Lord Balaji: ತಿರುಪತಿ ತಿಮ್ಮಪ್ಪನಿಗೆ ಚಿನ್ನದ ಜರಿ ಸೀರೆ ಅರ್ಪಿಸಿದ ತೆಲಂಗಾಣದ ಭಕ್ತ
Team Udayavani, Apr 10, 2023, 7:51 PM IST
ಆಂಧ್ರಪ್ರದೇಶ: ದೇವರಿಗೆ ಹರಕೆ ರೂಪದಲ್ಲಿ ನಾನಾ ರೀತಿಯ ವಸ್ತುಗಳನ್ನು ನೀಡುವುದು ನೋಡಿದ್ದೇವೆ ಆದರೆ ತೆಲಂಗಾಣದ ಭಕ್ತರೊಬ್ಬರು ತಿರುಪತಿಯಲ್ಲಿರುವ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಗೆ ಮತ್ತು ತಿರುಚಾನೂರ್ ಶ್ರೀ ಪದ್ಮಾವತಿ ದೇವಿ ದೇಗುಲಕ್ಕೆ ಎರಡು ವಿಶಿಷ್ಟ ಸೀರೆಗಳನ್ನು ಸರ್ಮಪಿಸಿದ್ದಾರೆ. ಈ ಪೈಕಿ ಒಂದು ಸೀರೆ ಚಿನ್ನದ ಜರಿಯನ್ನು ಹೊಂದಿದೆ.
ತೆಲಂಗಾಣದ ಭಕ್ತರಾದ ನಲ್ಲ ವಿಜಯ್ ಅವರು ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ಕೆ ಎಸ್ ಜವಾಹರ್ ರೆಡ್ಡಿ ಅವರ ಮೂಲಕ ಸೀರೆಯನ್ನು ಭಾನುವಾರ ಪೀಠಾಧಿಪತಿಗಳಿಗೆ ಹಸ್ತಾಂತರಿಸಿದ್ದಾರೆ, ಅಂದಹಾಗೆ ಈ ಸೀರೆ ಬೆಂಕಿ ಪೊಟ್ಟಣದ ಒಳಗೆ ಮಡಚಿ ಇಡಬಹುದಾದ ಗಾತ್ರದಲ್ಲಿದೆಯಂತೆ.
“ತಿಮ್ಮಪ್ಪನಿಗೆ ಅರ್ಪಿಸಿದ ಸೀರೆಯ ಬೆಲೆ ಸುಮಾರು 45,000 ರೂಪಾಯಿಗಳಾಗಿದ್ದರೆ ಜೊತೆಗೆ ಪದ್ಮಾವತಿ ದೇವಿಗೆ ನೀಡಿರುವ ಸೀರೆಯಲ್ಲಿ 5 ಗ್ರಾಮ್ ಚಿನ್ನದ ಜರಿಯನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Amritpal Singh ಸಹಚರ ಪಾಪಲ್ಪ್ರೀತ್ ದಿಬ್ರುಗಢ್ ಜೈಲಿಗೆ ಸ್ಥಳಾಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ