ಮೊಜಾಂಬಿಕ್‌ನಲ್ಲಿ ‘Made In India’ ರೈಲಿನಲ್ಲಿ ಸವಾರಿ ಮಾಡಿದ ಸಚಿವ S Jaishankar


Team Udayavani, Apr 14, 2023, 12:32 PM IST

jaiಮೊಜಾಂಬಿಕ್‌ನಲ್ಲಿ ‘Made In India’ ರೈಲಿನಲ್ಲಿ ಸವಾರಿ ಮಾಡಿದ ಸಚಿವ S Jaishankarಮೊಜಾಂಬಿಕ್‌ನಲ್ಲಿ ‘Made In India’ ರೈಲಿನಲ್ಲಿ ಸವಾರಿ ಮಾಡಿದ ಸಚಿವ S Jaishankar

ಮಾಪುಟೊ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮೊಜಾಂಬಿಕಾ ರಾಜಧಾನಿಗೆ ಭೇಟಿ ನೀಡಿದ ಸಂದರ್ಭದಲ್ಲಿ  ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಸವಾರಿ ಮಾಡಿದರು.

ರೈಲು ಜಾಲಗಳಲ್ಲಿ ವಿದ್ಯುತ್ ಬಳಕೆ ಮತ್ತು ಜಲಮಾರ್ಗ ಸಂಪರ್ಕವನ್ನು ವಿಸ್ತರಿಸಲು ಸಹಾಯ ಮಾಡುವಲ್ಲಿ ಭಾರತದ ಪಾಲುದಾರಿಕೆಯ ಬಗ್ಗೆ ಮೊಜಾಂಬಿಕಾ ಸಾರಿಗೆ ಸಚಿವರೊಂದಿಗೆ ಚರ್ಚಿಸಿದರು.

ಶ್ರೀ ಜೈಶಂಕರ್ ಅವರು ಮೂರು ದಿನಗಳ ಭೇಟಿಗಾಗಿ ಗುರುವಾರ ಮೊಜಾಂಬಿಕ್‌ ನ ರಾಜಧಾನಿಗೆ ಆಗಮಿಸಿದರು ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ಆಫ್ರಿಕನ್ ದೇಶದ ಸಂಸತ್ತಿನ ಅಧ್ಯಕ್ಷರನ್ನು ಭೇಟಿ ಮಾಡಿದರು.

ಎಪ್ರಿಲ್ 13 ರಿಂದ 15 ರವರೆಗೆ ಮೊಜಾಂಬಿಕಾ ಭೇಟಿಯು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರೊಬ್ಬರು ಆ ದೇಶಕ್ಕೆ ನೀಡಿರುವ ಮೊದಲ ಭೇಟಿಯಾಗಿದೆ.

“ಮೊಜಾಂಬಿಕನ್ ಸಾರಿಗೆ ಮತ್ತು ಸಂವಹನ ಸಚಿವ ಮತ್ತು ಮೊಜಾಂಬಿಕನ್ ಬಂದರು, ರೈಲು ಪ್ರಾಧಿಕಾರದ ಅಧ್ಯಕ್ಷ ಮೇಟಿಯುಸ್ ಮಗಾಲಾ ಅವರೊಂದಿಗೆ ನಡೆಸಿದ ಹಸಿರು ಸಾರಿಗೆ ಸಂಭಾಷಣೆ ಅದ್ಭುತವಾಗಿದೆ.


ರೈಲು ಜಾಲಗಳು, ವಿದ್ಯುತ್ ಚಲನಶೀಲತೆ ಮತ್ತು ಜಲಮಾರ್ಗಗಳ ಸಂಪರ್ಕವನ್ನು ವಿಸ್ತರಿಸುವ ಕುರಿತು ಮಾತನಾಡಿದೆವು. ಈ ನಿಟ್ಟಿನಲ್ಲಿ ಭಾರತವು ವಿಶ್ವಾಸಾರ್ಹ ಪಾಲುದಾರ ರಾಷ್ಟ್ರವಾಗಿದೆ” ಎಂದು ಸಚಿವ ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.

ಮೊಜಾಂಬಿಕನ್ ಸಾರಿಗೆ ಸಚಿವ ಮೇಟಿಯುಸ್ ಮಾಗಾಲಾ ಅವರೊಂದಿಗೆ ಮಾಪುಟೊದಿಂದ ಮಚಾವಾಗೆ ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಜೈಶಂಕರ್ ಸವಾರಿ ಮಾಡಿದರು.

ಸಿಎಂಡಿ ರೈಟ್ಸ್ ರಾಹುಲ್ ಮಿಥಾಲ್ ಅವರು ಪ್ರಯಾಣದಲ್ಲಿ ನಮ್ಮೊಂದಿಗೆ ಸೇರಿಕೊಂಡಿದ್ದನ್ನು ಶ್ಲಾಘಿಸಿ ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ. ಅವರು ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು ಮತ್ತು ದೇವಸ್ಥಾನಕ್ಕೆ ಭೇಟಿ ನೀಡಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.