18-ಝಡ್‌-5977) ಅಳವಡಿಸ ಲಾಗಿದ್ದ ಕಾರು ನಿಂತಿರುವು ದನ್ನು ಗಮನಿಸಿದ್ದಾರೆ. ತಕ್ಷಣ ಶೋರೂಂಗೆ ತೆರಳಿ ಕಾರಿನ ಬಗ್ಗೆ ವಿಚಾರಿಸಿದಾಗ, ಕಾರು ಮಾರಾಟ ಕ್ಕಿದೆ. ನಿಮಗೆ ಬೇಕಿತ್ತಾ? ಟೆಸ್ಟ್‌ ಡ್ರೈವ್‌ ಮಾಡಿ ನೋಡುವಿರಾ? ಎಂದು ಶೋರೂಂ ಸಿಬ್ಬಂದಿ ಕೇಳಿದ್ದಾರೆ. ಅದರಿಂದ ಮತ್ತಷ್ಟು ಅನುಮಾನ ಗೊಂಡು ಕಾರಿನ ದಾಖಲಾತಿಗಳನ್ನು ಪರಿಶೀಲಿಸಿದಾಗ ಆರ್‌.ಸಿ ಕಾರ್ಡ್‌ ಭೋಜೇಗೌಡರ ಹೆಸರಿನಲ್ಲಿರುವುದು ಪತ್ತೆಯಾಗಿದೆ. ಕೂ

ಡಲೇ ಭೋಜೇಗೌಡರಿಗೆ ಕರೆ ಮಾಡಿದ್ದ ಮಾದೇಶ್‌, ‘ಸರ್‌ ನಿಮ್ಮ ಕಾರ್‌ ಮಾರಾಟಕ್ಕೆ ಇಟ್ಟಿದ್ದಿರಾ’? ಎಂದು ಕೇಳಿದ್ದಾರೆ. ಅದಕ್ಕೆ ಬೋಜೇ ಗೌಡರು ಇಲ್ಲ, ಚಿಕ್ಕಮಗಳೂರಿನ ‘ನನ್ನ ಮನೆಯ ಬಳಿಯೇ ಕಾರು ಇದೆ’ ಎಂದಿದ್ದಾರೆ. ಶೋರೂಂನಲ್ಲಿ ನಿಮ್ಮ ಕಾರಿನ ನಂಬರ್‌ ಪ್ಲೇಟ್‌ ಅಳವಡಿಸಿಕೊಂಡಿರುವ ಮತ್ತೂಂದು ಕಾರು ಇದೆ ಎಂದು ತಿಳಿಸಿದ್ದಾರೆ.

ಬಳಿಕ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳ ಬೃಹತ್‌ ಜಾಲ ಬೆಳಕಿಗೆ ಬಂದಿದೆ.

ಅಲ್ಲದೆ, ಮನೆ ಮುಂದೆ ಅಥವಾ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಫಾರ್ಚೂನರ್‌, ಇನೋವಾ ಸೇರಿ ಐಷಾರಾಮಿ ಕಾರುಗಳನ್ನು ಗುರುತಿಸಿ ಕೆಲ ತಂತ್ರಜ್ಞಾನ ಬಳಸಿ ಲಾಕ್‌ ತೆರೆದು ಕಳವು ಮಾಡುತ್ತಿದ್ದರು. ಬಳಿಕ ಅವುಗಳಿಗೆ ನಕಲಿ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸು ತ್ತಿದ್ದರು. ಬಳಿಕ ಗ್ಯಾರೆಜ್‌ಗೆ ಕೊಂಡೊಯ್ದು ಎಂಜಿನ್‌ ಮತ್ತು ಚಾಸಿ ನಂಬರ್‌ ಬದಲಾಯಿಸಿ ಕೇರಳ, ಮಹಾ ರಾಷ್ಟ್ರ, ರಾಜಸ್ಥಾನ, ದೆಹಲಿ, ಪಂಜಾಬ್‌, ಆಂಧ್ರ ಪ್ರದೇಶ, ತೆಲಂಗಾಣ ಭಾಗದಲ್ಲಿ ಮಾರುತ್ತಿದ್ದರು. ಅದಕ್ಕೆ ಪೂರಕವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಈ ಕಾರುಗಳನ್ನು ಸೆಕೆಂಡ್‌ ಹ್ಯಾಂಡ್‌ ಶೋರೂ ಮ್‌ಗೆ ಮಾರುವ ಬದಲು, ಸೆಕೆಂಡ್‌ ಹ್ಯಾಂಡ್‌ ಡೀಲರ್‌ಗಳಿಗೆ ಮಾರುತ್ತಿದ್ದರು ಎಂಬುದು ಗೊತ್ತಾಗಿದೆ. ಇದೇ ಪ್ರಕರಣದಲ್ಲಿ ಮಂಜುನಾಥ್‌ ಸೇರಿ ಇಬ್ಬರನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸಗೌಡ, ಶೇಷಾದ್ರಿಪುರ ಉಪವಿಭಾಗದ ಎಸಿಪಿ ಚಂದನ್‌ ನೇತೃತ್ವದಲ್ಲಿ ಠಾಣಾಧಿಕಾರಿ ಶಿವಸ್ವಾಮಿ, ಪಿಎಸ್‌ಐ ಸಚಿನ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.