ಅಕ್ಷಯ ತೃತೀಯ: Kalyan ಜ್ಯುವೆಲರ್ಸ್‌ನಲ್ಲಿ ಅತ್ಯಾಕರ್ಷಕ ಕೊಡುಗೆ


Team Udayavani, Apr 15, 2023, 7:49 AM IST

kalyan juwellers

ಬೆಂಗಳೂರು: ದೇಶದ ಪ್ರಮುಖ ಬ್ರ್ಯಾಂಡ್‌ಗಳಲ್ಲಿ ಒಂದಾದ ಕಲ್ಯಾಣ್‌ ಜುವೆಲರ್ಸ್‌ ಅಕ್ಷಯ ತೃತೀಯ ಅಂಗವಾಗಿ ಆಭರಣಗಳ ಮೇಲೆ ಅತ್ಯಾಕರ್ಷಕ ಕೊಡುಗೆಯ ಅಭಿಯಾನವನ್ನು ಶುಕ್ರವಾರದಿಂದ ಪ್ರಾರಂಭಿಸಿದೆ.

ಕಲ್ಯಾಣ್‌ ಜುವೆಲರ್ಸ್‌ನ ಎಲ್ಲ ಆಭರಣಗಳ ಮೇಕಿಂಗ್‌ ಶುಲ್ಕದ ಮೇಲೆ ಶೇ. 25ರಷ್ಟು ರಿಯಾಯಿತಿ ಘೋಷಿಸಿದ್ದು, ಮೇಕಿಂಕ್‌ ಶುಲ್ಕವು ಶೇ. 3ರಿಂದ ಪ್ರಾರಂಭವಾಗುತ್ತದೆ. ಆಭರಣಗಳ ಖರೀದಿಯ ಮೇಲೆ ಆಕರ್ಷಕ ರಿಯಾಯಿತಿ ಹಾಗೂ ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಈ ವಿಶೇಷ ಕೊಡುಗೆಯನ್ನು ಕರ್ನಾಟಕ ಮತ್ತು ಕೇರಳದ ಎಲ್ಲ ಕಲ್ಯಾಣ್‌ ಜುವೆಲರ್ಸ್‌ ಶೋರೂಂಗಳಲ್ಲಿ ಮೇ 31ರ ವರೆಗೆ ಪಡೆಯಬಹುದಾಗಿದೆ.

ಈ ಕುರಿತು ಮಾತನಾಡಿದ ಕಲ್ಯಾಣ್‌ ಜುವೆಲರ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್‌ ಕಲ್ಯಾಣರಾಮನ್‌, ಅಕ್ಷಯ ತೃತೀಯ ಯಾವಾಗಲೂ ಚಿನ್ನದ ಖರೀದಿಗೆ ಸಮಾನಾರ್ಥಕವಾಗಿದೆ. ನಮ್ಮ ಮಳಿಗೆಗಳಲ್ಲಿ ಗ್ರಾಹಕರ ಭಾವನೆಯೊಂದಿಗೆ ಆಭರಣ ಖರೀದಿ ಸಂಬಂಧ ಹೊಂದಿರುತ್ತದೆ. ಈ ಕೊಡುಗೆಗಳ ಮೂಲಕ ಗ್ರಾಹಕರ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಗ್ರಾಹಕರು ಅಕ್ಷಯ ತೃತೀಯದ ಗರಿಷ್ಠ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದರು.

ಕಲ್ಯಾಣ್‌ನ ಜನಪ್ರಿಯ ಮನೆ ಬ್ರ್ಯಾಂಡ್‌ಗಳಾದ ತೇಜಸ್ವಿ (ಪೋಲ್ಕಿ ಆಭರಣಗಳು), ಮುದ್ರಾ (ಕರಕುಶಲ ಪುರಾತನ ಆಭರಣಗಳು), ನಿಮಾಹ್‌ (ಟೆಂಪಲ್‌ ಜುವೆಲರಿ) ಮತ್ತು ಗ್ಲೋ (ನೃತ್ಯ- ವಜ್ರಗಳನ್ನು ಒಳಗೊಂಡಿರುವ ವಿಶೇಷ ವಿಭಾಗಗಳು) ವಿನ್ಯಾಸಗಳನ್ನು ಒಳಗೊಂಡಿದೆ. ಕಲ್ಯಾಣ್‌ನ ಎಲ್ಲ ಆಭರಣಗಳು ಬಿಐಎಸ್‌ ಹಾಲ್‌ಮಾರ್ಕ್‌ ಹೊಂದಿದ್ದು, ನಾಲ್ಕು ಹಂತದ ಭರವಸೆ ಪ್ರಮಾಣಪತ್ರವನ್ನು ಗ್ರಾಹಕರು ಸ್ವೀಕರಿಸಬಹುದಾಗಿದೆ. ಇದು ಶುದ್ಧತೆ, ಆಭರಣಗಳ ಉಚಿತ ಜೀವಿತಾವಧಿ ನಿರ್ವಹಣೆ, ವಿವರವಾದ ಉತ್ಪನ್ನ ಮಾಹಿತಿ ಮತ್ತು ಪಾರದರ್ಶಕ ವಿನಿಮಯ ಮತ್ತು ಮರುಖರೀದಿ ನೀತಿಗಳನ್ನು ಖಾತರಿಪಡಿಸುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.