Indian Currency; ಕತಾರ್ ನಲ್ಲಿ ಡಾಲರ್ ಬದಲು ರೂಪಾಯಿ ಬಳಸಿ ಶಾಪಿಂಗ್…ಮಿಕಾ ಸಿಂಗ್ ಟ್ವೀಟ್

ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದನ್ನು ಸ್ವಾಗತಿಸಿದ್ದಾರೆ.

Team Udayavani, Apr 13, 2023, 11:32 AM IST

Indian Currency; ಕತಾರ್ ನಲ್ಲಿ ಡಾಲರ್ ಬದಲು ರೂಪಾಯಿ ಬಳಸಿ ಶಾಪಿಂಗ್…ಮಿಕಾ ಸಿಂಗ್ ಟ್ವೀಟ್

ಕುವೈತ್: ಕತಾರ್ ನ ಐಶಾರಾಮಿ ಮಳಿಗೆಯಲ್ಲಿ ಡಾಲರ್ ನಂತೆ ಭಾರತೀಯ ಕರೆನ್ಸಿ ಬಳಸಿ ಶಾಪಿಂಗ್ ಮಾಡಿರುವುದಾಗಿ ಹಾಡುಗಾರ ಮಿಕಾ ಸಿಂಗ್ ಟ್ವೀಟ್ ಮಾಡಿದ್ದು, ಡಾಲರ್ ನಂತೆ ನಮ್ಮ ಭಾರತೀಯ ಹಣವನ್ನು ಬಳಸಿ ಶಾಪಿಂಗ್ ಮಾಡಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿಗೆ ಸೆಲ್ಯೂಟ್ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ

ಕತಾರ್ ವಿಮಾನ ನಿಲ್ದಾಣದಲ್ಲಿ ಡಾಲರ್ ನಂತೆ ರೂಪಾಯಿ ಬಳಸಿ ಶಾಪಿಂಗ್ ಮಾಡಿರುವ ವಿಚಾರದ ಬಗ್ಗೆ ಮಿಕಾ ಸಿಂಗ್ ಟ್ವೀಟ್ ಮಾಡಿದ್ದು, ಇದಕ್ಕೆ ಸಾವಿರಾರು ಬಳಕೆದಾರರು ಲೈಕ್ಸ್ ಮಾಡಿದ್ದು, ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದನ್ನು ಸ್ವಾಗತಿಸಿದ್ದಾರೆ.

“ಶುಭೋದಯ, ನನಗೆ ದೋಹಾ ವಿಮಾನ ನಿಲ್ದಾಣದಲ್ಲಿನ@LouisVuitton ಮಾಲ್ ನಲ್ಲಿ ಶಾಪಿಂಗ್ ಮಾಡುವಾಗ ಭಾರತೀಯ ರೂಪಾಯಿಗಳನ್ನು ಬಳಸಲು ತುಂಬಾ ಹೆಮ್ಮೆ ಎನಿಸಿರುವುದಾಗಿ” ಮಿಕಾ ಸಿಂಗ್ ಟ್ವೀಟ್ ನಲ್ಲಿ ತಿಳಿಸಿದ್ದರು.

ಕುವೈತ್ ನ ಶಾಪಿಂಗ್ ಮಾಲ್ ಮಾತ್ರವಲ್ಲ, ಯಾವುದೇ ರೆಸ್ಟೋರೆಂಟ್ ನಲ್ಲಿಯೂ ಕೂಡಾ ರೂಪಾಯಿಯನ್ನು ಬಳಸಬಹುದಾಗಿದೆ..ಇದು ಅದ್ಭುತವಾದ ವಿಷಯವಲ್ಲವೇ? ನಮ್ಮ ಹಣವನ್ನು ಡಾಲರ್ ನಂತೆ ಬಳಸಲು ಅನುವು ಮಾಡಿಕೊಟ್ಟ@PMNarendramodi ಸಾಬ್ ಗೆ ಧನ್ಯವಾದಗಳು ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಸಿಂಗ್ ಟ್ವೀಟ್ ಗೆ ಹಲವು ಬಳಕೆದಾರರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಭಾರತೀಯ ಕರೆನ್ಸಿ ಇನ್ನಷ್ಟು ಬಲಿಷ್ಠವಾಗಿದೆ ಎಂದು ಟ್ವೀಟ್ ಬಳಕೆದಾರರೊಬ್ಬರು ತಿಳಿಸಿದ್ದು, ಇದು ನವ ಭಾರತದ ಶಕ್ತಿ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.